ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಬೆಂಗಳೂರು, (ಫೆಬ್ರವರಿ 27): ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ (Karnataka rajyasabha Election) ನಾಲ್ಕು ಸ್ಥಾನಗಳಿಗೆ ನಡೆದ ಮತದಾನದ ಸಮಯ ಮುಕ್ತಾಯವಾಗಿದೆ. ಇಂದು (ಫೆಬ್ರವರಿ 27) ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ನಡೆದಿದ್ದ ಮತದಾನ ಇದೀಗ ಅಂತ್ಯವಾಗಿದ್ದು,  ಒಟ್ಟು 223 ಮತಗಳ

ಮಂಗಳೂರು: ಆಳ ಸಮುದ್ರ ಮೀನುಗಾರಿಕೆಯಲ್ಲಿ ರಿಬ್ಬನ್ ಮೀನು ಅಥವಾ ಪಾಂಬೋಲ್ ಮೀನು ಹಿಡಿಯುವುದಕ್ಕೆ ಸಂಬಂಧಿಸಿದಂತೆ ಘರ್ಷಣೆ ಉಂಟಾಗಿರುವುದು ಅಂತಾರಾಜ್ಯ ವಿವಾದಕ್ಕೆ ಕಾರಣವಾಗಿದೆ. ತಮಿಳುನಾಡಿನ ಮೀನುಗಾರರು ಮಂಗಳೂರು ಬೋಟ್ ಗಳ ಮೇಲೆ ದಾಳಿ ನಡೆಸಿದ್ದಾರೆ. ಅಕ್ರಮ ಮೀನುಗಾರಿಕೆ ಆರೋಪ: ತಮಿಳುನಾಡಿನ 18 ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ ಮೀನುಗಳ ಸಂಖ್ಯೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ, ಊಟಕ್ಕೆ ಬಳಕೆ

ಕೋಟ: ಕೋಟದ ದಿನೇಶ್ ಗಾಣಿಗ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ನಲ್ಲಿ ಮೂರು ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಫೆ. 22 ರಿಂದ 25 ರ ತನಕ ಥೈಲ್ಯಾಂಡ್‌ನ ರಾಜಾಬಟಾ ಸ್ಟೇಡಿಯಂನಲ್ಲಿ ನಡೆದ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಒಂದು ಚಿನ್ನ, ಹಡಲ್ಸ್ ನಲ್ಲಿ ದ್ವೀತಿಯ,

ತುಮಕೂರು: ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯ ನಂತರ ಮೂವರು ಮಹಿಳೆಯರು ಮೃತಪಟ್ಟ ಪ್ರಕರಣದಲ್ಲಿ ಸ್ತ್ರೀರೋಗ ತಜ್ಞೆ ಹಾಗೂ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿ

ಲಕ್ನೋ: ಫೆ 27: ಸಮಾಜವಾದಿ ಪಕ್ಷದ ಹಿರಿಯ ನಾಯಕ ಹಾಗೂ ಉತ್ತರ ಪ್ರದೇಶದ ಸಂಭಾಲ್ ಸಂಸದ ಶಫೀಕರ್ ರಹಮಾನ್ ಬಾರ್ಕ್(94) ಅವರು ಅನಾರೋಗ್ಯದಿಂದಾಗಿ ಇಂದು ವಿಧಿವಶರಾಗಿದ್ದಾರೆ. ಶಫೀಕರ್ ರಹಮಾನ್ ಬಾರ್ಕ್ ಅವರು ಮೂತ್ರಪಿಂಡದ ಸೋಂಕಿನಿಂದ ಬಳಲುತ್ತಿದ್ದರು. ಮೊರಾದಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಶಫೀಕರ್ ರಹಮಾನ್ ಬಾರ್ಕ್

