ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿ:ಶ್ರೀ ವೆಂಕಟರಮಣ ದೇವಸ್ಥಾನ ಕಲ್ಯಾಣಪುರ ಇದರ ನಿಧಿ ಕಲಶ ಪೂರ್ವಕ ಶಿಲಾನ್ಯಾಸ ಕಾರ್ಯಕ್ರಮದ ಪೂರ್ವಭಾವಿಯಾಗಿ ತಾ.24-03-2024 ನೇ ಆದಿತ್ಯವಾರ ಇ೦ದು ವಿಶೇಷ ಸಾಂಪ್ರದಾಯಿಕ ಕಾರ್ಯಕ್ರಮವನ್ನು ನಡೆಸಲಾಯಿತು. ಸಂಜೆ 5.00 ಕ್ಕೆ ಶ್ರೀ ವೀರಭದ್ರ ದೇವಸ್ಥಾನ ಸಂತೆಕಟ್ಟೆಯಿಂದ ರಜತ ಕಲಶಗಳನ್ನು ಮತ್ತು ಶಿಲಾನ್ಯಾಸದ ಶಿಲೆಗಳನ್ನು ಭವ್ಯವಾದ ಮೆರವಣಿಗೆಯಲ್ಲಿ ಶ್ರೀ ದೇವಳಕ್ಕೆ ತರುವುದರೊ೦ದಿಗೆ

ಉಡುಪಿ:ಶ್ರೀ ವೆಂಕಟರಮಣ ದೇವಸ್ಥಾನ ಕಲ್ಯಾಣಪುರ ಇದರ ನಿಧಿ ಕಲಶ ಪೂರ್ವಕ ಶಿಲಾನ್ಯಾಸ ಕಾರ್ಯಕ್ರಮದ ಪೂರ್ವಭಾವಿಯಾಗಿ ತಾ.24-03-2024 ನೇ ಆದಿತ್ಯವಾರ ಇ೦ದು ವಿಶೇಷ ಸಾಂಪ್ರದಾಯಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಂಜೆ 5.00 ಕ್ಕೆ ಶ್ರೀ ವೀರಭದ್ರ ದೇವಸ್ಥಾನ ಸಂತೆಕಟ್ಟೆಯಿಂದ ರಜತ ಕಲಶಗಳನ್ನು ಮತ್ತು ಶಿಲಾನ್ಯಾಸದ ಶಿಲೆಗಳನ್ನು ಭವ್ಯವಾದ ಮೆರವಣಿಗೆಯಲ್ಲಿ ಶ್ರೀ ದೇವಳಕ್ಕೆ ತರುವುದರೊ೦ದಿಗೆ

ನವದೆಹಲಿ: ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು. ಜೈಲಿನಿಂದಲೇ ತಮ್ಮ ಮೊದಲ ಸರ್ಕಾರಿ ಆದೇಶವನ್ನು ಹೊರಡಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ರಾಷ್ಟ್ರ ರಾಜಧಾನಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿನ ಅವರ ಅಧಿಕೃತ

ಬೆಂಗಳೂರು: ಕರ್ನಾಟಕದ ಬಹುತೇಕ ಲೋಕಸಭಾ ಕ್ಷೇತ್ರಗಳಿಗೆ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುವ ಮೂಲಕ ಮೆಗಾ ಕದನಕ್ಕೆ ವೇದಿಕೆ ಸಜ್ಜಾಗುತ್ತಿದೆ. ಆದರೆ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಹು ಚರ್ಚಿತವಾಗಿರುವ ಬಿಜೆಪಿ-ಜೆಡಿಎಸ್ ಮೈತ್ರಿ ಇನ್ನೂ ಗಟ್ಟಿಯಾಗಿ ಒಮ್ಮತಕ್ಕೆ ಬಂದಂತೆ ಕಂಡುಬರುತ್ತಿಲ್ಲ. ಜೆಡಿಎಸ್ ನ ತಳಮಟ್ಟದ ನಾಯಕರನ್ನು ಇನ್ನೂ ಬಿಜೆಪಿ ವಿಶ್ವಾಸಕ್ಕೆ

