ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ಉಡುಪಿ:ಜು.19,ಉಡುಪಿ, ಕಾಪು, ಮಣಿಪಾಲ ಹಾಗೂ ಕಾರ್ಕಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ಸಮೀಪದ ಪಿತ್ರೋಡಿ ಉದ್ಯಾವರ ನಿವಾಸಿ ವಿಜಯ ಪೂಜಾರಿ (36), ಕುಕ್ಕುಂದೂರು ನಿವಾಸಿ ಪಿ. ಎ. ಮೊಹಮ್ಮದ್ ಸಮ್ಮಾಸ್ (24), ಹಾಗೂ ಕಾರ್ಕಳದ ಮಿಯಾರು ನಿವಾಸಿ

ನವದೆಹಲಿ: ಜಂತರ್ ಮಂತರ್‌ನಲ್ಲಿ ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್​ ಅವರ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿದ್ದು, ಶನಿವಾರ ಬೆಳಗ್ಗೆ ದೆಹಲಿ ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಂಗ್‌ಚುಕ್ ಆಸ್ಪತ್ರೆಗೆ ದಾಖಲಾದ ಬಳಿಕ ಪ್ರತಿಭಟನಾ ಸ್ಥಳದಲ್ಲಿ ಭಾರಿ ಬಂದೋಬಸ್ತ್​ ಮಾಡಲಾಗಿದ್ದು, ರಾಷ್ಟ್ರ ರಾಜಧಾನಿಯ

ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಒತ್ತಾಯಿಸಿ ಶಿಕ್ಷಣತಜ್ಞ ಮತ್ತು ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚೂಕ್‌ ಅವರು ಜಂತರ್ ಮಂತರ್‌ನಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಶುಕ್ರವಾರ 20ನೇ ದಿನಕ್ಕೆ ಕಾಲಿಟ್ಟಿದೆ. ವೈದ್ಯರ ಗಂಭೀರ ಎಚ್ಚರಿಕೆಯ ನಡುವೆಯೂ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರೆಸಿರುವ

ಮಂಗಳೂರು: ಹಾಡಹಗಲೇ ಯುವತಿಯ ಕಗ್ಗೊಲೆಯಿಂದ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿ ಬಿದ್ದಿದೆ. ಬಂಟ್ವಾಳದ ಬಿ.ಸಿ. ರೋಡ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಲಾವಣ್ಯ (21) ಎಂಬ ಯುವತಿಯನ್ನು ಹತ್ಯೆಗೈದ ಆರೋಪಿ ಚೇತನ್ (22) ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿಯ ಒಡಿಲ್ನಾಳ ನಿವಾಸಿಯಾಗಿರುವ ಚೇತನನನ್ನು ಶುಕ್ರವಾರ ಮಂಗಳೂರಿನ ಪಚ್ಚನಾಡಿಯ ಬಳಿ

ಉಪ್ಪಿನಂಗಡಿ:ಜು.16: ಸಾರ್ವಜನಿಕ ವಲಯ ಹಾಗೂ ಬ್ಯಾಂಕಿಂಗ್ ವ್ಯವಸ್ಥೆಗೆ ದೊಡ್ಡ ತಲೆನೋವಾಗಿದ್ದ ನಕಲಿ ನೋಟು ತಯಾರಿಸುವ ಬೃಹತ್ ಜಾಲವೊಂದನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪೊಲೀಸರು, ನಕಲಿ ನೋಟು ಮುದ್ರಣಕ್ಕೆ ಬಳಸುತ್ತಿದ್ದ ಸುಧಾರಿತ ಮುದ್ರಣ ಯಂತ್ರಗಳನ್ನು ಜಪ್ತಿ ಮಾಡಿದ್ದಾರಲ್ಲದೆ, ಅಂತರರಾಜ್ಯ

