ಕೋಲ್ಕತ್ತಾ: ಮೂರು ದಿನಗಳ ಕಾಲ ಭಾರತ ಪ್ರವಾಸದಲ್ಲಿರುವ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಶನಿವಾರ ಬೆಳಗ್ಗೆ ಕೋಲ್ಕತ್ತಾಗೆ ಆಗಮಿಸಿದ್ದು, ಅರ್ಜೆಂಟೀನಾದ ಸೂಪರ್ಸ್ಟಾರ್ ನನ್ನು ಸ್ವಾಗತಿಸಲು ಚಳಿಯನ್ನು ಲೆಕ್ಕಿಸದೇ ಸಾವಿರಾರು ಫುಟ್ಬಾಲ್ ಅಭಿಮಾನಿಗಳು ಮಧ್ಯರಾತ್ರಿಯಿಂದಲೇ ಕಾಯುತ್ತಿದ್ದರು. ಕೋಲ್ಕತ್ತಾ ಸಂಪೂರ್ಣ ಮೆಸ್ಸಿ ಮಯವಾಗಿತ್ತು. ಇಂದು ಬೆಳಗ್ಗೆ 10.30ಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಅವರೊಂದಿಗೆ
ಕೊಚ್ಚಿ: ನಟಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸಗಿ, ಚಿತ್ರೀಕರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿ ಪಲ್ಸರ್ ಸುನಿ ಸೇರಿದಂತೆ ಆರು ಆರೋಪಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶ ಹನಿ ಎಂ ವರ್ಗೀಸ್ ಶಿಕ್ಷೆ ಪ್ರಕಟಿಸಿದ್ದಾರೆ. ಲೈಂಗಿಕ ಕೃತ್ಯಕ್ಕೆ ಸುಫಾರಿ ನೀಡಿದ್ದಕ್ಕಾಗಿ ದೇಶದಲ್ಲಿ
ಜಪಾನ್: ಡಿ. 12ಜಪಾನ್ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ 5 ಬಾರಿ ಭೂಮಿ ಕಂಪಿಸಿದೆ ಎಂದು ತಿಳಿದುಬಂದಿದೆ. ಭೂಕಂಪದಿಂದ ಉಂಟಾದ ಹಾನಿಯ ಪ್ರಮಾಣ ಇನ್ನೂ ತಿಳಿದುಬಂದಿಲ್ಲ ಆದರೆ 33 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಭದ್ರತಾ ಸಂಸ್ಥೆಗಳು ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಈ ಬಗ್ಗೆ ವಿವರವಾದ
ಗುವಾಹಟಿ: ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಮೆಟೆಂಗ್ಲಿಯಾಂಗ್ ಬಳಿ ಟ್ರಕ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 18 ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. ಡಿಸೆಂಬರ್ 8 ರ ರಾತ್ರಿಯೇ ಈ ದುರ್ಘಟನೆ ನಡೆದಿದೆ. ಆದರೆ ಗಾಯಗೊಂಡು ಬದುಕುಳಿದ ಓರ್ವ ಸಂತ್ರಸ್ತ ಜನರಲ್ ರಿಸರ್ವ್ ಇಂಜಿನಿಯರ್ ಫೋರ್ಸ್ (GREF) ಶಿಬಿರ ತಲುಪಿ ಘಟನೆಯನ್ನು
ವಿಶಾಖಪಟ್ಟಣಂ: ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಶುಕ್ರವಾರ ನಸುಕಿನ ಜಾವ ಖಾಸಗಿ ಟ್ರಾವೆಲ್ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 9 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ಭದ್ರಾಚಲಂ ದೇವಸ್ಥಾನದ ದರ್ಶನ ಪಡೆದು ಅನ್ನಾವರಂ ಕಡೆಗೆ 35 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಇದಾಗಿತ್ತು. ಆರಂಭಿಕ ಮಾಹಿತಿಯ ಪ್ರಕಾರ, ಕನಿಷ್ಠ
ಲಾತೂರ್: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಅವರು ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರದ ತಮ್ಮ ಹುಟ್ಟೂರು ಲಾತೂರ್ನಲ್ಲಿ ನಿಧನರಾದರು. 90 ವರ್ಷದ ಪಾಟೀಲ್ ಅವರು ಅಲ್ಪಕಾಲದ ಅನಾರೋಗ್ಯದ ನಂತರ 'ದೇವ್ಘರ್' ನ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರ ಪುತ್ರ
ಮೃತ ರಾಜೇಶ್ - ರೇವಣ್ಣ ಪುತ್ರನ ಕಾರು ರಾಮನಗರ: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಹೆಚ್ಎಂ ರೇವಣ್ಣ ಅವರ ಪುತ್ರ ಆರ್. ಶಶಾಂಕ್ ಪ್ರಯಾಣಿಸತ್ತಿದ್ದ ಕಾರು ಗುರುವಾರ ತಡ ರಾತ್ರಿ ಬೈಕಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕು ಗುಡೇಮಾರನಹಳ್ಳಿ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಲವು ಕಾನೂನು ಬಾಹಿರ ಚಟುವಟಿಕೆಗಳು ನಡೆದಿದ್ದು ಬಗೆದಷ್ಟು ಹಲವು ಅವ್ಯವಹಾರಗಳು ಬೆಳಿಕಿಗೆ ಬರುತ್ತಿವೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ತಮ್ಮ ಅಧಿಕಾರಾವಧಿಯಲ್ಲಿ 140 ಕೋಟಿ ರೂ. ಮೌಲ್ಯದ 283 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡುವ ಮೂಲಕ 22.47
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿ ಏಳು ಜನರಿಗೆ ಗಂಭೀರ ಗಾಯಗಳಾಗಿವೆ. ಹೊಸ ಗ್ಯಾಸ್ ಸಿಲಿಂಡರ್ ಅಳವಡಿಕೆ ಮಾಡುತ್ತಿದ್ದ ವೇಳೆ ಇರಿಸಿದ್ದ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದವರೆಲ್ಲರೂ ತೀವ್ರ ಗಾಯಗೊಂಡ ದುರ್ಘಟನೆ ನಡೆದಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ
ರತ್ನಗಿರಿಯ ಒಂದು ವರ್ಷದ ವೇದ ಪರೇಶ್ ಸರ್ಫಾರೆ ಎಂಬ ಪುಟ್ಟ ಬಾಲಕಿ ಇತ್ತೀಚೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ (IBR) ನಲ್ಲಿ ಸ್ಥಾನ ಪಡೆದುಕೊಂಡು, 100 ಮೀಟರ್ ಈಜುವ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ಧಾಳೆ. ವೇದಾ ಕೇವಲ 1 ವರ್ಷ, 9 ತಿಂಗಳು ಮತ್ತು 10 ದಿನಗಳ