ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಲವು ಕಾನೂನು ಬಾಹಿರ ಚಟುವಟಿಕೆಗಳು ನಡೆದಿದ್ದು ಬಗೆದಷ್ಟು ಹಲವು ಅವ್ಯವಹಾರಗಳು ಬೆಳಿಕಿಗೆ ಬರುತ್ತಿವೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ತಮ್ಮ ಅಧಿಕಾರಾವಧಿಯಲ್ಲಿ 140 ಕೋಟಿ ರೂ. ಮೌಲ್ಯದ 283 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡುವ ಮೂಲಕ 22.47

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿ ಏಳು ಜನರಿಗೆ ಗಂಭೀರ ಗಾಯಗಳಾಗಿವೆ. ಹೊಸ ಗ್ಯಾಸ್ ಸಿಲಿಂಡರ್ ಅಳವಡಿಕೆ ಮಾಡುತ್ತಿದ್ದ ವೇಳೆ ಇರಿಸಿದ್ದ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದವರೆಲ್ಲರೂ ತೀವ್ರ ಗಾಯಗೊಂಡ ದುರ್ಘಟನೆ ನಡೆದಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ

ರತ್ನಗಿರಿಯ ಒಂದು ವರ್ಷದ ವೇದ ಪರೇಶ್ ಸರ್ಫಾರೆ ಎಂಬ ಪುಟ್ಟ ಬಾಲಕಿ ಇತ್ತೀಚೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ (IBR) ನಲ್ಲಿ ಸ್ಥಾನ ಪಡೆದುಕೊಂಡು, 100 ಮೀಟರ್ ಈಜುವ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ಧಾಳೆ. ವೇದಾ ಕೇವಲ 1 ವರ್ಷ, 9 ತಿಂಗಳು ಮತ್ತು 10 ದಿನಗಳ

ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನಲ್ಲೂ ಭಾರಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೆ ಕೋರ್ಟ್ ಗೆ ವರ್ಗಾಯಿಸಲು ಕೋರಿ ಪ್ರಜ್ವಲ್ ರೇವಣ್ಣ

ಗೋವಾ ನೈಟ್‌ಕ್ಲಬ್‌ನಲ್ಲಿ ಬೆಂಕಿ ಅವಘಡದಲ್ಲಿ 25 ಮಂದಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲಬ್‌ನ ನಾಲ್ವರು ಮಾಲೀಕರ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಅಜಯ್ ಗುಪ್ತಾನನ್ನು ಲುಕ್‌ಔಟ್ ನೋಟಿಸ್ ಹೊರಡಿಸಿದ ಬಳಿಕ ಬಂಧಿಸಲಾಗಿದೆ. ಬೆನ್ನುಮೂಳೆಯ ಕಾಯಿಲೆಯಿಂದ ಬಳಲುತ್ತಿದ್ದ ಗುಪ್ತಾ ದೆಹಲಿಯ ಲಜಪತ್ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಉತ್ತರ ಗೋವಾದಲ್ಲಿರುವ ‘ಬಿರ್ಚ್

ಬೆಂಗಳೂರು: ಪ್ರಮುಖ ಜಲಾಶಯಗಳಲ್ಲಿ ಸುಮಾರು 65 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹಣಾ ಸಾಮರ್ಥ್ಯಕ್ಕೆ ಹೂಳು ತುಂಬಿರುವುದರಿಂದ ಅಡ್ಡಿಯಾಗಿದೆ. ಇದರರ್ಥ ಪ್ರತಿ ವರ್ಷ ಸಂಗ್ರಹಿಸಬಹುದಾದ 65 ಟಿಎಂಸಿ ಅಡಿ ನೀರು ಕಾವೇರಿ ಮತ್ತು ಕೃಷ್ಣಾ ಜಲಾನಯನ ಪ್ರದೇಶಗಳ ಜಲಾಶಯಗಳಲ್ಲಿ ವ್ಯರ್ಥವಾಗುತ್ತಿದೆ. ಈ ನೀರಿನ ಪ್ರಮಾಣವು ಬೆಂಗಳೂರಿನ ವಾರ್ಷಿಕ ನೀರಿನ ಅಗತ್ಯವಾದ

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾವನ್ನಪ್ಪಿವೆ. ತಾಯಿಯಿಂದ ದೂರವಾಗಿ 2 ದಿನ ಆಹಾರವಿಲ್ಲದೇ ಬಳಲಿದ್ದ ಮರಿಗಳು ನಿತ್ರಾಣಗೊಂಡಿದ್ದವು. ಹುಲಿ ಮರಿಗಳನ್ನು ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿದ್ದಲ್ಲಿರಿಸಲಾಗಿತ್ತು. ನಾಲ್ಕು ದಿನಗಳ ಅಂತರದಲ್ಲಿ ಸಾವಿಗೀಡಾಗಿವೆ. ಹುಲಿ ಮರಿಗಳ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಗೌಡನಕಟ್ಟೆಯ ಪ್ರಕಾಶ್‌

ಜೈಪುರ: ರಾಜಸ್ಥಾನದ ಸಿಕಾರ್ ಜಿಲ್ಲೆಯ ಜೈಪುರ-ಬಿಕಾನೇರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಬಿಕಾನೇರ್ ನಿಂದ ಜೈಪುರ ಕಡೆಗೆ ಪ್ರಯಾಣಿಸುತ್ತಿದ್ದ ಸ್ಲೀಪರ್ ಬಸ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು ನಾಲ್ವರು ಸಾವನ್ನಪ್ಪಿದ್ದಾರೆ ಎಂದು

ಬೆಳಗಾವಿ: 11 ಜನರನ್ನು ಬಲಿ ಪಡೆದ ಜೂನ್ 4ರ ಕಾಲ್ತುಳಿತ ಘಟನೆಯ ನಂತರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಎಲ್ಲ ರೀತಿಯ ಪಂದ್ಯಗಳಿಂದ ದೂರ ಉಳಿದಿದ್ದು, ಇದೀಗ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕ್ರಿಕೆಟ್ ಅಭಿಮಾನಿಗಳಿಗೆ ಬುಧವಾರ ಗುಡ್ ನ್ಯೂಸ್ ನೀಡಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಸೇರಿದಂತೆ ಇತರೆ ಕ್ರಿಕೆಟ್ ಪಂದ್ಯಗಳನ್ನು

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಆಪ್ತರಾಗಿರುವ ಮಹಾಯುತಿ ಮಿತ್ರಪಕ್ಷದ 22 ಶಾಸಕರು ಪಕ್ಷ ತೊರೆಯಲು ಸಿದ್ಧರಾಗಿದ್ದಾರೆ ಎಂದು ಶಿವಸೇನಾ- ಯುಬಿಟಿ ನಾಯಕ ಆದಿತ್ಯ ಠಾಕ್ರೆ ಸೋಮವಾರ ಹೇಳಿದ್ದಾರೆ. ಅವರು ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಶಾಸಕರನ್ನು ಉಲ್ಲೇಖಿಸಿ ಈ ಮಾತುಗಳನ್ನಾಡಿದ್ದಾರೆ.ಜೂನ್ 2022 ರಲ್ಲಿ ಶಿಂಧೆ ನೇತೃತ್ವದ