ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಚಿತ್ರದುರ್ಗದ ರೇಣುಕಾ ಸ್ವಾಮಿ  ಅವರನ್ನು ಬೆಂಗಳೂರಿನಲ್ಲಿ ಕೊಲೆ ಮಾಡಿದ ಆರೋಪದಲ್ಲಿ ಒಟ್ಟು 13 ಜನರ ಬಂಧನ ಆಗಿದೆ. ನಟ ದರ್ಶನ್​  ಪವಿತ್ರಾ ಗೌಡ ಅವರನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ. ಹಲವು ಜನರಿಂದ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ವೇಳೆ ಹಲವರ ಹೆಸರು ಹೊರಗೆ ಬಂದಿದೆ. ಕ್ಷುಲ್ಲಕ ವಿಚಾರದಿಂದ ಕೊಲೆ

ಆಪ್ತರ ಹೇಳಿಕೆಯಿಂದಲೇ ನಟ ದರ್ಶನ್​ ಅರೆಸ್ಟ್ ಆಗಿದೆ. ಶನಿವಾರ (ಜೂನ್​ 8) ಚಿತ್ರದುರ್ಗದಿಂದ ಬೆಳಿಗ್ಗೆ ರೇಣುಕಾ ಸ್ವಾಮಿಯನ್ನು ರಾಘವೇಂದ್ರ ಕರೆದುಕೊಂಡು ಬಂದಿದ್ದ. ಶನಿವಾರ 1 ಗಂಟೆಗೆ ಬೆಂಗಳೂರಿಗೆ ಬಂದಿರುವುದು ಪೊಲೀಸ್ ತನಿಖೆ ವೇಳೆ ತಿಳಿದುಬಂದಿದೆ. ಬೆಂಗಳೂರಿಗೆ ಬಂದಿದ್ದ ರೇಣುಕಾ ಸ್ವಾಮಿಯನ್ನು ಮಧ್ಯಾಹ್ನ 2.30ಕ್ಕೆ ಶೆಡ್​ಗೆ ಕರೆದುಕೊಂಡು ಹೋಗಿದ್ದರು. 3 ಗಂಟೆ ನಂತರ ದರ್ಶನ್ ಆ

ಹೊಸದಿಲ್ಲಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ರಾಜ್ಯ ಸಚಿವರಾಗಿ ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ ಎಂದು livemint.com ವರದಿ ಮಾಡಿದೆ. ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ವೇಳೆ ಕುಮಾರಸ್ವಾಮಿ ಸಹಿತ

ದೆಹಲಿ, ಜೂನ್.09: ಅತಿ ಚಿಕ್ಕ ವಯಸ್ಸಿನಲ್ಲಿ ಗೆದ್ದು ಸಂಸದರಾದ ಸಾಗರ್ ಖಂಡ್ರೆ ದೆಹಲಿಯಲ್ಲಿ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೀದರ್​​ನಿಂದ ಗೆದ್ದು ಲೋಕಸಭೆಗೆ ಆಯ್ಕೆಯಾಗಿದ್ದು ಖುಷಿ ತಂದಿದೆ. ಜನರು ನಂಬಿಕೆ ಇಟ್ಟುಕೊಂಡು ನನ್ನನ್ನು ಆಯ್ಕೆ ಮಾಡಿದ್ದಾರೆ. 26ನೇ ವಯಸ್ಸಿನಲ್ಲೇ ನಾನು ಸಂಸದನಾಗಿ ಆಯ್ಕೆಯಾಗಿದ್ದೇನೆ. ಸಮಸ್ಯೆಗಳಿಗೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ರಾಜ್ಯಕ್ಕೆ

ಬೆಂಗಳೂರು, ಜೂನ್.09: ಮಾವಿನ ಹಣ್ಣು  ಕೀಳಲು ಹೋಗಿ ವಿದ್ಯುತ್ ಶಾಕ್  ನಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಹಾಸ್ಟೆಲ್ ಬಳಿ ನಡೆದಿದೆ. ಹೊಸಕೋಟೆ ನಗರದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಬಳಿ ಇದ್ದ ಮರದಲ್ಲಿ ಹಣ್ಣು ಕೀಳಲು ಹೋಗಿ ದುರ್ಘಟನೆ

ನರೇಂದ್ರ ಮೋದಿ(Narendra Modi) ಯವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನವೇ ಮೋದಿ ಸಂಪುಟ ಸೇರುವಂತೆ ಕರೆಗಳು ಬರಲಾರಂಭಿಸಿವೆ ಎಂದು ಹೇಳಲಾಗುತ್ತಿದೆ. ಆದರೆ ಇನ್ನೂ ಅಧಿಕೃತವಾಗಿ ಯಾವುದನ್ನೂ ಬಹಿರಂಗಪಡಿಸಿಲ್ಲ. ಮೂಲಗಳನ್ನು ಉಲ್ಲೇಖಿಸಿ, ಬಿಜೆಪಿ ನಾಯಕ ಪಿಯುಷ್ ಗೋಯಲ್, ರಾಜನಾಥ್​ ಸಿಂಗ್, ನಿತಿನ್ ಗಡ್ಕರಿ, ಜ್ಯೋತಿರಾದಿತ್ಯ ಸಿಂಧಿಯಾ, ಜೆಡಿಎಸ್​ ನಾಯಕ ಕುಮಾರಸ್ವಾಮಿ,

