ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಶನಿವಾರದ೦ದು "ವಿಟ್ಲಪಿಂಡಿ" ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು. ಚಿನ್ನದ ರಥೋತ್ಸವ, ಗೊಲ್ಲವೇಷಧಾರಿಗಳ ಮೊಸರು ಕುಡಿಕೆ ಒಡೆಯುವ ಸಂಪ್ರದಾಯ, ವೈವಿಧ್ಯಮಯ ವೇಷಗಳ ಮೆರವಣಿಗೆ ಹಾಗೂ ಮಲ್ಲಯುದ್ಧ ಪ್ರದರ್ಶನ ಉತ್ಸವದ ಪ್ರಮುಖ ಆಕರ್ಷಣೆಯಾಗಿತ್ತು. ಶುಕ್ರವಾರ ಅಷ್ಟಮಿ ಹಬ್ಬ ಆರಂಭಗೊಂಡಿದ್ದು, ಇಡೀ ದಿನ ರಾಜಾಂಗಣ ಹಾಗೂ ರಥಬೀದಿಯಲ್ಲಿ
ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ ಸಂದರ್ಭದಲ್ಲಿ ಪರ್ಯಾಯ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಅರ್ಘ್ಯ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ,ಸಾವಿರಾರು ಮ೦ದಿ ಭಕ್ತರು ಉಪಸ್ಥಿತರಿದ್ದರು.
ಉಡುಪಿಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಸ್ವಾಮಿಜಿಗಳಿ೦ದ ಲಡ್ಡುಕಟ್ಟುವಿಕೆ ನಡೆಯಿತು.ಶುಕ್ರವಾರದ ಮು೦ಜಾನೆಯಿ೦ದಲೇ ಸಾವಿರಾರು ಮ೦ದಿಯಿ೦ದ ಶ್ರೀಕೃಷ್ಣನ ದರ್ಶನ ನಡೆಯಿತು. ನಗರದಲ್ಲಿ ಹುಲಿವೇಷಗಳ ಅಬ್ಬರವ೦ತೂ ನೋಡುವವರನ್ನು ತನ್ನತ್ತ ಸೆಳೆಯುವ೦ತೆ ಮಾಡಿತು. ರಥಬೀದಿಯಲ್ಲಿ ಸ೦ಪೂರ್ಣ ಬೀದಿ ವ್ಯಾಪಾರಿಗಳ ಕಿರಿಕಿರಿಯಿ೦ದಾಗಿ ರಥಬೀದಿಯನ್ನು ಭಕ್ತರಿಗೆ ಸ೦ಚಾರ ಮಾಡಲಾದ ಪರಿಸ್ಥಿತಿ ನಿರ್ಮಾಣವಾದ ಕಾರಣದಿ೦ದಾಗಿ ಪೊಲೀಸರು ಎಲ್ಲಾ ವ್ಯಾಪಾರಿಗಳನ್ನು ಎತ್ತ೦ಗಡಿಮಾಡಿದ ದೃಶ್ಯವೂ
ಉಡುಪಿಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಗೆ ಕ್ಷಣಗಣನೆಯ ತಯಾರಿ ಬಿರುಸಿನಿ೦ದ ನಡೆಯುತ್ತಿದೆ. ಈ ಬಾರಿಯ ಪರ್ಯಾಯ ಶ್ರೀಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರಿಗೆ ಇದು ಪರ್ಯಾಯದ ಮೊದಲ ಶ್ರೀಕೃಷ್ಣಜನ್ಮಾಷ್ಟಮಿಯಾಗಿದೆ. ರಥಬೀದಿಯಲ್ಲಿ ವ್ಯಾಪಾರಿಗಳದ್ದೇ ಸದ್ದು.ಮಠದ ಒಳಭಾಗದಲ್ಲಿ ಹಾಗೂ ರಥಬೀದಿಯ ಸುತ್ತಲೂ ಸಿಸಿಟಿಯನ್ನು ಅಳವಡಿಸಲಾಗಿದೆ. ರಾಜಾ೦ಗಣದ ಮೇಲ್ಭಾಗದಲ್ಲಿ ಭಕ್ತರಿಗೆ ನೀಡಲು ಲಡ್ಡು-ಉ೦ಡೆ-ಚಕ್ಕುಲಿಗಳ ತಯಾರಿ ನಡೆಯುತ್ತಿದೆ.ರಥಬೀದಿಯ ನಾಲ್ಕು ಪ್ರವೇಶದ್ವಾರಗಳಲ್ಲಿ
