ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಭೋಪಾಲ್ (ಮಧ್ಯಪ್ರದೇಶ): ಭೋಪಾಲ್‌ನ ಶಹಪುರದ ಶೀತಲ್ ಕೌಶಲ್(24) ಎಂದು ಗುರುತಿಸಲಾದ ಯುವತಿಯ ಶವ ಹಿಮಾಚಲ ಪ್ರದೇಶದ ಮನಾಲಿಯ ಹೋಟೆಲ್‌ವೊಂದರಲ್ಲಿ ಪತ್ತೆಯಾಗಿದೆ. ಸೋಶಿಯಲ್​ ಮೀಡಿಯಾದ ಮೂಲಕ ಪರಿಚಯವಾದ ಆಕೆಯ ಸ್ನೇಹಿತ ವಿನೋದ್ ಠಾಕೂರ್ ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ . ಆರೋಪಿ ವಿನೋದ್ ಆಕೆಯ ಮೃತ ದೇಹವನ್ನು ಲಾಗೇಜ್​​ ಬ್ಯಾಗ್​​ನಲ್ಲಿ ತುಂಬಿಕೊಂಡು ಪರಾರಿಯಾಗಲು ಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ

ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಮೇ 23ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ,ಕೋಲಾರ, ಮಂಡ್ಯ,ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್​, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮೇ 20ರಂದು ಕೂಡ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಅತಿ ಹೆಚ್ಚು

ಇತಿಹಾಸದಲ್ಲೇ ಒಬ್ಬ ವ್ಯಕ್ತಿಯನ್ನು ಬ೦ಧಿಸಲಾಗಿಲ್ಲವೆ೦ಬ ಮಹತ್ವದ ಸವಾಲೊ೦ದು ನಮ್ಮ ರಾಜ್ಯ ಸರಕಾರಕ್ಕೆ ಮತ್ತು ಎಸ್ ಐ ಟಿಗೆ ಯಾಗಿದೆ ಎ೦ದಾದರೆ ದೇಶದಲ್ಲಿ ಕಾನೂನು ಎ೦ಬುದು ಸತ್ತ೦ತಾಗಿದೆ ಎನ್ನಲೇ ಬೇಕಾಗಿದೆ. ಕೊಲೆಗಡುಕರನ್ನು ಇನ್ನಿತರ ಪ್ರಕರಣದಲ್ಲಿನ ಆರೋಪಿಗಳನ್ನು ಬ೦ಧಿಸಿ ಎದೆಯುಬ್ಬಿಸಿಕೊಳ್ಳುವ ಇಲಾಖೆಗಳು ಈ ಬಗ್ಗೆ ಯಾಕೆ ತನಿಖೆಯನ್ನು ನಡೆಸುತ್ತಿಲ್ಲವೆ೦ಬುದು ದೊಡ್ಡ ದುರ೦ತವೇ. ಪೆನ್ ಡ್ರೈವ್

ಕಾರವಾರ: ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು ಮನೆಯ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ನಡೆದಿದೆ. ನಿಲೇಶ್ ತಾಳೇಕರ್ ಎಂಬುವವರ ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡಿದೆ.     ಸ್ಫೋಟದ ತೀವ್ರತೆಗೆ ಮನೆಯ ಪೀಠೋಪಕರಣ, ಫ್ರಿಜ್ , ವಾಶಿಂಗ್ ಮಿಷನ್, ಅಡುಗೆ ಸಾಮಗ್ರಿ ಸೇರಿ

ಬೆಂಗಳೂರು, ಮೇ 17: ಹುಬ್ಬಳ್ಳಿಯ ನೇಹಾ ಹಿರೇಮಠ , ಅಂಜಲಿ ಅಂಬಿಗೇರ , ಕೊಡಗಿನ ಎಸ್​ಎಲ್​ಸಿ ವಿದ್ಯಾರ್ಥಿನಿ ಮೀನಾ ಕೊಲೆ (SSLC Student Mina) ಮತ್ತು ಗುರುವಾರ ಬೆಂಗಳೂರಿನ ಮನೆಯೊಂದರಲ್ಲಿ ಪತ್ತೆಯಾಗಿದ್ದ ಯುವತಿ ಶವ ಪ್ರಕರಣಗಳು ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ಹುಟ್ಟು ಹಾಕಿವೆ. ಈ ಬೆನ್ನಲ್ಲೆ

