ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿ: ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ಮೇ೧೮ರ ಶನಿವಾರದ೦ದು ನಡೆದಿದ್ದು ತಡವಾಗಿ ತಿಳಿದು ಬಂದಿದೆ. ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿನ ಶಾರದಾ ಕಲ್ಯಾಣಮ೦ಟಪದ ತಿರುವುವಿನ ರಿಕ್ಷಾ ನಿಲ್ದಾಣದ ಬಳಿ ಕಾರುಗಳಲ್ಲಿ ಬಂದು‌ ಜಗಳ

ನವದೆಹಲಿ: ನೂರಾರು ಮಹಿಳೆಯರ ಜೊತೆ ರಾಸಲೀಲೆ ನಡೆಸಿದ ವಿಡಿಯೋ ಬಹಿರಂಗವಾದ ನಂತರ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿದೇಶಾಂಗ ಸಚಿವಾಲಯ ಶುಕ್ರವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್​ಪೋರ್ಟ್ ರದ್ದುಗೊಳಿಸುವಂತೆ ಪ್ರಕರಣ ತನಿಖೆ ನಡೆಸುತ್ತಿರುವ ಎಸ್​ಐಟಿ ಮತ್ತು ಮುಖ್ಯಮಂತ್ರಿ

ಬೆಂಗಳೂರು: ಭಾರತೀಯ ಮೂಲದ ಅಮೆರಿಕಾ ವಿಜ್ಞಾನಿ ಮತ್ತು ಸುಧಾಮೂರ್ತಿ ಅವರ ಸಹೋದರ ಶ್ರೀನಿವಾಸ್ ಆರ್ ಕುಲಕರ್ಣಿ ಅವರು ಖಗೋಳಶಾಸ್ತ್ರ ವಿಭಾಗದ ಸಾಧಕರಿಗೆ ನೀಡಲಾಗುವ ಪ್ರತಿಷ್ಠಿತ ‘ಶಾ ಪುರಸ್ಕಾರ’ ನೀಡಲಾಗಿದೆ. ಕರ್ನಾಟಕ ಮೂಲದ ಶ್ರೀನಿವಾಸ್ ಆರ್. ಕುಲಕರ್ಣಿ ಅವರು ಅಮೆರಿಕದಲ್ಲಿ ಖಗೋಳ ಶಾಸ್ತ್ರದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಶ್ರೀನಿವಾಸ್ ಆರ್. ಕುಲಕರ್ಣಿ

ಬೆಂಗಳೂರು: ನಗರದ ಮೃತ ಹೆಡ್ ಕಾನ್‌ಸ್ಟೇಬಲ್ ಗುರುತಿನ ಚೀಟಿ ಬಳಸಿಕೊಂಡು ಸಾರ್ವಜನಿಕರಿಂದ ಸಂಚಾರ ನಿಯಮ ಉಲ್ಲಂಘನೆ ಶುಲ್ಕ ವಸೂಲಿ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಮೂವರನ್ನು ಬಂಧಿಸಲಾಗಿದೆ. ಪೊಲೀಸರು ಆರೋಪಿಗಳನ್ನು ಇಸ್ಮಾಯಿಲ್ ಅಲಿ, ರಂಜನ್ ಕುಮಾರ್ ಪುರ್ಬೆ ಮತ್ತು ಸುಬೀರ್ ಎಂದು ಗುರುತಿಸಿದ್ದಾರೆ, ಎಲ್ಲರೂ ಕಾಲೇಜು ಬಿಟ್ಟವರಾಗಿದ್ದಾರೆ. ಆರೋಪಿಗಳು ಇಂಟರ್‌ನೆಟ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡಿರುವ

ಹಾವೇರಿ: ಹಾವೇರಿಯಿಂದ ತಿರುಪತಿಗೆ ತೆರಳುತ್ತಿದ್ದ ಎರ್ಟಿಗಾ ಕಾರು​ ಪಲ್ಟಿಯಾಗಿ ಸರ್ವಿಸ್​​ ರೋಡ್‌ಗೆ​ ಬಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಹಲಗೇರಿ ಸೇತುವೆ ಬಳಿ ಶುಕ್ರವಾರ ನಡೆದಿದೆ. ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆಂದು ಕಾರಿನಲ್ಲಿ ಹೋಗುತ್ತಿದ್ದ ವೇಳೆ ರಾತ್ರಿ 12:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ತುಮಕೂರು, ಮೇ 24: ದಾರಿ ಬಿಡಿ ಎಂದಿದ್ದಕ್ಕೆ ಯೋಧನ  ಮೇಲೆ ಪುಂಡರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಕೊರಟಗೆರೆ  ತಾಲೂಕಿನ ಬೈರೇನಹಳ್ಳಿ ಕ್ರಾಸ್​ಬಳಿ ನಡೆದಿದೆ. ಗೋವಿಂದರಾಜು (30) ಹಲ್ಲೆಗೊಳಗಾದ ಯೋಧ. ಭರತ್, ಪುನೀತ್​, ಗೌರಿಶಂಕರ, ಶಿವಾ, ದಿಲೀಪ್ ಎಂಬುವರಿಂದ ಹಲ್ಲೆ ಮಾಡಿದ ಪುಂಡರು. ಯೋಧ ಗೋವಿಂದರಾಜು ಅವರು ಜಮ್ಮುಕಾಶ್ಮಿರದ ರಜೌರಿನಲ್ಲಿ