ಮಾಸ್ಕೋ: ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ಉಗ್ರರು ನಡೆಸಿದ ನರಮೇಧದಲ್ಲಿ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಐವರು ಶಸ್ತ್ರಸಜ್ಜಿತ ವ್ಯಕ್ತಿಗಳ ಗುಂಪು ಮಾಸ್ಕೋದ ಕ್ರೋಕಸ್ ಸಿಟಿ ಹಾಲ್ ನ ಕನ್ಸರ್ಟ್ ವೇದಿಕೆಗೆ ನುಗ್ಗಿದ್ದು, ಮನಬಂದಂತೆ ಗುಂಡಿನ ದಾಳಿ ನಡೆಸಿದೆ. ಇದರಿಂದಾಗಿ ನೋಡ ನೋಡುತ್ತಿದ್ದಂತೆಯೇ ಹೆಣಗಳ

ಕರ್ನಾಟಕ ರಾಜಕೀಯರಾಜ್ಯ ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕ ಮಾಜಿ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಮಾಜಿ ಎಂಎಲ್‌ಸಿ ಅಪ್ಪಾಜಿಗೌಡ, ಮಾಜಿ ಶಾಸಕ ಎಂ ಶ್ರೀನಿವಾಸ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೆಂಕಟೇಶ್, ಸದಸ್ಯ ಯೋಗೇಶ್, ಮಂಜುನಾಥ್ ಗೌಡ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಆಶಾ ಸುರೇಶ್ ಅವರು

ನವದೆಹಲಿ:ಮಾ,22: ಜೈಲಿನ ಒಳಗಿರಲಿ, ಹೊರಗಿರಲಿ, ನನ್ನ ಜೀವನವು ದೇಶಕ್ಕಾಗಿ ಸಮರ್ಪಿತ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಮದ್ಯ ಹರಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿಯನ್ನು ಇಂದು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಂದರ್ಭದಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿ, ಜೈಲಿನಲ್ಲಿದ್ದರೂ ಹೊರಗಿದ್ದರೂ ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿರುವುದಾಗಿ ಹೇಳಿದ್ದಾರೆ. ದೆಹಲಿ ಅಬಕಾರಿ

ಥಿಂಪು: ಮಾ 22: ಎರಡು ದಿನಗಳ ಭೇಟಿಗಾಗಿ ಭೂತಾನ್‌ ತೆರಳಿದ ನರೇಂದ್ರ ಮೋದಿಯವರಿಗೆ ಅಲ್ಲಿ ಭವ್ಯ ಸ್ವಾಗತ ದಿಂ ಬರ ಮಾಡಿಕೊಂಡಿದ್ದಾರೆ. ಭೂತಾನ್‌ ಪ್ರಧಾನಿ ತ್ಶೆರಿಂಗ್ ಟೊಬ್ಗೇ ಅವರು ಮೋದಿಯವರನ್ನು ಆಲಿಂಗಿಸಿ ನನ್ನ ಹಿರಿಯ ಸಹೋದರ ನಿಮಗೆ ಸ್ವಾಗತ ಎಂದು ಹೇಳಿದ್ದಾರೆ. ಮಾರ್ಚ್ 21 ಹಾಗೂ 22 ರಂದು ಪ್ರಧಾನಿ

ನವದೆಹಲಿ:ಮಾ 22,ಮದ್ಯದ ವಿರುದ್ಧ ಧ್ವನಿ ಎತ್ತಿದ್ದ ಕೇಜ್ರಿವಾಲ್ ಹಣಕ್ಕಾಗಿ ನೂತನ ಲಿಕ್ಕರ್ ಪಾಲಿಸಿ ಮಾಡಿದ್ದಾರೆ. ಆಮ್ ಆದ್ಮಿ ಪಕ್ಷವು ಮದ್ಯ ನೀತಿಯನ್ನು ಮಾಡಬಾರದಿತ್ತು. ಮದ್ಯದ ವಿರುದ್ಧ ಧ್ವನಿ ಎತ್ತಿದ್ದ ವ್ಯಕ್ತಿ ಇಂದು ಮದ್ಯ ನೀತಿಯನ್ನು ಸಿದ್ಧಪಡಿಸಿದ್ದು ನನಗೆ ಬೇಸರ ತಂದಿದೆ.ಕೇಜ್ರಿವಾಲ್ ಅವರನ್ನು ಇ.ಡಿ. ಬಂಧಿಸಿದ ಬಳಿಕ ಶುಕ್ರವಾರ ಮಾಧ್ಯಮಗಳಿಗೆ

ಬೆಂಗಳೂರು: ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ಶುಕ್ರವಾರ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ತಮಿಳುನಾಡಿನ ವ್ಯಕ್ತಿಯೊಬ್ಬರು ಕಾರಣ ಎಂದು ಶೋಭಾ