ಲಾಹೋರ್: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಬ್ ಷರೀಫ್ ಅವರ ಪುತ್ರಿ, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ನಾಯಕಿಯೂ ಆಗಿರುವ ಮರ್ಯಮ್ ನವಾಜ್ ಅವರು ಪಾಕ್ ನ ಪಂಜಾಬ್ ಪ್ರಾಂತ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಪಂಜಾಬ್‌ ಪ್ರಾಂತ್ಯದಲ್ಲಿ ನಡೆದ ಚುನಾವಣೆಯಲ್ಲಿ ಇಮ್ರಾನ್‌ ಖಾನ್‌ ಅವರ ಪಿಟಿಐ ಬೆಂಬಲಿತ ಪಕ್ಷದ ಬಸುನ್ನಿ

ಅಮರಾವತಿ: ದೇಶಾದ್ಯಂತ ರಾಜ್ಯಸಭೆ ಚುನಾವಣಾ ಮತದಾನ ಬಿರುಸಿನಿಂದ ಸಾಗಿರುವಂತೆಯೇ ಇತ್ತ ಆಂಧ್ರ ಪ್ರದೇಶದಲ್ಲಿ ವಿಧಾನಸಭೆಯ ಸ್ಪೀಕರ್ 8 ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಆಂಧ್ರಪ್ರದೇಶ ವಿಧಾನಸಭೆಯ ಸ್ಪೀಕರ್ ತಮ್ಮಿನೇನಿ ಸೀತಾರಾಮ್ ಅವರು ಪಕ್ಷಾಂತರಿಗಳ ವಿರುದ್ಧ ನಿರ್ಣಾಯಕ ನಿಲುವನ್ನು ತೆಗೆದುಕೊಂಡಿದ್ದು, 8 ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ಸಲ್ಲಿಸಿದ ಅರ್ಜಿಯ

ಬೆಂಗಳೂರು: ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಹಾಗೂ ಆಗಾಗ ಕಾಂಗ್ರೆಸ್‌ ನಾಯಕರ ಜೊತೆ ಕಾಣಿಸಿಕೊಳ್ಳುತ್ತಿರುವ ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮೂಲಕ ಮೂಲಕ ಬಿಜೆಪಿ ಹಾಗೂ ಜೆಡಿಎಸ್‌ ಬಿಗ್‌ ಶಾಕ್‌ ನೀಡಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್‌ ಸಿ ಸೋಮಶೇಖರ್‌ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಮತ

ಚಿಕ್ಕಮಗಳೂರು:ಫೆ 24. ನಮ್ಮ ಪಕ್ಷವೇ ಆಗಲಿ ವಿರೋಧ ಪಕ್ಷವೇ ಆಗಲಿ ಅಭಿವೃದ್ಧಿ ಆಧಾರದಲ್ಲಿ ಚರ್ಚೆಗೆ ಸಿದ್ದ ಎಂದು ತಮ್ಮ ವಿರುದ್ದ ಗೋಬ್ಯಾಕ್ ಶೋಭಾ ಅಭಿಯಾನಕ್ಕೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ

ಉಡುಪಿ: ಉಡುಪಿ ನಗರದ ಗು೦ಡಿಬೈಲಿನಲ್ಲಿರುವ ಅಧಿಕೃತ ಯಮಹಾ "ಬ್ಲೂಸ್ಪೇರ್ ಯಮಹಾ ಡೀಲರ್" ಉಡುಪಿ ಮೋಟಾರ್ಸ್ ಯಮಹಾ ಫ್ಯಾಸಿನೊ ಮತ್ತು ರೇಝರ್ ಸ್ಕೂಟರ್ ಮೈಲೇಜ್ ಚಾಲೆ೦ಜ್ ಕಾರ್ಯಕ್ರಮವನ್ನು ಶನಿವಾರದ೦ದು ನಡೆಸಲಾಯಿತು. ವಿಶ್ವದ ಪ್ರಪ್ರಥಮ ಹೈಬಿಡ್ ಸ್ಕೂಟರನ್ನು ಪ್ರಸ್ತುತ ಪಡಿಸಿದ ಯಮಹಾ ಕ೦ಪನಿಯ ಫ್ಯಾಸಿನೊ ಮತ್ತು ರೇಝರ್ ಸ್ಕೂಟರ್ ಗಳು ಸ್ಕೂಟರ್ ವಿಭಾಗದಲ್ಲಿ