ಕಠ್ಮಂಡು: ನೇಪಾಳದಲ್ಲಿನ ಭೀಕರ ಪ್ರವಾಹ ಮಹಾ ದುರಂತವನ್ನೇ ಸೃಷ್ಟಿಸಿದ್ದು, ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಜಲಪ್ರಳಯದಲ್ಲಿ ಈ ವರೆಗೂ 1,127 ಮಂದಿ ಸಾವನ್ನಪ್ಪಿದ್ದು, ಸಾವಿರಾರು ಮಂದಿಯನ್ನು ರಕ್ಷಿಸಲಾಗಿದ್ದರೂ ಇನ್ನೂ 4,858 ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಅಧಿಕಾರಿಗಳು ಮತ್ತಷ್ಟು ತೀವ್ರಗೊಳಿಸಿದ್ದು, ಅಪಾಯಕಾರಿ ಪ್ರದೇಶಗಳಲ್ಲಿ
ಮುಂಬೈ: ಜಾಗತಿಕ ಮಾರುಕಟ್ಟೆಯಲ್ಲಾದ ಪ್ರಮುಖ ಬೆಳವಣಿಗೆಗಳಿಂದಾಗಿ ಭಾರತೀಯ ಷೇರು ಮಾರುಕಟ್ಟೆ ಇಂದು ತಲ್ಲಣಗೊಂಡಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ ದಾಖಲಾಗಿದೆ. ಹೂಡಿಕೆದಾರರ ವ್ಯಾಪಕ ಷೇರು ಮಾರಾಟದ ಒತ್ತಡದಿಂದಾಗಿ ಬಿಎಸ್ಇ ಸೆನ್ಸೆಕ್ಸ್ 789 ಅಂಕಗಳಷ್ಟು
ಉಡುಪಿ ಶ್ರೀರಾಘವೇ೦ದ್ರಮಠದಲ್ಲಿ 355ನೇ ರಾಯರ ಆರಾಧನಾ ಮಹೋತ್ಸವ ಭಾನುವಾರದ೦ದು 2ನೇದಿನ -ಪಲ್ಲಪೂಜೆ-ರಥೋತ್ಸವ ಶ್ರೀಅದಮಾರುಮಠಾಧೀಶರು ಬೆಳಿಗ್ಗಿನ ಪ೦ಚಾಮೃತ ಅಭಿಷೇಕ ,ಶ್ರೀಕೃಷ್ಣಾಪುರ,ಹಾಗೂ ಪರ್ಯಾಯ ಶ್ರೀಶಿರೂರು ಮಠಾಧೀಶರು ಮಧ್ಯಾಹ್ನದ ಪೂಜೆ,ಪಲ್ಲಪೂಜೆನ್ನು ನೆರವೇರಿಸಿದರು. ಸಾಯ೦ಕಾಲ ಶ್ರೀಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ರಾಯರ ಉತ್ಸವಮೂರ್ತಿಯನ್ನು ಬೆಳ್ಳಿಯ ಪಲ್ಲಕಿಯಲ್ಲಿರಿಸಿ ಮಠದ ಒಳಭಾಗದಲ್ಲಿ ಉತ್ಸವವನ್ನು ನಡೆಸಿ ನ೦ತರ
ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ ಆಶ್ರಯದಲ್ಲಿ ಸೆಪ್ಟೆಂಬರ್ 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆ. 5ರಂದು ರಥಬೀದಿಯಲ್ಲಿ ವಿಟ್ಲಪಿಂಡಿ–ಶ್ರೀಕೃಷ್ಣಲೀಲೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು ಎಂದು ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 4ರಂದು ರಾತ್ರಿ 12.12ಕ್ಕೆ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ
ಉಡುಪಿ: ಶ್ರೀಗುರುರಾಯರ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಉಡುಪಿ ರಾಘವೇಂದ್ರ ಮಠದಲ್ಲಿ ಮೊದಲ ದಿನದ ಮಹಾಪೂಜೆ ಭಕ್ತಿಭಾವದಿಂದ ನೆರವೇರಿತು. ಆರಾಧನಾ ಮಹೋತ್ಸವದ ಪ್ರಯುಕ್ತ ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.ವಿಶೇಷ ಪೂಜೆ, ಅಭಿಷೇಕ ಹಾಗೂ ಧಾರ್ಮಿಕ ವಿಧಿವಿಧಾನಗಳಲ್ಲಿ ಭಕ್ತರು ಪಾಲ್ಗೊಂಡರು. ಬಳಿಕ ಶ್ರೀಗುರುರಾಯರ ಸನ್ನಿಧಿಯಲ್ಲಿ ಮಹಾಪೂಜೆ ನೆರವೇರಿತು. ಮಹಾಪೂಜೆಯ ಸಂದರ್ಭದಲ್ಲಿ ಅಪಾರ