ಬಾರಾಮತಿ: ವಿಮಾನ ಅಪಘಾತದಲ್ಲಿ ಮೃತಪಟ್ಟ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ಗುರುವಾರ ನಡೆಯಿತು. ಅಂತ್ಯಕ್ರಿಯೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ದೇವೆಂದ್ರ ಫಡ್ನವೀಸ್, ಶರದ್ಪವಾರ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಾರಾಮತಿಯ
ಬೆಂಗಳೂರು: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಫೋನ್ ಕರೆಗಳನ್ನು ರಾಜ್ಯ ಸರ್ಕಾರ ಕದ್ದಾಲಿಸುತ್ತಿದೆ ಎಂಬ ವಿರೋಧ ಪಕ್ಷದ ಬಿಜೆಪಿ ಆರೋಪವನ್ನು ಗೃಹ ಸಚಿವ ಜಿ ಪರಮೇಶ್ವರ ಗುರುವಾರ ನಿರಾಕರಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೋನ್ ಟ್ಯಾಪಿಂಗ್ ಮಾಡುವ ಅಗತ್ಯವಿಲ್ಲ ಎಂದರು. ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂಬ
ಉಡುಪಿ, ಜನವರಿ 28: ಜಿಲ್ಲಾಡಳಿತದ ಸೂಚನೆಯನ್ನು ಸ್ವತಃ ಉಡುಪಿ ಡಿಸಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೇ ಉಲ್ಲಂಘಿಸಿರುವ ಆರೋಪ ಕೇಳಿಬಂದಿದೆ. ಕೋಡಿಬೆಂಗ್ರೆ ಬೋಟ್ ದುರಂತ ಪ್ರಕರಣದ ಬಳಿಕ ಲೈಫ್ ಜಾಕೆಟ್ ಧರಿಸುವುದು ಕಡ್ಡಾಯ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ. ಆದರೆ ದುರ್ಘಟನೆ ನಡೆದ ಗಣರಾಜ್ಯೋತ್ಸವದ ದಿನವೇ ಸೈಂಟ್ ಮೇರಿಸ್ ದ್ವೀಪದಲ್ಲಿ
ಮುಂಬೈ: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಆರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ನಾಗರೀಕ ವಿಮಾನಯಾನ ನಿರ್ದೇಶನಾಲಯ
ಬೆಂಗಳೂರು: ರಾಜ್ಯದ ಆರು ಸಾವಿರ ಗ್ರಾಮ ಪಂಚಾಯತಿಗಳಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹೆಸರು ಇಡಲು ತೀರ್ಮಾನ ಮಾಡಲಾಗಿದೆ. ಈ ಕುರಿತಾಗಿ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ರಾಜಭವನ ಚಲೋದಲ್ಲಿ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಪ್ರತಿಭಟನೆ ಯಲ್ಲಿ ಮಾತನಾಡಿದ ಸಿದ್ದರಾಮಯ್ಯ, "ಪ್ರತಿ ಗ್ರಾಮ ಪಂಚಾಯತಿಗೆ ಮಹಾತ್ಮಾ ಗಾಂಧಿ ಹೆಸರು.
ಸಲಾಮಾಂಕಾ: ಮಧ್ಯ ಮೆಕ್ಸಿಕೋದಲ್ಲಿ ನಡೆದ ಫುಟ್ಬಾಲ್ ಪಂದ್ಯದ ನಂತರ ಬಂದೂಕುಧಾರಿಗಳು ಫುಟ್ಬಾಲ್ ಅಭಿಮಾನಿಗಳ ಮೇಲೆ ಗುಂಡು ಹಾರಿಸಿದ ದುರ್ಘಟನೆ ನಡೆದಿದ್ದು, ಸಂಘಟಿತ ಅಪರಾಧದ ಆರೋಪ ಹೊರಿಸಲಾದ ಹಿಂಸಾಚಾರದಿಂದ ಪೀಡಿತ ಪ್ರದೇಶದಲ್ಲಿ 11 ಜನರು ಮೃತಪಟ್ಟಿದ್ದಾರೆ. 12 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಗ್ವಾನಾಜುವಾಟೊ ರಾಜ್ಯದ 160,000 ಜನರಿರುವ ಸಣ್ಣ
ನವದೆಹಲಿ: ಜ.27: ಭಾರತ ಮತ್ತು ಯೂರೋಪಿಯನ್ ಯೂನಿಯನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಭಾರತ ಮತ್ತು ಯೂರೋಪಿಯನ್ ಯೂನಿಯನ್ ಶೃಂಗಸಭೆಯಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಗಿರುವುದನ್ನು ಘೋಷಿಸಲಾಗಿದೆ. ಇದರೊಂದಿಗೆ, ಎರಡು ದಶಕಗಳಿಂದ ನಡೆಯುತ್ತಿದ್ದ ಅವಿರತ ಪ್ರಯತ್ನಕ್ಕೆ ಫಲ ಸಿಕ್ಕಿದಂತಾಗಿದೆ. ಐರೋಪ್ಯ ಒಕ್ಕೂಟದ 27 ರಾಷ್ಟ್ರಗಳ ಮಾರುಕಟ್ಟೆ
ನವದೆಹಲಿ: ಭಾರತದ ಎರಡನೇ ಗಗನಯಾತ್ರಿ ಮತ್ತು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಉಳಿದುಕೊಂಡ ದೇಶದ ಮೊದಲ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಗಣರಾಜ್ಯೋತ್ಸವದಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ದೇಶದ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯಾದ (highest peacetime gallantry award) ಅಶೋಕ ಚಕ್ರ ನೀಡಿ
ಉಡುಪಿ : ಐಲ್ಯಾಂಡ್ ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ ಕರಾವಳಿ ಭಾಗಕ್ಕಷ್ಟೇ ಅಲ್ಲದೆ, ರಾಜ್ಯದ ಮತ್ತು ದೇಶದ ಭವಿಷ್ಯಕ್ಕೆ ಹೊಸ ಬಾಗಿಲು ತೆರೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಸೇಂಟ್ ಮೇರೀಸ್ ಐಲ್ಯಾಂಡ್
ಉಡುಪಿ: ಕೋಡಿಬೇಂಗ್ರೆಯ ಡೆಲ್ಟಾ ಬೀಚ್ ಬಳಿ ಸೋಮವಾರ ಬೆಳಿಗ್ಗೆ ಪ್ರವಾಸಿ ದೋಣಿಯೊಂದು ಸಮುದ್ರ ಮಧ್ಯೆ ಮುಳುಗಡೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರವಾಗಿ ಅಸ್ವಸ್ಥಗೊಂಡ ನಾಲ್ವರ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಇನ್ನೋರ್ವ ಸ್ಥಿರವಾಗಿದ್ದಾನೆ. ಮೈಸೂರು ಮೂಲದ ಶಂಕರಪ್ಪ (22) ಮತ್ತು ಸಿಂಧು (23) ಮೃತ ದುರ್ದೈವಿಗಳು.