ಶೀರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಭರದ ಸಿದ್ದತೆ…ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಹಾವೇರಿ: ಹಾವೇರಿಯಿಂದ ತಿರುಪತಿಗೆ ತೆರಳುತ್ತಿದ್ದ ಎರ್ಟಿಗಾ ಕಾರು​ ಪಲ್ಟಿಯಾಗಿ ಸರ್ವಿಸ್​​ ರೋಡ್‌ಗೆ​ ಬಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಹಲಗೇರಿ ಸೇತುವೆ ಬಳಿ ಶುಕ್ರವಾರ ನಡೆದಿದೆ. ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆಂದು ಕಾರಿನಲ್ಲಿ ಹೋಗುತ್ತಿದ್ದ ವೇಳೆ ರಾತ್ರಿ 12:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ತುಮಕೂರು, ಮೇ 24: ದಾರಿ ಬಿಡಿ ಎಂದಿದ್ದಕ್ಕೆ ಯೋಧನ  ಮೇಲೆ ಪುಂಡರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಕೊರಟಗೆರೆ  ತಾಲೂಕಿನ ಬೈರೇನಹಳ್ಳಿ ಕ್ರಾಸ್​ಬಳಿ ನಡೆದಿದೆ. ಗೋವಿಂದರಾಜು (30) ಹಲ್ಲೆಗೊಳಗಾದ ಯೋಧ. ಭರತ್, ಪುನೀತ್​, ಗೌರಿಶಂಕರ, ಶಿವಾ, ದಿಲೀಪ್ ಎಂಬುವರಿಂದ ಹಲ್ಲೆ ಮಾಡಿದ ಪುಂಡರು. ಯೋಧ ಗೋವಿಂದರಾಜು ಅವರು ಜಮ್ಮುಕಾಶ್ಮಿರದ ರಜೌರಿನಲ್ಲಿ

ಉಡುಪಿ: ಜಗದ್ಗುರು ಶ್ರೀಮನ್ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಶ್ರೀಕಾಣಿಯೂರು ಮಠದ ಮೂಲ ಯತಿಗಳಾದ ಶ್ರೀ ರಾಮತೀರ್ಥರಿಗೆ ಶ್ರೀಮನ್ಮಧ್ವಾಚಾರ್ಯರು ಪೂಜಿಸಿ ದಯಪಾಲಿಸಿದ ಪಟ್ಟದ ದೇವರಿಗೆ ವರ್ಷಂಪ್ರತಿ ನಡೆಯುವ ಶ್ರೀ ನೃಸಿಂಹಜಯಂತಿ ಮಹೋತ್ಸವ ಪ್ರಯುಕ್ತ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ತಮ್ಮ ಉಪಾಸ್ಯ ಮೂರ್ತಿಗಳಾದ ಶ್ರೀ ಯೋಗಾರೂಢ ನೃಸಿಂಹದೇವರಿಗೆ,ಶ್ರೀ ಕರಾಳನೃಸಿಂಹ ದೇವರಿಗೆ ಹಾಗೂ ಮಧ್ವಾಚಾರ್ಯರ ಪೂರ್ವಾಶ್ರಮದ

ಬೆಳ್ತಂಗಡಿ, ಮೇ.22 : ಪೊಲೀಸ್‌ ರಾಣೆಗೆ ನುಗ್ಗಿ ದಾಂದಲೆ ನಿಂದನೆ ಮಾಡಿದ ಪ್ರಕರಣ ಹಾಗೂ ಅನುಮತಿ ಇಲ್ಲದೆ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಸಿದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್‌ ವಿರುದ್ಧ ಈಗ ಎರಡು ಪ್ರಕರಣಗಳು ದಾಖಲಾಗಿದೆ. ಎರಡು ಪ್ರಕರಣಗಳು ಜಾಮೀನು ರಹಿತ ಪ್ರಕರಣವಾಗಿದ್ದು, ಇದೀಗ ಶಾಸಕ ಪೂಂಜ ನಿವಾಸದಲ್ಲಿ ಹೈಡ್ರಾಮಾ

ಮೈಸೂರು ಮೇ 22: ಮೈಸೂರಿನ ಯರಗನಹಳ್ಳಿಯಲ್ಲಿ ವಾಸವಾಗಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಬಟ್ಟೆ ಐರನ್ ಕೆಲಸ ಮಾಡುತ್ತಿದ್ದ ಮಂಜುಳಾ (39), ಕುಮಾರಸ್ವಾಮಿ (45), ಅರ್ಚನಾ (19), ಸ್ವಾತಿ (17) ಮೃತ ದುರ್ದೈವಿಗಳು. ಸ್ಥಳಕ್ಕೆ ಕಮಿಷನರ್​ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಲಿಂಡರ್