ಭಾರತದಾದ್ಯಂತ ಇರುವ ಇಸ್ರೋದ (ISRO) ವಿವಿಧ ಕೇಂದ್ರಗಳ ಸುಮಾರು 100 ಉದ್ಯೋಗಿಗಳು ರಾಜೀನಾಮೆ ನೀಡಿದ್ದಾರೆ ಅಥವಾ ಸಂಸ್ಥೆಯನ್ನು ತೊರೆದಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ, 'ಗಗನಯಾನ'ದಂತಹ ಮಹತ್ವದ ಪ್ರಮುಖ ರಾಷ್ಟ್ರೀಯ ಯೋಜನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳ ರಾಜೀನಾಮೆ ಹಾಗೂ ಸ್ವಯಂ ನಿವೃತ್ತಿಗೆ ಸಂಬಂಧಿಸಿದ ನಿಯಮಗಳನ್ನು ಕಠಿಣಗೊಳಿಸುವ ಆದೇಶವನ್ನು ಬಾಹ್ಯಾಕಾಶ ಇಲಾಖೆ

ಶಿವಮೊಗ್ಗದ ಕಲ್ಲೂರು ಮಂಡ್ಲಿಯಲ್ಲಿರುವ ಪೇಪರ್ ಪ್ಯಾಕೇಜಿಂಗ್ ಕಾರ್ಖಾನೆಯ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಏಕಾಏಕಿ ಹೊತ್ತಿಕೊಂಡ ಬೆಂಕಿಯ ಕೆನ್ನಾಲಿಗೆಗೆ ಫ್ಯಾಕ್ಟರಿಯಲ್ಲಿದ್ದ ಪೇಪರ್ ರೋಲ್‌ಗಳು ಉರಿದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ. ಕಾರ್ಖಾನೆಯಾದ್ಯಂತ ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ. ಬೆಂಕಿಯ ತೀವ್ರತೆ ಅರಿತ ತಕ್ಷಣವೇ ಫ್ಯಾಕ್ಟರಿಯಲ್ಲಿದ್ದ ಸಿಬ್ಬಂದಿ ಹೊರಗೆ ಓಡಿಬಂದಿದ್ದರಿಂದ,

ರಾಯಚೂರು: ಬೀದಿ ನಾಯಿಗಳ ಹಿಂಡು ದಾಳಿ ನಡೆಸಿದ ಪರಿಣಾಮ 18 ತಿಂಗಳ ಮಗು ಸಾವನ್ನಪ್ಪಿರುವ ದಾರುಣ ಘಟನೆ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಅಬ್ದುಲ್ ರಜಾಕ್ ಮತ್ತು ನದಾಫ್ ದಂಪತಿಯ ಪುತ್ರಿ 18 ತಿಂಗಳ ಅನಂ ಬಲಿಯಾದ ಪುಟ್ಟ ಬಾಲಕಿ ಬಲಿಯಾಗಿರುವ ಘಟನೆ ಸಿಂಧನೂರು ತಾಲೂಕಿನ ಕೆ.ಹಂಚಿಕಾಳ ಕ್ಯಾಂಪಿನಲ್ಲಿ ನಡೆದಿದೆ. ಮನೆ ಮುಂದೆ

ಬಿಡದಿ ಟೌನ್​ಶಿಪ್ ನ್ನು ವಿರೋಧಿಸುತ್ತಿರುವ ಸ್ಥಳೀಯ ರೈತರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಮೀನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ನಿರ್ಧಾರಕ್ಕೆ ರೈತರು ಕೆರಳಿದ್ದು, ವಿರೋಧದ ನಡುವೆಯೂ ಬಿಡದಿ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ಜೆಎಂಸಿ ಸರ್ವೆಗೆ ಮುಂದಾದ ಜಿಬಿಡಿಎ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ. ಜೆಎಂಸಿ ಸರ್ವೇ ನಡೆಸದಂತೆ ಮಂಡಲಹಳ್ಳಿ ಗ್ರಾಮದ

ಮೈಸೂರು: ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ತರಲಾಗಿದೆ. ನಿನ್ನೆ ನಿಧನರಾಗಿದ್ದ ಖ್ಯಾತ ಗಾಯಕಿ ಎಸ್ ಜಾನಕಿ (S Janaki) ಅವರ ಪಾರ್ಥೀವ ಶರೀರವನ್ನು ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ಅಂತಿಮ ದರ್ಶನಕ್ಕೆ ತರಲಾಗಿದೆ. ಇದಕ್ಕೂ ಮೊದಲು