ಬೆಳ್ತಂಗಡಿ: ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳ ಕುಟುಂಬದ ವಿರುದ್ದ ಯೂಟ್ಯೂಬ್ ಮೂಲಕ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿ (Mohamed Sameer) ಕೊನೆಗೂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಠಾಣೆ ಪೊಲೀಸರ ಮುಂದೆ ಇಂದು ವಿಚಾರಣೆಗೆ ಹಾಜರಾಗಿರುವ ಎಂಡಿ ಸಮೀರ್, ತಮ್ಮ ಮೂರು ವಕೀಲರೊಂದಿಗೆ ವಿಚಾರಣೆಗೆ ಹಾಜರಾಗಿದ್ದಾರೆ
ಗೋಪಾಲೇಶ್ವರ: ಉತ್ತರಾಖಂಡದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಪರಿಣಾಮ ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಪ್ರವಾಹ ಉಂಟಾಗಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ಚೆಪ್ಡಾನ್ ಮಾರುಕಟ್ಟೆ ಪ್ರದೇಶದ ಕೆಲವು ಅಂಗಡಿಗಳು ಹಾನಿಗೊಳಗಾಗಿದ್ದು, ಡೆಹ್ರಾಡೂನ್, ತೆಹ್ರಿ, ಪೌರಿ, ಚಮೋಲಿ, ರುದ್ರಪ್ರಯಾಗ, ನೈನಿತಾಲ್ ಮತ್ತು ಅಲ್ಮೋರಾ ಸೇರಿದಂತೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಭಾರೀ
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ 2,000 ಕೋಟಿ ರೂ.ಗಳಿಗೂ ಹೆಚ್ಚು ನಷ್ಟ ಉಂಟುಮಾಡಿದ ಬ್ಯಾಂಕ್ ವಂಚನೆ ಆರೋಪದ ಮೇಲೆ ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ಅದರ ಪ್ರವರ್ತಕ ನಿರ್ದೇಶಕ ಅನಿಲ್ ಅಂಬಾನಿ ವಿರುದ್ಧ ಕೇಂದ್ರ ತನಿಖಾ ದಳ ಪ್ರಕರಣ ದಾಖಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಅಂಬಾನಿ ಅವರ ನಿವಾಸ ಮತ್ತು
ಮಂಗಳೂರು: ಕಳೆದ ಎರಡು ದಶಕಗಳ ಅವಧಿಯಲ್ಲಿ ಧರ್ಮಸ್ಥಳ ಸುತ್ತಮುತ್ತ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಹೇಳಿಕೊಂಡು ಬಂದಿದ್ದ ಅನಾಮಿಕ ದೂರುದಾರ ಸಿ ಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು 10 ದಿನಗಳ ಕಾಲ ವಿಶೇಷ ತನಿಖಾ ತಂಡದ (SIT) ಕಸ್ಟಡಿಗೆ ಒಪ್ಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯ ಇಂದು ಶನಿವಾರ
ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಬಗ್ಗೆ ಕೆಲವೇ ದಿನಗಳ ಹಿಂದೆ ಸುದ್ದಿ ಹೊರಬಿದ್ದಿತ್ತು. ಕೊಡಗು ಮೂಲದ ರೋಷನ್ ಜೊತೆ ಆ್ಯಂಕರ್ ಅನುಶ್ರೀ ಅವರು ಹಸೆಮಣೆ ಏರಲಿದ್ದಾರೆ. ಮದುವೆಗೆ ದಿನಾಂಕ ಕೂಡ ನಿಗದಿ ಆಗಿದೆ. ಆಗಸ್ಟ್ 28ರಂದು ಅನುಶ್ರೀ ಮತ್ತು ರೋಷನ್
ಬೆಂಗಳೂರು: ಪ್ರತಿಷ್ಟಿತ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಾನು ಮುಷ್ತಾಕ್ ಅವರ 'ಹೃದಯ ದೀಪ' ಕೃತಿಗೆ ಬೂಕರ್ ಪ್ರಶಸ್ತಿ ಸಿಕ್ಕಿದೆ. ಕರ್ನಾಟಕದ
ಬ್ರಹ್ಮಾವರ: ಧರ್ಮಸ್ಥಳ ವಿಚಾರವಾಗಿ ಆಕ್ಷೇಪಾರ್ಹರ ಹೇಳಿಕೆ ನೀಡಿದ ಪ್ರಕರಣದಲ್ಲಿ ಉಡುಪಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ (Mahesh Timarodi)ಯನ್ನು ವಶಕ್ಕೆ ಪಡೆದಿದ್ದಾರೆ. ಒಂದೆಡೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಅನಾಮಿಕ ಹೇಳಿರುವ ಪ್ರಕರಣದ ಎಸ್ಐಟಿ ತನಿಖೆ ತೀವ್ರಗೊಂಡಿದ್ದು, ಮತ್ತೊಂದೆಡೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು (Mahesh Shetty Timarodi) ಗುರುವಾರ ಉಡುಪಿಯ
ಮಂಡ್ಯ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದಲ್ಲಿ ಪ್ರಮುಖ ಸಾಕ್ಷಿದಾರ ಎಂದು ಹೇಳಿಕೊಂಡಿರುವ ಮುಸುಕುಧಾರಿಯ ಕುರಿತು ಆತನ ಮೊದಲ ಪತ್ನಿಯೇ ನೀಡಿರುವ ಹೇಳಿಕೆಗಳು ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ ಮಾಸ್ಕ್
ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ಇಂದು ಬುಧವಾರ ಭಾರತದ ಉಪ ರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ. ಸಂಸತ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ
ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಬಿ ಸುದರ್ಶನ್ ರೆಡ್ಡಿ ಅವರು ಸೆಪ್ಟೆಂಬರ್ 9ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಗೆ ಇಂಡಿಯಾ ಬಣದ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಇಂದು ಗುರುವಾರ ನಾಮಪತ್ರ ಸಲ್ಲಿಸಿದರು. ಎನ್ಡಿಎ ಮೈತ್ರಿಕೂಟದಿಂದ ಸಿ.ಪಿ. ರಾಧಾಕೃಷ್ಣನ್ ವಿರುದ್ಧ ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಚುನಾವಣೆಗೆ ಔಪಚಾರಿಕ ಪ್ರವೇಶ ಇದಾಗಿದೆ.