ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ನವದೆಹಲಿ: ದೇಶಾದ್ಯಂತ 76ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪೇಟ ಗಮನಸೆಳೆದಿದೆ. ಪ್ರಧಾನಿಯವರು ಈ ಬಾರಿ ಭಾರತದ ವೈವಿಧ್ಯತೆಯನ್ನು ಸಂಕೇತಿಸಲು ಬಹುವರ್ಣದ ಪೇಟವನ್ನು ಧರಿಸಿದ್ದಾರೆ. ಹಳದಿ ಮತ್ತು ಕೆಂಪು ಬಣ್ಣದ ರಾಜಸ್ಥಾನಿ ಬಂಧನಿ ಪೇಟವನ್ನು ಧರಿಸಿದ್ದಾರೆ. ಈ ವರ್ಷ ಮೋದಿ

ಬೆಂಗಳೂರು: ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದರು. ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ

ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ನಡುವೆ ಒಪ್ಪಂದವಾದ ಎರಡನೇ ಕೈದಿಗಳ ವಿನಿಮಯದ ಭಾಗವಾಗಿ ಹಮಾಸ್ ಇಂದು ಗಾಜಾದಲ್ಲಿ ಬಂಧಿತರಾಗಿರುವ ನಾಲ್ವರು ಇಸ್ರೇಲಿ ಸೈನಿಕರನ್ನು ಬಿಡುಗಡೆ ಮಾಡಿದೆ. ಇತ್ತೀಚಿನ ಬೆಳವಣಿಗೆಯು ಇಸ್ರೇಲ್ ಜೈಲುಗಳಲ್ಲಿ ಬಂಧಿಸಲ್ಪಟ್ಟಿರುವ 200 ಪ್ಯಾಲೆಸ್ತೀನಿಯನ್ನರನ್ನು ಬಿಡುಗಡೆ ಮಾಡಲು ಇಸ್ರೇಲ್‌ಗೆ ದಾರಿ ಮಾಡಿಕೊಡುತ್ತದೆ. ಶುಕ್ರವಾರ ಇಸ್ರೇಲಿ ಒತ್ತೆಯಾಳುಗಳ ಹೆಸರುಗಳನ್ನು

ನವದೆಹಲಿ: ಯುದ್ಧಭೂಮಿ ಕಣ್ಗಾವಲು ವ್ಯವಸ್ಥೆಗೆ(BSS) 'ಸಂಜಯ್'ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದು, ಈ ವರ್ಷ ಅಕ್ಟೋಬರ್ ವೇಳೆಗೆ ಭಾರತೀಯ ಸೇನೆಗೆ ಸೇರ್ಪಡೆಯಾಗಲಿದೆ. ಭೂಮಿ ಮತ್ತು ವೈಮಾನಿಕ ಯುದ್ಧ ಸಂವೇದಕಗಳಿಂದ ಮಾಹಿತಿಗಳನ್ನು ಸಂಯೋಜಿಸುವ, ಅವುಗಳ ನಿಖರತೆಯನ್ನು ದೃಢೀಕರಿಸಲು ಅವುಗಳನ್ನು ಸಂಸ್ಕರಿಸುವ, ನಕಲು ಮಾಡುವುದನ್ನು ತಡೆಯುವ ಮತ್ತು ಸುರಕ್ಷಿತ ಸೇನಾ ದತ್ತಾಂಶ

ಬಾಲಿವುಡ್ ನಟಿ ಮಮತಾ ಕುಲಕರ್ಣಿ ಇಂದು ಅಂದರೆ ಜನವರಿ 24 ರಂದು ನಡೆಯುವ ನಟಿ ಮಹಾಕುಂಭದಲ್ಲಿ ಕಿನ್ನರ್ ಅಖಾಡದ ಮಹಾಮಂಡಲೇಶ್ವರರಾಗಿದ್ದಾರೆ. ನಟಿ ಸಂಗಮದಲ್ಲಿ ಪಿಂಡ ದಾನ ಮಾಡಿದರು. ನಂತರ ಪಟ್ಟಾಭಿಷೇಕ ಸಮಾರಂಭವು ಸಂಜೆ 6 ಗಂಟೆಗೆ ಕಿನ್ನರ್ ಅಖಾರದಲ್ಲಿ ನಡೆಯಿತು. ಮಮತಾ ಕುಲಕರ್ಣಿ ಅವರು ಕಿನ್ನಾರ್ ಅಖಾರಾದ ಆಚಾರ್ಯ

