ಬೆಂಗಳೂರು: ಮಂಡ್ಯದ ಜನತೆ ನನ್ನ ಶಕ್ತಿ, ಆವತ್ತಿಗೂ ನನ್ನ ಪರ ಇದ್ದರು, ಇವತ್ತಿಗೂ ಇದ್ದಾರೆ. ನಾನು ಇದ್ದರೂ-ಬಿದ್ದರೂ, ಗೆದ್ದರೂ-ಸೋತರೂ ಮಂಡ್ಯ ಬಿಡಲ್ಲ. ಮಂಡ್ಯದಲ್ಲೇ ನನ್ನ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ. ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಏಪ್ರಿಲ್ 3 ರಂದು
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಐವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪ್ರತಿಷ್ಠಿತ 'ಭಾರತ ರತ್ನ'ವನ್ನು ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿವಿ ನರಸಿಂಹ ರಾವ್, ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್, ಕೃಷಿ ವಿಜ್ಞಾನಿ
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸಮನ್ವಯ ಸಭೆ ಬೆಂಗಳೂರಿನಲ್ಲಿಂದು ನಡೆಯಿತು. ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಎಚ್. ಡಿ. ಕುಮಾರಸ್ವಾಮಿ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈ. ವಿಜಯೇಂದ್ರ, ವಿರೋಧ
ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಹೆಚ್ಚಿನ ಕಸ್ಟಡಿ ವಿಚಾರಣೆಗೆ ಇಡಿ ಸಲ್ಲಿಸಿರುವ ಅರ್ಜಿ ಕುರಿತ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದೆ. ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ನ್ಯಾಯಾಲಯಕ್ಕೆ ಕೇಜ್ರಿವಾಲ್ ಅವರನ್ನು ಹಾಜರುಪಡಿಸಿ ಏಳು ದಿನಗಳ ಹೆಚ್ಚಿನ ಕಸ್ಟಡಿಗೆ ಇಡಿ ಮನವಿ ಮಾಡಿತು. ಪ್ರಕರಣದೊಂದಿಗೆ ಸಂಬಂಧ ಹೊಂದಿರುವ ಕೆಲವು ಜನರನ್ನು
ರಾಮನಗರ:ಮಾ, 28. ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ಸಭೆಯನ್ನು
ಕಾರವಾರ: ಮಾರ್ಚ್, 28. ಲೋಕಸಭೆ ಚುನಾವಣೆಗೆ (Lok Sabha Election) ಉತ್ತರ ಕನ್ನಡ (Uttara Kannada) ಲೋಕಸಭಾ ಕ್ಷೇತ್ರದ ಬಿಜೆಪಿ (BJP) ಟಿಕೆಟ್ ಗಿಟ್ಟಿಸಿಕೊಂಡಿರುವ ವಿಶ್ವೇಶ್ವರ ಹೆಗಡೆ ಕಾಗೇರಿಗೆ (Vishweshwar Hegde Kageri) ಇದೀಗ ಸಂಕಷ್ಟ ಎದುರಾಗಿದೆ. ಚುನಾವಣೆ ದೃಷ್ಟಿಯಿಂದ ಶಾಸಕರು, ಸಂಸದರ ಬೆಂಬಲ ಪಡೆಯಲು ಮುಂದಾದರೆ ಅವರೆಲ್ಲ ಕಾಗೇರಿಗೆ
ಕೊಯಮತ್ತೂರು:ಮಾ,27; ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುನ್ನ ಕೊಯಮತ್ತೂರಿನ ಪ್ರಸಿದ್ಧ ಕೊನಿಯಮ್ಮನ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.ದೇವರ ದರ್ಶನದ ಬಳಿಕ ಕೊಯಮತ್ತೂರು ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮತ್ತು ಮಿತ್ರ ಪಕ್ಷಗಳ ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ
ಸೌದಿ:ಮಾ, 27:ಮೊಟ್ಟಮೊದಲ ಬಾರಿಗೆ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾಗಿಯಾಗಲಿರುವ ಸೌದಿ ಅರೇಬಿಯಾ ಹೊಸ ಇತಿಹಾಸ ನಿರ್ಮಿಸಲು ಸಿದ್ದಗೊಂಡಿದೆ. 27 ವರ್ಷದ ರೂಮಿ ಅಲ್ಕಹ್ತಾನಿ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಸೌದಿ ಅರೇಬಿಯಾವನ್ನು ಪ್ರತಿನಿಧಿಸಲಿದ್ದಾರೆ. ಈ ಮೂಲಕ ಸೌದಿ ಅರೇಬಿಯಾದ ಮಹಿಳಾ ಸಬಲೀಕರಣಕ್ಕೆ ಮಹತ್ವದ ಮೈಲಿಗಲ್ಲು ಸಿಕ್ಕಂತೆ. ರೂಮಿ ಅಲ್ಕಹ್ತಾನಿ ಅವರು ಮಲೇಷ್ಯಾದಲ್ಲಿನ ಮಿಸ್
ಮಂಡ್ಯ, ಮಾರ್ಚ್ 27: ಮಂಡ್ಯ ಜನರು ಘಟಾನುಘಟಿ ನಾಯಕರನ್ನೇ ಸೋಲಿಸಿದ್ದಾರೆ. ಇನ್ನು ಹೆಚ್ಡಿ ಕುಮಾರಸ್ವಾಮಿ ಯಾವ ಲೆಕ್ಕ ಎಂದು ಶಾಸಕ ಕದಲೂರು ಉದಯ್ (uday km kadaluru) ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಅವರು, ಜಿ.ಮಾದೇಗೌಡ, ನಟ ಅಂಬರೀಶ್ರಂಥವರೇ ಸೋತಿದ್ದಾರೆ. ಯಾವುದೋ ಊರಿಂದ ಬಂದ ಕುಮಾರಸ್ವಾಮಿ ಯಾವ ಲೆಕ್ಕ. ಮಂಡ್ಯ ಜಿಲ್ಲೆಗೂ
ಚಿಕ್ಕಮಗಳೂರು, ಮಾ.27: ಚೈತ್ರಾ(Chaitra) ಗ್ಯಾಂಗ್ನಿಂದ ಉದ್ಯಮಿಗೆ ಬಿಜೆಪಿ ಟಿಕೆಟ್(BJP Ticket) ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ತೆಗೆದುಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಧನರಾಜ್ ಎಂಬಾತ ಬೇಲ್ ಮೇಲೆ ಜೈಲಿನಿಂದ ಹೊರಬಂದು ಸಾಕ್ಷಿ ಹೇಳಿದರೆ ಕೊಲೆ ಮಾಡುವುದಾಗಿ ಸಲೂನ್ ಮಾಲೀಕ ರಾಮು ಮೇಲೆ ಹಲ್ಲೆ ಮಾಡಿ ಬೆದರಿಕೆ ಹಾಕಿದ