ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಬೆಂಗಳೂರು,(ಜೂನ್ 02): ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್​ ಗೆ ನಡೆಯಲಿರುವ ಚುನಾವಣೆಗೆ ನಾಪಮತ್ರ ಸಲ್ಲಿಸಲು ನಾಳೆಯೇ(ಜೂನ್ 03) ಕೊನೆ ದಿನವಾಗಿದೆ. ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಹೈಕಮಾಂಡ್ ಕೊನೆಗೂ ಮಾಜಿ ಸಚಿವ ಸಿ.ಟಿ ರವಿ, ಎನ್.

ಮಂಗಳೂರು, ಜೂ.1: ನನ್ನನ್ನು ಕ್ಷೇತ್ರದಲ್ಲಿ ಮತದಾರರು ನಿರ್ಲಕ್ಷ್ಯ ಮಾಡಿಲ್ಲ. ಒಂದು ಚುನಾವಣೆಯನ್ನೂ ಸೋತಿಲ್ಲ. ಕಾರ್ಯಕರ್ತರು ನನ್ನನ್ನು ವಿರೋಧಿಸಿ ಗೋಬ್ಯಾಕ್ ಅಂದಿಲ್ಲ. ನಮ್ಮಲ್ಲಿ ಗೋಬ್ಯಾಕ್ ಅಂದವರಿಗೇ ಬೇರೆ ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿದೆ. ನನಗೆ ಅಂತಹ ಪರಿಸ್ಥಿತಿ ಬಂದಿಲ್ಲ ಎಂದು ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ರಘುಪತಿಭಟ್ ಬಿಜೆಪಿ ನಾಯಕರ ವಿರುದ್ಧ

ಬೆಂಗಳೂರು, ಜೂ 01: ಸಂತ್ರಸ್ತ ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆ ಅಪಹರಣ ಆರೋಪ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ಮೇಲಿದೆ. ಈ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ

ಶಿವಮೊಗ್ಗ, ಜೂನ್​ 01: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧೀಕ್ಷಕರ ಸಾವಿನ ಪ್ರಕರಣವನ್ನು  ರಾಜ್ಯ ಸರ್ಕಾರ ನಿನ್ನೆ ಎಸ್​ಐಟಿ ತನಿಖೆಗೆ ನೀಡಿದೆ. ಚಂದ್ರಶೇಖರನ್ ಆತ್ಮಹತ್ಯೆ ಸುತ್ತ ಸಾಕಷ್ಟು ಅನುಮಾನದ ಹುತ್ತ ಬೆಳೆದುಕೊಂಡಿದೆ. ಸದ್ಯ 187 ಕೋಟಿ ರೂ. ಹಗರಣದ ಆರೋಪದ ಬಗ್ಗೆ ಇಂಚಿಂಚೂ ಮಾಹಿತಿ

ಪಾಟ್ನಾ: ಬಿಹಾರದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 10 ಮತಗಟ್ಟೆ ಸಿಬ್ಬಂದಿ ಸೇರಿದಂತೆ 14 ಜನ ಬಿಸಿಲಿನ ಶಾಖದಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ಮಧ್ಯಾಹ್ನ ತಿಳಿಸಿದ್ದಾರೆ. ವಿಪತ್ತು ನಿರ್ವಹಣಾ ಇಲಾಖೆ ಹೊರಡಿಸಿದ ಪ್ರಕಟಣೆಯಲ್ಲಿ, ಭೋಜ್‌ಪುರದಲ್ಲಿ ಹೆಚ್ಚಿನ ಸಾವುನೋವುಗಳು ವರದಿಯಾಗಿವೆ. ಅಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಐವರು ಅಧಿಕಾರಿಗಳು ಶಾಖದಿಂದ

ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟಿಸ್ ನೀಡಿದೆ. ಜೂನ್ 1 ರಂದು ಹೊಳೆನರಸೀಪುರದ ಮನೆಯಲ್ಲಿ ತನಿಖೆ ಮತ್ತು ವಿಚಾರಣೆಗೆ ಹಾಜರಿರುವಂತೆ ಭವಾನಿ ಅವರಿಗೆ ತಿಳಿಸಿದೆ. ‘ಮೊದಲು ನೀಡಿದ್ದ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದ ತಾವು,

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 6ರವರೆಗೆ ಎಸ್ ಐಟಿ ಕಸ್ಟಡಿಗೆ ಒಪ್ಪಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ. ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಜ್ವಲ್

ಉಡುಪಿ : ಉಡುಪಿ ನಗರದಲ್ಲಿನ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊ೦ಡಿದೆ. ಕಳೆದ 28ವರುಷಗಳಿದಲೂ "ಕಲ್ಸ೦ಕ ಗಿರಿಜಾ ಸಿಲ್ಕ್"ನ ಜವಳಿ ಸ೦ಸ್ಥೆಯಲ್ಲಿ ಮಾರಾಟ ಮಾಡುವ ವಸ್ತ್ರಗಳ ಬಗ್ಗೆ ಗ್ರಾಹಕರು

ವಾಷಿಂಗ್ಟನ್, ಮೇ 29: ಹವಾಮಾನದಲ್ಲಿ ಉಂಟಾದ ಭಾರೀ ವೈಪರಿತ್ಯದಿಂದಾಗಿ ಡಲ್ಲಾಸ್ ಫೋರ್ಟ್ ವರ್ತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕಳೆದ 24 ಗಂಟೆಯಲ್ಲಿ 250ಕ್ಕೂ ಹೆಚ್ಚಿನ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿದೆ. ಹಾಗೂ 500ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬವಾಗಿದೆ ಎಂದು ವರದಿಯಾಗಿದೆ. ಟೆಕ್ಸಾಸ್‌ನತ್ತ ಬೀಸುತ್ತಿದ್ದ ಚಂಡಮಾರುತ ಹಾಗೂ ಬಿರುಗಾಳಿಯ ವಾತಾವರಣವು ಡಿಎಫ್‌ಡಬ್ಲ್ಯೂನ