ಉಡುಪಿ:ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಗೆ ಸಕಲ ಸಿದ್ದತೆಯನ್ನು ನಡೆಸಲಾಗುತ್ತಿದೆ.ಈ ಬಾರಿ ಸೆ.14-15ರ೦ದು ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಕಾರ್ಯಕ್ರಮವು ಜರಗಲಿದೆ.ಈಗಾಲೇ ರಥಬೀದಿಯಲ್ಲಿರುವ ಕನಕಗೋಪುರದೆದುರು ಗುರ್ಜಿಯನ್ನು ಊರುವ ಕೆಲಸಕ್ಕೆ ಚಾಲನೆ ದೊರಕಿದೆ. ಈ ಬಾರಿ ಶ್ರೀಕೃಷ್ಣಜನ್ಮಾಷ್ಟಮಿಯನ್ನು ಮ೦ಡಲೋತ್ಸವವನ್ನಾಗಿ ಆಚರಿಸಲಾಗುತ್ತಿದೆ.ಈಗಾಗಲೇ ಒ೦ದು ತಿ೦ಗಳಕಾಲ ವಿವಿಧ ಸ್ಪರ್ಧೆಯನ್ನು ಸೇರಿದ೦ತೆ ಧಾರ್ಮಿಕ ಸಭಾಕಾರ್ಯಕ್ರಮವು ನಿರ೦ತರವಾಗಿ ಮಠದ ರಾಜಾ೦ಗಣದಲ್ಲಿ ನಡೆಸಲಾಗುತ್ತಿದೆ. ಮಠದ
ಹೊಸದಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್ ಮೇಲೆ ಲ್ಯಾಂಡಿಂಗ್ ಟೆಸ್ಟ್ ನಡೆಸುತ್ತಿದ್ದಾಗ ಪಾಕಿಸ್ತಾನದ ಸರ್ಕಾರಿ ಹೆಲಿಕಾಪ್ಟರ್ ಪತನಗೊಂಡು ಐವರು ಮೃತಪಟ್ಟಿರುವ ಘಟನೆ ಸೋಮವಾರ ಗಿಲ್ಗಿಟ್-ಬಾಲ್ಟಿಸ್ತಾನ್ನಲ್ಲಿ ಸಂಭವಿಸಿದೆ. ಸೋಮವಾರ ಗಿಲ್ಗಿಟ್-ಬಾಲ್ಟಿಸ್ತಾನ್ನ ಡೈಮರ್ ಜಿಲ್ಲೆಯ ಚಿಲಾಸ್ನ ಥೋರ್ ಪ್ರದೇಶದ ಬಳಿ ಈ ದುರಂತ ನಡೆದಿದೆ. ಘಟನೆಯಲ್ಲಿ ಇಬ್ಬರು ಪೈಲಟ್ ಸೇರಿ ಮೂವರು ತಂತ್ರಜ್ಞರು ಮೃತಪಟ್ಟಿದ್ದಾರೆ. ಈ ಕುರಿತು
ಆಲಪ್ಪುಳ: ಕೇರಳದ ಕರಾವಳಿ ಜಿಲ್ಲೆಯ ಹರಿಪಾದ್ನಲ್ಲಿರುವ ದೇವಸ್ಥಾನದಲ್ಲಿರುವ ಆನೆಯು ಇಬ್ಬರ ಮಾವುತರ ಮೇಲೆ ದಾಳಿ ನಡೆಸಿದ್ದು, ಓರ್ವ ಸಾವಿಗೀಡಾಗಿದ್ದು, ಮತ್ತೋರ್ವ ಮಾವುತ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ನೂರಾನಾಡ್ನ ಎಡಪ್ಪೊನ್ಮುರಿಯ ನಿವಾಸಿ ಮುರಳೀಧರನ್ ನಾಯರ್ (53) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಈತ ಹರಿಪಾದ್ನ ಸುಬ್ರಹ್ಮಣ್ಯ ದೇವಸ್ಥಾನದ ಒಡೆತನದ
ಮಂಗಳೂರು: ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ನೂರಾರು ಅತ್ಯಾಚಾರ, ಕೊಲೆ ಮತ್ತು ರಹಸ್ಯ ಸಮಾಧಿ ಆರೋಪಗಳ ಹಿಂದೆ 'ಬಹಳ ದೊಡ್ಡ ಪಿತೂರಿ' ನಡೆದಿದೆ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದು ಪ್ರಕರಣವನ್ನು NIA ಅಥವಾ CBIಗೆ ವಹಿಸಬೇಕೆಂದು ಒತ್ತಾಯಿಸಿದ್ದು ರಾಜ್ಯ ಸರ್ಕಾರವು ಯಾವುದೇ ವಿಳಂಬವಿಲ್ಲದೆ, ಆದಷ್ಟು ಬೇಗ
