ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ಬೆಂಗಳೂರು: ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಚಾಟನೆಗೊಂಡಿರುವ ವಚನಾನಂದ ಶ್ರೀಗೆ ಕರ್ನಾಟಕ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಅವರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ಗುರುವಾರ ರದ್ದುಗೊಳಿಸಿದೆ. ಹೀಗಾಗಿ ಶ್ರೀಗಳಿಗೆ ಈಗ ಬಂಧನ ಭೀತಿ ಎದುರಾಗಿದೆ. ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಚನಾನಂದ ಶ್ರೀ ವಿರುದ್ಧ

ಬೆಂಗಳೂರು: ಸಚಿವ ಸತೀಶ ಜಾರಕಿಹೊಳಿ‌ ಭಾಮೈದ, ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಮನೆ ಮೇಲೆ ಇಡಿ ಅಧಿಕಾರಿಗಳು ನಡೆಸಿದ್ದ ದಾಳಿ ಅಂತ್ಯವಾಗಿದ್ದು ಸುಮಾರು 13 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಬೆಳಗಾವಿ, ಬೆಂಗಳೂರು, ಮೈಸೂರು ಸೇರಿದಂತೆ ವಿವಿಧೆಡೆ ದಾಳಿಯಲ್ಲಿ ಸಾಕಷ್ಟು ಮಹತ್ವದ ದಾಖಲೆ, ಚಿನ್ನಾಭರಣ ಪತ್ತೆಯಾಗಿದ್ದು, ಮಹತ್ವದ ದಾಖಲೆ,

ಉಡುಪಿ:ಜೂ.25: ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಆದೇಶವನ್ನು ಉದ್ದೇಶಪೂರ್ವಕವಾಗಿ ಪಾಲಿಸದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ 3ವರ್ಷಗಳ ಸಾದಾ ಶಿಕ್ಷೆ ಹಾಗೂ ರೂ.1 ಲಕ್ಷ ದಂಡ ವಿಧಿಸಿರುವ ಅಪರೂಪದ ಪ್ರಕರಣ ಉಡುಪಿಯಲ್ಲಿ ನಡೆದಿದೆ. ಸಂತೋಷ್ ಪೈ ಅವರು ಅಮೃತ್ ಶೆಣೈ ವಿರುದ್ಧ ಉಡುಪಿ ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಮುಂದೆ

ಕರಾಕಸ್, ಜೂನ್ 25: ದಕ್ಷಿಣ ಅಮೆರಿಕಾದ ದೇಶವಾದ ವೆನೆಜುವೆಲಾದಲ್ಲಿ ಭೀಕರ ಪ್ರಕೃತಿ ವಿಕೋಪ ಸಂಭವಿಸಿದೆ. ದೇಶದ ವಿವಿಧ ಭಾಗಗಳಲ್ಲಿ ಸಂಭವಿಸಿದ ಸರಣಿ ಪ್ರಬಲ ಭೂಕಂಪಗಳ (Earthquake) ಪರಿಣಾಮವಾಗಿ ಕನಿಷ್ಠ 164 ಜನರು ಸಾವನ್ನಪ್ಪಿದ್ದಾರೆ ಮತ್ತು 971ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಭೂಕಂಪದ ತೀವ್ರತೆಗೆ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಹಲವು ರಾಜ್ಯಗಳಲ್ಲಿ ಮತದಾರರ ಗುರುತು ಪತ್ರ (Voter ID) ಪಡೆದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಬಂಧ ಬೆಂಗಳೂರು ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ (Non-Bailable Warrant - NBW) ಹೊರಡಿಸಿದೆ. ಈ ವಾರಂಟ್

ಲೋಕಾಯುಕ್ತ ಅಧಿಕಾರಿಗಳೇ ಮೊದಲು ಚುನಾಯಿತ ಪ್ರತಿನಿಧಿಗಳ ಮನೆ ಮೇಲೆ ದಾಳಿ ನಡೆಸಿ. ಚುನಾಯಿತ ಪ್ರತಿನಿಧಿಗಳು ಗಳಿಸಿದ ಜನರ ಹಣದ ಲಾಭದ ಹಣ ಎಷ್ಟು ಅ೦ತ ಮೊದಲು ಪತ್ತೆ ಹಚ್ಚಿ. ಸಸ್ಪೆ೦ಡ್ ಆದ ಅಧಿಕಾರಿಗಳು ಇ೦ದು ರಾಜ್ಯದ ಲೋಕಾಯುಕ್ತದಲ್ಲಿ ಇರುವುದು ಬಿಟ್ಟರೆ ಹೊಸ ಅಧಿಕಾರಿಗಳು ಯಾರೂ ಇಲ್ಲ.  ಇದ್ದರೆ ಅವರು ನಿದ್ದೆ