ಹುಬ್ಬಳ್ಳಿ, ಮೇ 22: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಕೊನೆಗೂ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಇದೇ ವೇಳೆ, ಕೊಲೆಯ ರಹಸ್ಯದ ಬಗ್ಗೆ ವಿಶ್ವ ಬಾಯ್ಬಿಟ್ಟಿದ್ದಾನೆ. ಕೊಲೆ ಮಾಡಿ ಪರಾರಿಯಾಗುತ್ತಿದ್ದಾಗ ರೈಲಿನಲ್ಲಿ ಕಿರಿಕ್ ಮಾಡಿ ತಪ್ಪಿಸಲು ಯತ್ನಿಸಿ ಗಂಭೀರವಾಗಿ ಗಾಯಗೊಂಡ

ಅಹಮದಾಬಾದ್: ಇಲ್ಲಿನ ಸರ್ದಾರ್ ವಲ್ಲಭಾಯಿ ಪಟೇಲ್ ವಿಮಾನ ನಿಲ್ದಾಣದಲ್ಲಿ ಇಸ್ಲಾಮಿಕ್ ಸ್ಟೇಟ್‌ನ ನಾಲ್ವರು ಭಯೋತ್ಪಾದಕರನ್ನು ಬಂಧಿಸಿರುವುದಾಗಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಸೋಮವಾರ ತಿಳಿಸಿದೆ. ಎಟಿಎಸ್ ನೀಡಿರುವ ಸಂಕ್ಷಿಪ್ತ ಟಿಪ್ಪಣಿಯಲ್ಲಿ, ವಿಮಾನ ನಿಲ್ದಾಣದಲ್ಲಿ ಬಂಧಿಸಲಾದ ನಾಲ್ವರು ಆರೋಪಿಗಳು ಶ್ರೀಲಂಕಾದ ಪ್ರಜೆಗಳಾಗಿದ್ದು, ಇಸ್ಲಾಮಿಕ್ ಸ್ಟೇಟ್‌ನ ಭಯೋತ್ಪಾದಕರು ಎಂದು ಹೇಳಿದೆ. ಮೂಲಗಳ ಪ್ರಕಾರ, ಪಾಕಿಸ್ತಾನದ

ಬೆಂಗಳೂರು, ಮೇ 20: ನನ್ನ ಹಾಗೂ ಹೆಚ್​ಡಿ ದೇವೇಗೌಡರ ಮೇಲೆ ಗೌರವ ಇದ್ದರೆ ಕೈಮುಗಿದು ಮನವಿ ಮಾಡ್ತೇನೆ 24 ಇಲ್ಲಾ 48 ಗಂಟೆಯಲ್ಲಿ ಶರಣಾಗು ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಸಂಸದ ಪ್ರಜ್ವಲ್​ ರೇವಣ್ಣಗೆ  ಮನವಿ ಮಾಡಿದ್ದಾರೆ. ನಗರದ ಜೆಡಿಎಸ್ ಕಛೇರಿಯ ಜೆಪಿ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,

ಕವರ್ಧಾ, ಮೇ.20: ಛತ್ತೀಸ್‌ಗಢದ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಬೈಗಾ ಬುಡಕಟ್ಟು ಸಮುದಾಯದ 25-30 ಜನರು ತೆಂಡು ಎಲೆಗಳನ್ನು ತರಲು ಪಿಕಪ್​​ನಲ್ಲಿ ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಬಹಪಾನಿ ಪ್ರದೇಶದ ಬಳಿ 20 ಅಡಿ ಆಳದ ಕಂದಕಕ್ಕೆ ವಾಹನ

ದುಬೈ, ಯುನೈಟೆಡ್ ಅರಬ್ ಎಮಿರೇಟ್ಸ್(UAE): ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನವಾಗಿದ್ದು ಅದರಲ್ಲಿದ್ದವರು ಯಾರೂ ಬದುಕುಳಿದಿಲ್ಲ ಎಂದು ಸರ್ಕಾರಿ ಮಾಧ್ಯಮ ದೃಢಪಡಿಸಿದೆ. ಹೆಲಿಕಾಪ್ಟರ್ ಪತನಕ್ಕೀಡಾದ ಪ್ರದೇಶ ಕಡಿದಾದ ಕಣಿವೆಯಲ್ಲಿದೆ. ರಕ್ಷಕರು ಅಲ್ಲಿಗೆ ತಲುಪಲು ಇನ್ನೂ ಸಾಧ್ಯವಾಗಿಲ್ಲ. ಇಂದು ಸೂರ್ಯ ಉದಯಿಸುತ್ತಿದ್ದಂತೆ, ರಕ್ಷಕರು ಹೆಲಿಕಾಪ್ಟರ್ ನ್ನು ಸುಮಾರು