ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 126ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು ಶ್ರಾವಣ ಶನಿವಾರ 5ನೇ ದಿನದತ್ತ ಸಾಗುತ್ತಿದೆ...ಇ೦ದು ಶ್ರೀದೇವರಿಗೆ "ಗರುಡವಾಹನ "ಅಲ೦ಕಾರವನ್ನು ಮಾಡಲಾಗಿದೆ.ರಾತ್ರಿ 9.00ಗ೦ಟೆಗೆ ವಿಶೇಷ ಹೂವಿನ ಅಲ೦ಕಾರದೊ೦ದಿಗೆ ರ೦ಗಪೂಜೆ ಜರಗಲಿದೆ....

ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದ ಶ್ರೀನಾಗಬ್ರಹ್ಮ ಮತ್ತು ಪಿಲಿಚಾಮು೦ಡಿ ಪರಿವಾರ ದೈವಗಳ ಪುನ:ಪ್ರತಿಷ್ಠೆ ಹಾಗೂ ನೇಮೋತ್ಸವಕ್ಕೆ ಅದ್ದೂರಿಯ ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮವು ಶುಕ್ರವಾರದ೦ದು ಜರಗಿತು. ಪರ್ಯಾಯ ಶ್ರೀಕೃಷ್ಣಮಠದ ಪರ್ಯಾಯ ಶ್ರೀವೇದವರ್ಧನ ಶ್ರೀಪಾದರು ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವರ ಭಾವಚಿತ್ರಕ್ಕೆ ಆರತಿಯನ್ನು ಬೆಳಗಿಸುವುದರೊ೦ದಿಗೆ ಅದ್ದೂರಿಯ ಚಾಲನೆಯನ್ನು ನೀಡಿದರು. ಶ್ರೀನಾಗಬ್ರಹ್ಮ ಮತ್ತು ಪಿಲಿಚಾಮು೦ಡಿ ಪರಿವಾರ ದೈವಗಳ ಪುನ:ಪ್ರತಿಷ್ಠೆ

ತಿರುವನಂತಪುರಂ: ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆ, ಸಿಎಂ ಆಯ್ಕೆ ಕಸರತ್ತು ನಡೆಯುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಶಾಸಕಾಂಗ ಸಭೆಯ ಆರಂಭಕ್ಕೂ ಮುನ್ನ ಕಾಂಗ್ರೆಸ್ ಶಾಸಕನೋರ್ವನ ಅಸಭ್ಯ ನಡೆ ತೀವ್ರ ವಿವಾದಕ್ಕೆ ಗುರಿಯಾಗಿದೆ. ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ತಿರುವನಂತಪುರಂ ಪ್ರಧಾನ ಕಚೇರಿಯಿಂದ ಬಂದಿರುವ ವಿಡಿಯೋವೊಂದು ವೈರಲ್ ಆಗಿದ್ದು, ಕೊಲ್ಲಂನಲ್ಲಿ

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಪ್ರಮುಖ ಸಾಂವಿಧಾನಿಕ ಬಿಕ್ಕಟ್ಟು ಭುಗಿಲೆದ್ದಿತು. ರಾಜ್ಯಪಾಲ ಆರ್.ಎನ್. ರವಿ ತಮ್ಮ ವಿಶೇಷ ಅಧಿಕಾರವನ್ನು ಬಳಸಿಕೊಂಡು ಸಂಪುಟವನ್ನು ವಜಾಗೊಳಿಸಿದರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಲು ನಿರಾಕರಿಸಿದ ನಡುವೆ, ರಾಜ್ಯಪಾಲರು ತಮ್ಮ ಸಾಂವಿಧಾನಿಕ ವೀಟೋ ಬಳಸಿ ವಿಧಾನಸಭೆ ವಿಸರ್ಜಿಸಿ ಅಧಿಸೂಚನೆ ಹೊರಡಿಸಿದರು. ಈ ಐತಿಹಾಸಿಕ ನಿರ್ಧಾರವನ್ನು ಭಾರತೀಯ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರೆದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಭವಾನಿಪುರದಲ್ಲಿ ಗೆದ್ದಿದ್ದ ಬಿಜೆಪಿ ಅಭ್ಯರ್ಥಿ ಸುವೇಂಧು ಅಧಿಕಾರಿ ಪಿಎಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್ ಗ್ರಾಮ್ ಸಿಟಿಯಲ್ಲಿ ಈ ಗುಂಡಿನ ದಾಳಿ ನಡೆದಿದೆ. ಮೃತನನ್ನು ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮೇ 31ರಂದು ಇಂಡಿಯನ್ ಪ್ರೀಮಿಯರ್ ಲೀಗ್ (IPL final 2026) ಫೈನಲ್ ಪಂದ್ಯ ನಡೆಯಲಿದೆ ಎಂದು ಬಿಸಿಸಿಐ ಇಂದು ದೃಢಪಡಿಸಿದೆ. ಪ್ಲೇಆಫ್ ಹಾಗೂ ಫೈನಲ್ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಕ್ವಾಲಿಫೈಯರ್ 1 ಪಂದ್ಯ ಧರ್ಮಶಾಲಾದ ಹೆಚ್ ಪಿಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ವಾಲಿಫೈಯರ್ 2 ಹಾಗೂ