ಸ್ಲೋವಾಕಿಯಾ: ಮೇ 16: ಐರೋಪ್ಯ ಒಕ್ಕೂಟ ಸ್ಲೋವಾಕಿಯಾ ದೇಶದ ಪ್ರಧಾನ ಮಂತ್ರಿ ರಾಬರ್ಟ್‌ ಫಿಕೊವರ ಮೇಲೆ ಆಗಂತುಕನೊಬ್ಬ ಗುಂಡಿನ ದಾಳಿ ನಡೆಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಹ್ಯಾಂಡ್ಲೋವಾ ನಗರದಲ್ಲಿ ಕ್ಯಾಬಿನೆಟ್ ಸಭೆಯ ನಂತರ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡು ಹಾರಿಸಲಾಗಿದ್ದು, ತಕ್ಷಣ ಅವರ ಅಂಗರಕ್ಷಕರು ಆಸ್ಪತ್ರೆಗೆ

ದಾವಣಗೆರೆ, ಮೇ 17: ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಿಲಿ ಅಂಬಿಗೇರ (20)  ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಆರೋಪಿ ವಿಶ್ವ ವಿರುದ್ಧ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರೈಲಿನಲ್ಲಿ ನನ್ನನ್ನು ಕೆಟ್ಟದಾಗಿ ನೋಡುತ್ತಿದ್ದನು. ನಂತರ ಚಾಕುವಿನಿಂದ ಚುಚ್ಚಿದ್ದಾನೆ ಎಂದು ಗದಗ  ಮೂಲದ ಲಕ್ಷ್ಮಿ ಎಂಬವರು ದೂರು

ಉಡುಪಿ ನಗರಸಭೆಯ ೨೫ನೇ ಕು೦ಜಿಬೆಟ್ಟು ವಾರ್ಡಿನ "ಕಟ್ಟೆ ಆಚಾರ್ಯ" ಮಾರ್ಗದ ತಿರುವಿನಲ್ಲಿ ಕಳೆಪೆ ಕಾಮಗಾರಿಯಿ೦ದಾಗಿ ಬೃಹತ್ ಗ್ರಾತ್ರದ ಹೊ೦ಡವೊ೦ದು ನಿರ್ಮಾಣವಾಗಿದೆ.ಇ೦ಟರ್ ನ್ಯಾಷನಲ್ ಹೊಟೇಲ್ ದಿ ಓಷ್ಯನ್ ಪರ್ಲ್ ಹಾಗೂ ಮಾಜಿ ಗೃಹಸಚಿವರ ಮನೆಗೆ ಹಾಗೂ ಶ್ರೀಕೃಷ್ಣಮಠಕ್ಕೆ ಹೋಗುವ ಮುಖ್ಯರಸ್ತೆಯೂ ಇದಾಗಿದೆ. ರಾಷ್ಟ್ರೀಯ ಹೆದ್ದಾರಿಗೆ ಸ೦ಪರ್ಕಿಸುವ ರಸ್ತೆಯು ಹಾಗೂ ನೂರಾರು ವಾಹನಗಳು

ಪಲ್ನಾಡು(ಆಂಧ್ರ ಪ್ರದೇಶ): ಬಸ್ಸು ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್ಸು ಸಂಪೂರ್ಣ ಹೊತ್ತಿ ಉರಿದು ಆರು ಮಂದಿ ಸಜೀವ ದಹನವಾದ ಪ್ರಕರಣ ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಬುಧವಾರ ನಸುಕಿನ ಜಾವ ನಡೆದಿದೆ. ಗಾಯಗೊಂಡವರಿಗೆ ಚಿಲಕಲುರಿಪೆಟ್ ಪಟ್ಟಣದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಗುಂಟೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಪ್ರಯಾಣಿಕರನ್ನು ಅಂಜಿ(35ವ),

ಗಾಜಾ: ಇಸ್ರೇಲ್ ನಲ್ಲಿ ಯುದ್ಧ ಟ್ಯಾಂಕರ್ ಗಳ ದಾಳಿಯಲ್ಲಿ ಭಾರತೀಯ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ. ಮಾಜಿ ಸೇನಾ ಅಧಿಕಾರಿ ಮೃತಪಟ್ಟಿರುವುದಕ್ಕೆ ವಿಶ್ವಸಂಸ್ಥೆ ಸಂತಾಪ ಸೂಚಿಸಿ ಕ್ಷಮೆ ಕೋರಿದೆ. ಯುದ್ಧಗ್ರಸ್ತ ಗಾಜಾದ ರಫಾದಲ್ಲಿ ಈ ಘಟನೆ ನಡೆದಿದ್ದು, ಇಸ್ರೇಲ್ ನದ್ದು ಎನ್ನಲಾದ ಟ್ಯಾಂಕ್ ನಿಂದ ಸಿಡಿದಿರುವ ಗುಂಡಿನ ದಾಳಿಗೆ