......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

ಉಡುಪಿಯ ರಥಬೀದಿಗೆ ಈ ಹಿ೦ದೆ ಭಯೋತ್ಪಾದಕರು ದೇವಸ್ಥಾನಕ್ಕೆ ನುಗ್ಗಿ ಹಾನಿಮಾಡಬಹುದೆ೦ಬ ಉದ್ದೇಶದಿ೦ದ ಅ೦ದಿನ ಶೀರೂರು ಮಠಾಧೀಶರಾದ ಲಕ್ಷ್ಮೀವರ ತೀರ್ಥರು ಅ೦ದಿನ ರಾಜ್ಯ ಸರಕಾರದ ಮೇಲೆ ಒತ್ತಡ ಹೇರಿ ರಥಬೀದಿಯನ್ನು ಸ೦ಪರ್ಕಿಸುವ ಬಡಗುಪೇಟೆ,ತೆ೦ಕಪೇಟೆ,ಕನಕದಾಸರಸ್ತೆ ಹಾಗೂ ವಾದಿರಾಜ ರಸ್ತೆಯನ್ನು ಸ೦ಪರ್ಕಿಸುವ ರಸ್ತೆಯನ್ನು ಗೇಟು ಹಾಕಿ ಬ೦ದ್ ಮಾಡಿಸಿದ್ದರು.ಇದೀಗ ಅ೦ದು ರಸ್ತೆಗೆ ಗೇಟು

ಬಳ್ಳಾರಿ: ನಾಳೆ ಶನಿವಾರ ಪ್ರತಿಷ್ಠಾಪನೆ ಆಗಲಿರುವ ವಾಲ್ಮೀಕಿ ಪ್ರತಿಮೆ ಕಾರ್ಯಕ್ರಮ ಸಂಬಂಧ ಬ್ಯಾನರ್‌ ಕಟ್ಟುವ ವಿಚಾರದಲ್ಲಿ ಬಳ್ಳಾರಿಯಲ್ಲಿ ಕಳೆದ ರಾತ್ರಿ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿ ಘರ್ಷಣೆ ನಡೆದು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.ಇಂದು ಪೊಲೀಸರು ಸೆಕ್ಷನ್ 144 ಜಾರಿ ಮಾಡಿದ್ದಾರೆ. ನಿನ್ನೆ ನಡೆದ ಘಟನೆಯೇನು? ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ

ಉಡುಪಿ:ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆಯಿಂದ ನಿವೃತ್ತರಾದ ಡಾ.ವೆಂಕಟೇಶ್ ಎನ್, ಜನರಲ್ ಸರ್ಜನ್ ( ಅಂಕೋಲಾಜಿಸ್ಟ್ ) ಜಿಲ್ಲಾ ಆಸ್ಪತ್ರೆ ಉಡುಪಿ ಹಾಗೂ ಡಾ.ಉಮೇಶ್ ಉಪಾಧ್ಯ ಹಿರಿಯ ಅರವಳಿಕೆ ತಜ್ಞರು ಜಿಲ್ಲಾ ಆಸ್ಪತ್ರೆ ಉಡುಪಿ ಇವರಿಗೆ ನಮ್ಮ ಜಿಲ್ಲಾ ಆಸ್ಪತ್ರೆ ವತಿಯಿಂದ ಬೀಳ್ಕೋಡೆಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ಸಂಧರ್ಭದಲ್ಲಿ ಅವರಿಗೆ

ಕ್ರಾನ್ಸ್–ಮೊಂಟಾನಾ (ಸ್ವಿಟ್ಜರ್‌ಲ್ಯಾಂಡ್): ಸ್ವಿಟ್ಜರ್‌ಲ್ಯಾಂಡ್‌ನ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್–ಮೊಂಟಾನಾದ ಬಾರ್‌ ವೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಹಲವರ ಸಾವು-ನೋವು ಸಂಭವಿಸಿರುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಪ್ರವಾಸಿಗರಿಂದ ಕಿಕ್ಕಿರಿದಿದ್ದ ‘ಲೆ ಕಾನ್ಸ್ಟೆಲೇಷನ್’ ಬಾರ್‌ನಲ್ಲಿ ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಸ್ಫೋಟ ಸಂಭವಿಸಿದೆ. ನೈಋತ್ಯ

ಇಂದೋರ್, ಡಿಸೆಂಬರ್ 31: ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಕುಡಿಯುವ ನೀರಿನ ಪೈಪ್​ ಒಡೆದು ಅದರೊಳಗೆ ಚರಂಡಿ ನೀರು ಮಿಶ್ರಣವಾಗಿತ್ತು. ಈ ಕುರಿತು ಎಷ್ಟೇ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಭಾಗೀರಥಪುರದಲ್ಲಿ ಕಲುಷಿತ ನೀರಿನ ಬಿಕ್ಕಟ್ಟು ಉಂಟಾಗಿದೆ. ನಗರದ ಆಸ್ಪತ್ರೆಗಳಲ್ಲಿ 100 ಕ್ಕೂ

ಉಡುಪಿ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ಭಾನುವಾರದ೦ದು ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಆಶ್ರಯದಲ್ಲಿ ಲೋಕ ಕಲ್ಯಾಣಾರ್ಥಕ್ಕಾಗಿ ಹಮ್ಮಿಕೊಳ್ಳಲಾದ "ಕೋಟಿ ತುಳಸಿ" ಅರ್ಚನೆಯ ಕಾರ್ಯಕ್ರಮವು ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ವಿಜೃ೦ಭಣೆಯಿ೦ದ ನೆರವೇರಿತು. ನೂರಾರು ಮ೦ದಿ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ

ಉಡುಪಿ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೋತ್ಸವ ಕಾರ್ಯಕ್ರಮ ಸ೦ಪನ್ನ

ಚಿತ್ರದುರ್ಗ, ಡಿ.25: ಆಂಧ್ರ ಪ್ರದೇಶದ ಕರ್ನೂಲ್ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ಕ್ರಿಸ್​​​ಮಸ್​​ ಸಂಭ್ರಮ  ಹಾಗೂ ಹೊಸ ವರ್ಷಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದ ವೇಳೆ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ.  ಡಿ.25 ಚಿತ್ರದುರ್ಗದ ಜಿಲ್ಲೆ  ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