ಟೆಹ್ರಾನ್: ಮೇ. 06,ಟೆಹ್ರಾನ್ ಸಮೀಪದ ಶಾಪಿಂಗ್ ಸೆಂಟರ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತುರ್ತು ಸೇವಾ ಇಲಾಖೆ ತಿಳಿಸಿದೆ. ಆಂಡಿಶೆ ಪಟ್ಟಣದಲ್ಲಿರುವ ಅರ್ಘವನ್ ಶಾಪಿಂಗ್ ಸೆಂಟರ್‌ನಲ್ಲಿ ಮಂಗಳವಾರ ಈ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಗೆ ನಿಖರವಾದ ಕಾರಣ ಇನ್ನೂ

ಬೆಂಗಳೂರು: ಬೆಸ್ಕಾಂ ವಿಜಿಲೆನ್ಸ್ ವಿಭಾಗದಲ್ಲಿ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ 2012ರ ಬ್ಯಾಚ್‌ನ ಅಧಿಕಾರಿ 39 ವರ್ಷದ ಲಾವಣ್ಯ ಬಿ.ಎನ್ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ. ಕಳೆದ ಕೆಲವು ಸಮಯದಿಂದ ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಲಾವಣ್ಯ ಬೆಂಗಳೂರಿನ ಕಾಳಿಂಗ ರಸ್ತೆಯಲ್ಲಿರುವ ಎಚ್‌ಸಿಜಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಗಾಗಿ

ಉಡುಪಿ ಅನಂತೇಶ್ವರ ದೇವಾಲಯದ ಹಿಂಭಾಗದಲ್ಲಿ. ಸೋಮನಾಥೇಶ್ವರ ಚಿಕ್ಕ ದೇವಾಲಯವಿದ್ದು. ಅಲ್ಲಿ ಇಂದು ಬೆಳಗಿನ ಜಾವ ಬುದ್ಧ ಪೂರ್ಣಿಮೆಯಂದು ಶಿವಲಿಂಗಕ್ಕೆ ಸೂರ್ಯನ ಬೆಳಕು. ಸ್ಪರ್ಶಿಸುವುದು ಕಂಡುಬಂದಿದೆ  ಇನ್ನೆರಡು ದಿವಸ. ಈ ಈ ಲಿಂಗಕ್ಕೆ ಸೂರ್ಯನ ಬೆಳಕು ಹಾದುಹೋಗಲಿದ್ದು. ಸ್ಥಳೀಯ ಪೂಜಾ ಅರ್ಚಕರು ತಿಳಿಸಿದ್ದಾರೆ. ಉತ್ತರಾಯರದ ಪರ್ವಕಾಲದಲ್ಲಿ ಬುದ್ಧ ಪೂರ್ಣಿಮೆ ಯಂದು ದೃಶ್ಯಗಳು

ನವದೆಹಲಿ: ಖ್ಯಾತ ಗೀತೆ ರಚನೆಕಾರ, ಬರಹಗಾರ ಮತ್ತು ಸಂವಹನ ತಜ್ಞ ಪ್ರಸೂನ್ ಜೋಶಿ ಅವರನ್ನು ಪ್ರಸಾರ ಭಾರತಿಯ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಜೋಶಿ ಅವರನ್ನು ಪ್ರಮುಖ ಹುದ್ದೆಗೆ ನೇಮಿಸಿದೆ ಎಂದು ಅಧಿಕೃತ ಹೇಳಿಕೆಯೊಂದು ಶನಿವಾರ ತಿಳಿಸಿದೆ. ಸಾಹಿತ್ಯ, ಜಾಹೀರಾತು, ಸಿನಿಮಾ ಮತ್ತು ಸಾರ್ವಜನಿಕ ಸಂವಹನದಲ್ಲಿ ವ್ಯಾಪಕ