ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶದ ಕರಾವಳಿ ತೀರಕ್ಕೆ ದಿತ್ವಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ಕರ್ನಾಟಕದ ಮೇಲೂ ಇರಲಿದೆ. ನವೆಂಬರ್ 30ರಂದು ದಿತ್ವಾ ಚಂಡಮಾರುತ ತಮಿಳುನಾಡಿನ ಚೆನ್ನಿಂದ 750 ಕಿಲೋಮೀಟರ್ ದೂರದ ಪುಟ್ಟುವಿಲ್ ಬಳಿ ರೂಪುಗೊಂಡಿದೆ. ದಿತ್ವಾ

ಕಲ್ಯಾಣಪುರ: ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 97ನೇ ಭಜನಾ ಸಪ್ತಾಹ ಮಹೋತ್ಸವವು ಗುರುವಾರದ ದಿನವಾದ ಇ೦ದಿಗೆ 3ನೇ ದಿನದತ್ತ ಸಾಗುತ್ತಿದೆ. ಬೆಳಿಗ್ಗೆ ಚು೦

ಉಡುಪಿ:ಉಡುಪಿ ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 97ನೇ ಭಜನಾ ಸಪ್ತಾಹ ಮಹೋತ್ಸವವು ಅದ್ದೂರಿಯಿ೦ದ ಆರ೦ಭಗೊ೦ಡಿದ್ದು ಡಿಸೆ೦ಬರ್ 2ರ೦ದು ಮುಕ್ತಾಯಗೊಳ್ಳಲಿದೆ. ಪ್ರತಿನಿತ್ಯವೂ ಬೆಳಿಗ್ಗೆ ಕಾಕಡಾರತಿಯೊ೦ದಿಗೆ ಮಧ್ಯಾಹ್ನ ಮಹಾಪೂಜೆ, ಸಮಾರಾಧನೆ, ಸ೦ಜೆ ವಿಶೇಷ ಭಜನೆ,ರಾತ್ರಿ ಪೇಟೆಪೂಜೆ,ಶ್ರೀದೇವರಿಗೆ ತೊಟ್ಟಿಲ ಪೂಜೆ ನಡೆಯುತ್ತಿದೆ.

ಉಡುಪಿ:ಉಡುಪಿಯ ಸಮೀಪದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಜರಗುವ 97ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು ದೀಪಪ್ರಜ್ವಲನೆಯೊ೦ದಿಗೆ ಚಾಲನೆಯನ್ನು ನೀಡಲಾಯಿತು. ಪ್ರಾರ೦ಭದಲ್ಲಿ ದೇವಸ್ಥಾನದ ಅರ್ಚಕರಾದ ಕೆ.ಗಣಪತಿ ಭಟ್ ರವರು ಶ್ರೀದೇವರಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸುವುದರೊ೦ದಿಗೆ ಅಮ್ಮು೦ಜೆ ಗುರುಪ್ರಸಾದ್ ನಾಯಕ್ ರವರು ಭಜನಾ ಸಪ್ತಾಹಕ್ಕೆ ಜ್ಯೋತಿಯನ್ನು ಪ್ರಜ್ವಲಿಸಿದರು. ಆಡಳಿಯ ಮೊಕ್ತೇಸರರಾದ ಕೆ.ಅನ೦ತಪದ್ಮನಾಭ

ಮುಂಬೈ: ಬಾಲಿವುಡ್ ನ ಹಿರಿಯ ದಿಗ್ಗಜ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಬಾಲಿವುಡ್ ನ 'ಹೀಮ್ಯಾನ್' ಎಂದೇ ಹೆಸರುವಾಸಿಯಾಗಿದ್ದ ಧರ್ಮೇಂದ್ರ ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗವನ್ನು ಆಳಿದ್ದರು. ಈ ತಿಂಗಳ ಆರಂಭದಲ್ಲಿ ತೀವ್ರ ಅನಾರೋಗ್ಯದಿಂದಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಡಿಸ್ಚಾರ್ಜ್

ಬೆಂಗಳೂರು: ನಾಯಕತ್ವ ಬದಲಾವಣೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಅಲ್ಲದೆ ಅನೇಕ ಶಾಸಕರು ದೆಹಲಿ ಪ್ರವಾಸಕೈಗೊಳ್ಳುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ

ಗಾಜಾ: ಹಮಾಸ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮ ಮತ್ತೊಮ್ಮೆ ಉಲ್ಲಂಘನೆಯಾಗಿದೆ. ಉತ್ತರ ಮತ್ತು ಮಧ್ಯ ಗಾಜಾದಾದ್ಯಂತ ಇಸ್ರೇಲ್ ನಡೆಸಿದ ಡ್ರೋನ್, ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 24 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ. ಡಜನ್ ಗಟ್ಟಲೇ ಜನರು ಗಾಯಗೊಂಡಿದ್ದಾರೆ. ಇಸ್ರೇಲ್ ವೈಮಾನಿಕ ದಾಳಿಯಲ್ಲಿ 24 ಜನರು ಸಾವನ್ನಪ್ಪಿದ್ದು, ಮಕ್ಕಳು ಸೇರಿದಂತೆ 54 ಜನರು ಗಾಯಗೊಂಡಿದ್ದಾರೆ

ಉಡುಪಿ:ಶ್ರೀವಿಬುಧೇಶತೀರ್ಥ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್(ರಿ)ಉಡುಪಿ ಇದರ ಆಶ್ರಯದಲ್ಲಿ ಇದೇ ತಿ೦ಗಳ ನವೆ೦ಬರ್ 27ರ ಗುರುವಾರದ೦ದು ಉಡುಪಿಯ ಕಲ್ಸ೦ಕದ ಬಡಗುಪೇಟೆಯಲ್ಲಿರುವ ಅದಮಾರು ಮಠದ ಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ "ಅತಿಥಿಗೃಹ" ಸಮುಚ್ಚಾಯಕ್ಕೆ ಭೆಳಿಗ್ಗೆ 9.20ಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಜರಗಲಿದೆ. ಅ೦ದು ಬೆಳಿಗ್ಗೆ ಸಕಲ ಧಾರ್ಮಿಕ ಪೂಜಾವಿಧಿ-ವಿಧಾನಗಳೊ೦ದಿಗೆ ಅದಮಾರು ಮಠದ ಹಿರಿಯ ಶ್ರೀಪಾದರಾದ ಪರಪೂಜ್ಯ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ಕಲಾ ಸೇವಾ ಟ್ರಸ್ಟ್ ಆಶ್ರಯದಲ್ಲಿ ತೆ೦ಕಪೇಟೆ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ "ಭಜನಾ ಸ೦ಧ್ಯಾ"ಕಾರ್ಯಕ್ರಮವು ಶುಕ್ರವಾರ ಮತ್ತು ಶನಿವಾರದ೦ದು ಜರಗಿತು.  ಖ್ಯಾತ ಭಜನಾ ಕಲಾವಿದರಾದ ಮ೦ಗಳೂರಿನ ಶ್ವೇತಾ ಕಾಮತ್, ಕಾರ್ಕಳದ ಶ್ರೀಮತಿ ಆರತಿ ಪೈ, ಸಾಕ್ಷಿ ಕಾಮತ್ ಉಡುಪಿ ಇವರಿ೦ದ ನಡೆಯಿತು. ಕಾರ್ತಿಕ್ ಕಾಮತ್ ತಬಲ,ರಾಘವೇ೦ದ್ರ