ಪ್ರಯಾಗ್ ರಾಜ್: ಬೆಂಗಳೂರು: ತನ್ನ ಸರಳತೆ, ಜಾತ್ಯತೀತ ತತ್ವಗಳ ಅನುಸರಣೆಯಿಂದ ಹೆಸರುವಾಸಿಯಾಗಿರುವ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಏಕತೆ ಮತ್ತು ಕೋಮು ಸಾಮರಸ್ಯದ ಸಂಕೇತವಾಗಿ ಶುಕ್ರವಾರ ಹಿಂದೂ ಕುಂಭ ಮೇಳಕ್ಕೆ ಭೇಟಿ ನೀಡಿದ್ದಾರೆ.ಮುಸ್ಲಿಂ ಆಗಿದ್ದರೂ ನಾಗ ಸಾಧುಗಳು ಮತ್ತು ಅಘೋರಿಗಳೊಂದಿಗೆ ಆಧ್ಯಾತ್ಮಿಕತೆ ಬಗ್ಗೆ ಆತ್ಮೀಯವಾಗಿ ಮಾತನಾಡಿದ್ದು, ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರು:ಜನವರಿ 24: ಮನೆಗೆಲಸ ಮಾಡುತ್ತಿದ್ದ ಮಹಿಳೆ  ಶವವಾಗಿ ಪತ್ತೆ ಆಗಿರುವಂತಹ ಘಟನೆ ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ಕಲ್ಕೆರೆ ಕೆರೆ ಬಳಿ ನಿರ್ಜನ ಪ್ರದೇಶದಲ್ಲಿ ಮೃತದೇಹ ಪತ್ತೆ ಆಗಿದೆ. ನಜ್ಮಾ ಮೃತ ಬಾಂಗ್ಲಾದೇಶ ಮೂಲದ ಮಹಿಳೆ. ನಜ್ಮಾ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಕಲ್ಕೆರೆಯ ಡಿಎಸ್​ಆರ್​​ನ ಅಪಾರ್ಟ್​ಮೆಂಟ್​ನಲ್ಲಿ ಮನೆಗೆಲಸ ಮಾಡುತ್ತಿದ್ದ

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಹಲವು ತಿಂಗಳು ಜೈಲಿನಲ್ಲಿ ಇದ್ದು ಬಂದರು. ಈಗ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಸುಪ್ರೀಂಕೋರ್ಟ್​ನಲ್ಲಿ ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಅರ್ಜಿ ಸಲ್ಲಿಕೆ ಮಾಡಿದ್ದರು. ಇದರ ವಿಚಾರಣೆ ಇಂದು

ಘಟನಾ ಸ್ಥಳದಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 8 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಭಂಡಾರದಲ್ಲಿ ನಡೆದಿದೆ. ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿರುವ ಕಾರ್ಖಾನೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಪಾರುಗಾಣಿಕಾ ಮತ್ತು ವೈದ್ಯಕೀಯ ಕಾರ್ಯಕರ್ತರು ಬದುಕುಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಸ್ಫೋಟದಲ್ಲಿ ಎಂಟು ಮಂದಿ

ರಜೌರಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಂಡು ಬಂದಿರುವ ನಿಗೂಢ ಕಾಯಿಲೆಯೊಂದು ಸರ್ಕಾರ ಹಾಗೂ ಜನರ ನಿದ್ದೆಗೆಡುವಂತೆ ಮಾಡಿದ್ದು, ಈ ನಡುವಲ್ಲೇ ರಜೌರಿ ಜಿಲ್ಲೆಯ ಬಾಧಲ್ ಗ್ರಾಮದ ಸುಮಾರು 400-500 ನಿವಾಸಿಗಳನ್ನು ಕ್ವಾರಂಟೈನ್‌ಗಾಗಿ ಸರ್ಕಾರಿ ವಸತಿಗೃಹಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಗ್ರಾಮದಲ್ಲಿ ಎರಡು ದಿನಗಳಲ್ಲಿ 5 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