ಪುಣೆ: ಪುಣೆಯಲ್ಲಿ ಶಂಕಿತ GB ಸಿಂಡ್ರೋಮ್ಗೆ ಮೊದಲ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಚೀನಾ ವೈರಸ್ ಕೋವಿಡ್ ಹಾವಳಿ ಇನ್ನೂ ಸಂಪೂರ್ಣವಾಗಿ ತಣ್ಣಗಾಗಿಲ್ಲ.. ಅದಾಗಲೇ ಒಂದಿಲ್ಲೊಂದು ಆರೋಗ್ಯ ಸಮಸ್ಯೆಗಳು ಆಗಾಗ ಸುದ್ದಿಯಾಗುತ್ತಿವೆ. ಎಂಪಾಕ್ಸ್, ಹೆಚ್ ಎಂಪಿವಿ ವೈರಸ್ ಗಳ ಸುದ್ದಿ ಹಸಿರಾಗಿರುವಂತೆಯೇ ಇತ್ತ ಪುಣೆಯಲ್ಲಿ ಶಂಕಿತ
ಉಡುಪಿಯ ಇತಿಹಾಸ ಪ್ರಸಿದ್ಧ ದೇವಸ್ಥಾನಗಳಲ್ಲಿ ಒ೦ದಾದ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವು ವಿಜೃ೦ಭಣೆಯಿ೦ದ ಜರಗಲಿದೆ. ಜನವರಿ 29ರ ಬುಧವಾರದ೦ದು ಬೆಳಿಗ್ಗೆ 11.05ಗ೦ಟೆಗೆ ಕಾಶೀ ಮಠಾಧೀಶರಾದ ಶ್ರೀಮದ್ ಸ೦ಯಮೀ೦ದ್ರ ತೀರ್ಥ
ನವದೆಹಲಿ:ಜ.26: ಕರ್ತವ್ಯ ಪಥದಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆಯ ಅಧ್ಯಕ್ಷತೆಯನ್ನು ವಹಿಸಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಿದರು. ಅವರೊಂದಿಗೆ ಈ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿದ್ದ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಇದ್ದರು. ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಮೋದಿ ತೆರಳಿ ಇಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಉಪರಾಷ್ಟ್ರಪತಿ
ನವದೆಹಲಿ: ದೇಶಾದ್ಯಂತ 76ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪೇಟ ಗಮನಸೆಳೆದಿದೆ. ಪ್ರಧಾನಿಯವರು ಈ ಬಾರಿ ಭಾರತದ ವೈವಿಧ್ಯತೆಯನ್ನು ಸಂಕೇತಿಸಲು ಬಹುವರ್ಣದ ಪೇಟವನ್ನು ಧರಿಸಿದ್ದಾರೆ. ಹಳದಿ ಮತ್ತು ಕೆಂಪು ಬಣ್ಣದ ರಾಜಸ್ಥಾನಿ ಬಂಧನಿ ಪೇಟವನ್ನು ಧರಿಸಿದ್ದಾರೆ. ಈ ವರ್ಷ ಮೋದಿ
ಬೆಂಗಳೂರು: ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು. ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ
ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ನಡುವೆ ಒಪ್ಪಂದವಾದ ಎರಡನೇ ಕೈದಿಗಳ ವಿನಿಮಯದ ಭಾಗವಾಗಿ ಹಮಾಸ್ ಇಂದು ಗಾಜಾದಲ್ಲಿ ಬಂಧಿತರಾಗಿರುವ ನಾಲ್ವರು ಇಸ್ರೇಲಿ ಸೈನಿಕರನ್ನು ಬಿಡುಗಡೆ ಮಾಡಿದೆ. ಇತ್ತೀಚಿನ ಬೆಳವಣಿಗೆಯು ಇಸ್ರೇಲ್ ಜೈಲುಗಳಲ್ಲಿ ಬಂಧಿಸಲ್ಪಟ್ಟಿರುವ 200 ಪ್ಯಾಲೆಸ್ತೀನಿಯನ್ನರನ್ನು ಬಿಡುಗಡೆ ಮಾಡಲು ಇಸ್ರೇಲ್ಗೆ ದಾರಿ ಮಾಡಿಕೊಡುತ್ತದೆ. ಶುಕ್ರವಾರ ಇಸ್ರೇಲಿ ಒತ್ತೆಯಾಳುಗಳ ಹೆಸರುಗಳನ್ನು
ನವದೆಹಲಿ: ಯುದ್ಧಭೂಮಿ ಕಣ್ಗಾವಲು ವ್ಯವಸ್ಥೆಗೆ(BSS) 'ಸಂಜಯ್'ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದು, ಈ ವರ್ಷ ಅಕ್ಟೋಬರ್ ವೇಳೆಗೆ ಭಾರತೀಯ ಸೇನೆಗೆ ಸೇರ್ಪಡೆಯಾಗಲಿದೆ. ಭೂಮಿ ಮತ್ತು ವೈಮಾನಿಕ ಯುದ್ಧ ಸಂವೇದಕಗಳಿಂದ ಮಾಹಿತಿಗಳನ್ನು ಸಂಯೋಜಿಸುವ, ಅವುಗಳ ನಿಖರತೆಯನ್ನು ದೃಢೀಕರಿಸಲು ಅವುಗಳನ್ನು ಸಂಸ್ಕರಿಸುವ, ನಕಲು ಮಾಡುವುದನ್ನು ತಡೆಯುವ ಮತ್ತು ಸುರಕ್ಷಿತ ಸೇನಾ ದತ್ತಾಂಶ
ಬಾಲಿವುಡ್ ನಟಿ ಮಮತಾ ಕುಲಕರ್ಣಿ ಇಂದು ಅಂದರೆ ಜನವರಿ 24 ರಂದು ನಡೆಯುವ ನಟಿ ಮಹಾಕುಂಭದಲ್ಲಿ ಕಿನ್ನರ್ ಅಖಾಡದ ಮಹಾಮಂಡಲೇಶ್ವರರಾಗಿದ್ದಾರೆ. ನಟಿ ಸಂಗಮದಲ್ಲಿ ಪಿಂಡ ದಾನ ಮಾಡಿದರು. ನಂತರ ಪಟ್ಟಾಭಿಷೇಕ ಸಮಾರಂಭವು ಸಂಜೆ 6 ಗಂಟೆಗೆ ಕಿನ್ನರ್ ಅಖಾರದಲ್ಲಿ ನಡೆಯಿತು. ಮಮತಾ ಕುಲಕರ್ಣಿ ಅವರು ಕಿನ್ನಾರ್ ಅಖಾರಾದ ಆಚಾರ್ಯ
ಪ್ರಯಾಗ್ ರಾಜ್: ಬೆಂಗಳೂರು: ತನ್ನ ಸರಳತೆ, ಜಾತ್ಯತೀತ ತತ್ವಗಳ ಅನುಸರಣೆಯಿಂದ ಹೆಸರುವಾಸಿಯಾಗಿರುವ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಏಕತೆ ಮತ್ತು ಕೋಮು ಸಾಮರಸ್ಯದ ಸಂಕೇತವಾಗಿ ಶುಕ್ರವಾರ ಹಿಂದೂ ಕುಂಭ ಮೇಳಕ್ಕೆ ಭೇಟಿ ನೀಡಿದ್ದಾರೆ.ಮುಸ್ಲಿಂ ಆಗಿದ್ದರೂ ನಾಗ ಸಾಧುಗಳು ಮತ್ತು ಅಘೋರಿಗಳೊಂದಿಗೆ ಆಧ್ಯಾತ್ಮಿಕತೆ ಬಗ್ಗೆ ಆತ್ಮೀಯವಾಗಿ ಮಾತನಾಡಿದ್ದು, ಅನುಭವಗಳನ್ನು ಹಂಚಿಕೊಂಡಿದ್ದಾರೆ.
ಬೆಂಗಳೂರು:ಜನವರಿ 24: ಮನೆಗೆಲಸ ಮಾಡುತ್ತಿದ್ದ ಮಹಿಳೆ ಶವವಾಗಿ ಪತ್ತೆ ಆಗಿರುವಂತಹ ಘಟನೆ ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ಕಲ್ಕೆರೆ ಕೆರೆ ಬಳಿ ನಿರ್ಜನ ಪ್ರದೇಶದಲ್ಲಿ ಮೃತದೇಹ ಪತ್ತೆ ಆಗಿದೆ. ನಜ್ಮಾ ಮೃತ ಬಾಂಗ್ಲಾದೇಶ ಮೂಲದ ಮಹಿಳೆ. ನಜ್ಮಾ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಕಲ್ಕೆರೆಯ ಡಿಎಸ್ಆರ್ನ ಅಪಾರ್ಟ್ಮೆಂಟ್ನಲ್ಲಿ ಮನೆಗೆಲಸ ಮಾಡುತ್ತಿದ್ದ