ಉಡುಪಿ: ಜಗದ್ಗುರು ಶ್ರೀಮನ್ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಶ್ರೀಕಾಣಿಯೂರು ಮಠದ ಮೂಲ ಯತಿಗಳಾದ ಶ್ರೀ ರಾಮತೀರ್ಥರಿಗೆ ಶ್ರೀಮನ್ಮಧ್ವಾಚಾರ್ಯರು ಪೂಜಿಸಿ ದಯಪಾಲಿಸಿದ ಪಟ್ಟದ ದೇವರಿಗೆ ವರ್ಷಂಪ್ರತಿ ನಡೆಯುವ ಶ್ರೀ ನೃಸಿಂಹಜಯಂತಿ ಮಹೋತ್ಸವ ಪ್ರಯುಕ್ತ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ತಮ್ಮ ಉಪಾಸ್ಯ ಮೂರ್ತಿಗಳಾದ ಶ್ರೀ ಯೋಗಾರೂಢ ನೃಸಿಂಹದೇವರಿಗೆ,ಶ್ರೀ ಕರಾಳನೃಸಿಂಹ ದೇವರಿಗೆ ಹಾಗೂ ಮಧ್ವಾಚಾರ್ಯರ ಪೂರ್ವಾಶ್ರಮದ

ಬೆಳ್ತಂಗಡಿ, ಮೇ.22 : ಪೊಲೀಸ್‌ ರಾಣೆಗೆ ನುಗ್ಗಿ ದಾಂದಲೆ ನಿಂದನೆ ಮಾಡಿದ ಪ್ರಕರಣ ಹಾಗೂ ಅನುಮತಿ ಇಲ್ಲದೆ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಸಿದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್‌ ವಿರುದ್ಧ ಈಗ ಎರಡು ಪ್ರಕರಣಗಳು ದಾಖಲಾಗಿದೆ. ಎರಡು ಪ್ರಕರಣಗಳು ಜಾಮೀನು ರಹಿತ ಪ್ರಕರಣವಾಗಿದ್ದು, ಇದೀಗ ಶಾಸಕ ಪೂಂಜ ನಿವಾಸದಲ್ಲಿ ಹೈಡ್ರಾಮಾ

ಮೈಸೂರು ಮೇ 22: ಮೈಸೂರಿನ ಯರಗನಹಳ್ಳಿಯಲ್ಲಿ ವಾಸವಾಗಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಬಟ್ಟೆ ಐರನ್ ಕೆಲಸ ಮಾಡುತ್ತಿದ್ದ ಮಂಜುಳಾ (39), ಕುಮಾರಸ್ವಾಮಿ (45), ಅರ್ಚನಾ (19), ಸ್ವಾತಿ (17) ಮೃತ ದುರ್ದೈವಿಗಳು. ಸ್ಥಳಕ್ಕೆ ಕಮಿಷನರ್​ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಲಿಂಡರ್

ಹುಬ್ಬಳ್ಳಿ, ಮೇ 22: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಕೊನೆಗೂ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಇದೇ ವೇಳೆ, ಕೊಲೆಯ ರಹಸ್ಯದ ಬಗ್ಗೆ ವಿಶ್ವ ಬಾಯ್ಬಿಟ್ಟಿದ್ದಾನೆ. ಕೊಲೆ ಮಾಡಿ ಪರಾರಿಯಾಗುತ್ತಿದ್ದಾಗ ರೈಲಿನಲ್ಲಿ ಕಿರಿಕ್ ಮಾಡಿ ತಪ್ಪಿಸಲು ಯತ್ನಿಸಿ ಗಂಭೀರವಾಗಿ ಗಾಯಗೊಂಡ