ಉಡುಪಿಯ ಶ್ರೀಕೃಷ್ಣಮಠ, ಶ್ರೀರಾಘವೇ೦ದ್ರ ಮಠ ಉಡುಪಿ, ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನಗಳಲ್ಲಿ ಪೂಜಿಸಲ್ಪಟ್ಟ ಶ್ರೀಗಣಪತಿ ವಿಗ್ರಹವನ್ನು ಭಾನುವಾರದ೦ದು ವಿಜೃ೦ಭಣೆಯಿ೦ದ ಜಲಸ್ತ೦ಭನವನ್ನು ಮಾಡಲಾಯಿತು. ಮೆರವಣಿಗೆಯಲ್ಲಿ ಹುಲಿವೇಷ ಕುಣಿತ,ಬ್ಯಾ೦ಡ್ ವಾದ್ಯಗಳಿದ್ದವು ಸಾವಿರಾರು ಮ೦ದಿ ಈ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು: ಆಗಸ್ಟ್ 31: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದಿದ್ದ ಚಿನ್ನಯ್ಯನ ಹಿಂದಿರುವ ಗ್ಯಾಂಗ್ನ ಅಸಲಿ ಮುಖವಾಡ ಕಳಚಿದೆ. ಧರ್ಮಸ್ಥಳದಿಂದ ಬೆಂಗಳೂರಿಗೆ ಜಾಡು ಹಿಡಿದು ಬಂದ ಎಸ್ಐಟಿಗೆ ಮಹತ್ವದ ಮಾಹಿತಿ ಸಿಕ್ಕಿದೆ. ಬೆಂಗಳೂರಿನಲ್ಲಿ 2ನೇ ದಿನವೂ ಎಸ್ಐಟಿ ಶೋಧ ನಡೆಸಿದೆ. ಶನಿವಾರವಷ್ಟೇ ಪೀಣ್ಯದಲ್ಲಿರುವ ಜಯಂತ್.ಟಿ ಮನೆಯಲ್ಲೂ ಚಿನ್ನಯ್ಯನ ಸಮ್ಮುಖದಲ್ಲೇ ಸ್ಥಳ ಮಹಜರು
ಪೂಜೆ, ಭಕ್ತಿ ಪ್ರದರ್ಶನದ ವಸ್ತುವಲ್ಲ ಆಚಾರ, ವಿಚಾರವನ್ನು ಎಲ್ಲರೂ ಒಟ್ಟಾಗಿ ಕೊಂಡೊಯ್ಯ ಬೇಕು. ಮರಕ್ಕೆ ಬೇರು ಎಷ್ಟು ಮುಖ್ಯವೋ ಹಾಗೆಯೇ ಮನುಷ್ಯನಿಗೆ ನಂಬಿಕೆ ಮುಖ್ಯ. ಹೀಗಾಗಿ ಧರ್ಮವನ್ನು ಉಳಿಸಿಕೊಂಡು ನಾವೆಲ್ಲರೂ ಮುಂದೆ ಸಾಗೋಣ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ, ಮಠದ ವತಿಯಿಂದ
ಚಂಡೀಗಢ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ರಾವಿ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹದಿಂದ ಅಪಾರ ಹಾನಿಯಾಗಿದ್ದು, ಕಾಂಗ್ರಾ ಮತ್ತು ಚಂಬಾ ಜಿಲ್ಲೆಯಲ್ಲಿ ಶಾಲೆಗಳು, ಪಂಚಾಯತ್ ಕಟ್ಟಡಗಳು, ಸೇತುವೆಗಳು ಮತ್ತು ಇತರ ಪ್ರಮುಖ ಕಟ್ಟಡಗಳು ಕೊಚ್ಚಿ ಹೋಗಿವೆ. ಭೀಕರ ಪ್ರವಾಹದಿಂದ ಹಲವಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಆದರೆ ಪ್ರತ್ಯೇಕ ಭೂಕುಸಿತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ
ಮಂಗಳೂರು:ಆಗಸ್ಟ್ .28, ಕರ್ನಾಟಕ ಹಾಗೂ ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಬ್ರೇಕ್ ಫೇಲಾಗಿ ಅಪಘಾತಕ್ಕೀಡಾಗಿದ್ದು ಸ್ಥಳದಲ್ಲೇ ಆರು ಜನರು ಸಾವನ್ನಪ್ಪಿದ್ದಾರೆ. ಕರ್ನಾಟಕ ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಈ ದುರ್ಘಟನೆ ನಡೆದಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ)
ಉಡುಪಿಯ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ಪೂಜಿಸಲ್ಪಟ್ಟ ಶ್ರೀಗಣೇಶ