ನವದೆಹಲಿ: ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ರಚನೆಯಾಗುತ್ತಿರುವ ಬೆನ್ನಲ್ಲೇ ವಿಪಕ್ಷ ನಾಯಕನ ಆಯ್ಕೆಗೆ ಕಾಂಗ್ರೆಸ್ ನಲ್ಲಿ ಚರ್ಚೆಗಳು ಆರಂಭವಾಗಿವೆ. ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಚರ್ಚೆ ನಡೆಸಲು ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ. ಸಿಡಬ್ಲ್ಯುಸಿ ಸಭೆಯ ಬಳಿಕ ಮಾತನಾಡಿರುವ ಕಾಂಗ್ರೆಸ್

(ವಿಶೇಷವರದಿ:ಟಿ.ಜಯಪ್ರಕಾಶ್ ಕಿಣಿ,ಉಡುಪಿ.) ಉಡುಪಿ:ಈಗಾಗಲೇ ರಾಜಕೀಯದಲ್ಲಿ ಎಲ್ಲಾ ಮಟ್ಟದಲ್ಲಿಯೂ ಸುಖವನ್ನು ಅನುಭವಿಸಿ, ಹಣವನ್ನು ಮಾಡಿ ಲಕ್ಷಾ೦ತರ ರೂಪಾಯಿ ಬೆಲೆಬಾಳುವ ಮನೆಯನ್ನು ಕಟ್ಟಿ ಬೆಳೆದ ಪಕ್ಷಕ್ಕೆ ಎದುರುರಾಳಿಯಾಗಿ ಹೋರಾಟವನ್ನು ಮಾಡಿ ಸೋತರೂ ಬುದ್ದಿಬ೦ದಿಲ್ಲವೆ೦ದು ಜನರು ಹೇಳುವ೦ತಹ ಮಟ್ಟಕ್ಕೆ ಬ೦ದು ಬಿಟ್ಟ ರಘುಪತಿ ಭಟ್ ರವರು ಇದೀಗ ಹೊಸ ಬಾ೦ಬ್ ಒ೦ದನ್ನು ಉಡುಪಿಯಲ್ಲಿ ಹೇಳುತ್ತಿರುವುದು

ಸ್ಯಾಂಡಲ್ ವುಡ್ ನ ಖ್ಯಾತ ತಾರಾಜೋಡಿ, ಕ್ಯೂಟ್ ಕಪಲ್ ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಗಾಳಿ ಎದ್ದಿದೆ. ಇದ್ದಕ್ಕಿದ್ದಂತೆ ದಂಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಅಭಿಮಾನಿಗಳಿಗೆ ಆಘಾತವನ್ನುಂಟುಮಾಡಿದೆ. ಮೊನ್ನೆ ಮೊನ್ನೆಯವರೆಗೂ ಜೊತೆಯಾಗಿಯೇ ಇದ್ದ, ರೀಲ್ಸ್ ಗಳ ಮೂಲಕ ನಕ್ಕು ನಗಿಸಿದ್ದ ಜೋಡಿ ಇದೀಗ ಏಕಾಏಕಿ ವಿಚ್ಛೇದನ

ಮುಂಬೈ , ಜೂ. 07: ರಷ್ಯಾದ ನದಿಯಲ್ಲಿ ಮುಳುಗಿ ಮೃತಪಟ್ಟ ಭಾರತದ ನಾಲ್ವರು ವಿದ್ಯಾರ್ಥಿಗಳಲ್ಲಿ ಒಬ್ಬ ಸಾಯುವ ಹೊತ್ತಿನಲ್ಲಿ ಮನೆಯವರಿಗೆ ವಿಡಿಯೊ ಕರೆ ಮಾಡಿದ್ದ ಎಂದು ವರದಿಯಾಗಿದೆ. ರಷ್ಯಾದ ವಿಲಿಕಿ ನವ್‌ಗೊರೊಡ್‌ನಲ್ಲಿರುವ ನವ್‌ಗೊರೊಡ್‌ ಸ್ಟೇಟ್‌ ಯೂನಿವರ್ಸಿಟಿಯಲ್ಲಿ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ ಹರ್ಷಲ್ ಅನಂತ್‌ರಾವ್‌ ದೆಸಾಲೆ, ಜಿಶಾನ್ ಅಷ್ಪಕ್ ಪಿಂಜಾರಿ,