ಸಾರ್ವಜನಿಕ ಅರ್ಜಿಗಳನ್ನು ದೀರ್ಘಕಾಲದವರೆಗೆ ವಿಲೇವಾರಿ ಮಾಡದೆ ಬಾಕಿ ಇರಿಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಗುರುವಾರ ಉಡುಪಿ ನಗರ ಪುರಸಭೆ (ಸಿಎಂಸಿ) ಕಚೇರಿಯಲ್ಲಿ ದಿಢೀರ್‌ ದಾಳಿ  ನಡೆಸಿದರು. ಉಡುಪಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜುನಾಥ್ ಮತ್ತು ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯ ನೇತೃತ್ವವಹಿಸಿದ್ದರು. ಪರಿಶೀಲನೆಯ ಸಮಯದಲ್ಲಿ, ತಂಡವು ಪುರಸಭೆಯ

ಬೆಂಗಳೂರು: ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಅಡ್ಡ ಮತದಾನ ಆರೋಪಗಳ ನಡುವೆಯೇ ಕಾಂಗ್ರೆಸ್ 5, ಬಿಜೆಪಿಗೆ ತೆಕ್ಕೆಗೆ 2 ಸ್ಥಾನ ಲಭಿಸಿವೆ. ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಆದರೆ ಈ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿ ಪಕ್ಷ ಜೆಡಿಎಸ್ ಗೆ

ಚೆನ್ನೈ: ಜೂನ್ 21 ರಂದು ನಡೆಯಲಿರುವ ನೀಟ್ ಮರುಪರೀಕ್ಷೆಗೆ ಉನ್ನತ ಮಟ್ಟದ, ವರ್ಗೀಕೃತ, ಮಿಲಿಟರಿ ದರ್ಜೆಯ ಭದ್ರತೆ ಮತ್ತು AI ಮುಖ ಗುರುತಿಸುವಿಕೆ ವ್ಯವಸ್ಥೆಗಳು ಅಭ್ಯರ್ಥಿಗಳ ಈಗಾಗಲೇ ಹೆಚ್ಚುತ್ತಿರುವ ಪರೀಕ್ಷಾ ಒತ್ತಡವನ್ನು ಮತ್ತಷ್ಟು ಹೆಚ್ಚಿಸುತ್ತವೆ ಮತ್ತು ಹೊಸ ಸಮಸ್ಯೆಗಳನ್ನು ಸೃಷ್ಟಿಸುತ್ತವೆ ಎಂದು ಬಿಜೆಪಿ ಮಾಜಿ ರಾಜ್ಯ ಮುಖ್ಯಸ್ಥ ಕೆ ಅಣ್ಣಾಮಲೈ

ಯಾವ ರಾಜಕೀಯ ನಾಯಕರನ್ನು ನ೦ಬಬೇಡಿ ಹುಚ್ಚನವರು .ನಿಮ್ಮ ಓಟು ಪಡೆದು ನಿಮ್ಮ ಮನೆ ದಿಕ್ಕಿಗೂ ಮುಖ ಮಾಡದ ಕಪಿಗಳು ಇವರು. ಚಪ್ಪಲು ಬಿಸಿದಾಡಿ. ನಿಮ್ಮ ಮತಕೇಳಲು ಬ೦ದರೆ. ನೀರಿಲ್ಲ, ಲೈಟಿಲ್ಲ, ದಾರಿದೀಪವ೦ತೂ ಇಲ್ಲವೇ ಇಲ್ಲ. ಸತ್ತಿದ್ದಾರೆ ಇವರೆಲ್ಲರೂ ? ಹೆದ್ದಾರಿಯಲ್ಲಿ ಪ್ರತಿ ನಿತ್ಯವೂ ಸಾವೇ. ಎಲ್ಲಿ ಸತ್ತಿದ್ದಾನೆ ಎ೦ಪಿ