ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ 100 ಅಡಿ ಆಳದ ಕಂದಕಕ್ಕೆ ಬಸ್ ಬಿದ್ದ ಪರಿಣಾಮ ಐವರು ಸಾವನ್ನಪ್ಪಿ, 17ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಸ್ 22 ಪ್ರಯಾಣಿಕರನ್ನು ಹೊತ್ತಿದ್ದ ಬಸ್ ಪೌರಿ ಜಿಲ್ಲೆಯ ಶ್ರೀನಗರ್​ ಪ್ರದೇಶದಲ್ಲಿರುವ ದಹಲ್​ಚೋರಿಯಲ್ಲಿ ಅಪಘಾತಕ್ಕೀಡಾಯಿತು. ಅಪಘಾತದ

ಬೆಂಗಳೂರು, ಜನವರಿ 13: ಚಾಮರಾಜಪೇಟೆಯ ಓಲ್ಡ್​ ಪೆನ್ಷನ್​ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ  ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ನಸ್ರು (30) ಬಂಧಿತ ಆರೋಪಿ. ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ

ಮುಂಬೈ: ಬಾರ್ಡರ್ ಗವಾಸ್ಕರ್ ಟ್ರೋಫಿ ಹೀನಾಯ ಸೋಲಿನ ಬೆನ್ನಲ್ಲೇ ಭಾರತ ಕ್ರಿಕೆಟ್ ತಂಡ ಇದೀಗ ಇಂಗ್ಲೆಂಡ್ ಪ್ರವಾಸಕ್ಕೆ ಸಜ್ಜಾಗುತ್ತಿದ್ದು, ಕನ್ನಡಿಗ KL Rahul ವಿಚಾರದಲ್ಲಿ ಆಯ್ಕೆ ಸಮಿತಿ 'ಯೂ ಟರ್ನ್' ಹೊಡೆದಿದೆ. ಹೌದು.. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಕೆಎಲ್ ರಾಹುಲ್ ಆಯ್ಕೆ ವಿಚಾರದ ಬಗ್ಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ

ಚಿಕ್ಕಮಗಳೂರು, ಜನವರಿ 11: ಶರಣಾದ ಆರು ಮಂದಿ ನಕ್ಸಲರು  ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಕೊಪ್ಪ ತಾಲೂಕಿನ ಮೇಗೂರು ಅರಣ್ಯದಲ್ಲಿ ಹೂತು ಇಡಲಾಗಿದ್ದ AK 56 ಗನ್​​, ರಿವಾಲ್ವಾರ್, ಬಂದೂಕು​​​ ಸೇರಿದಂತೆ 6 ಶಸ್ತ್ರಾಸ್ತ್ರಗಳನ್ನು ಚಿಕ್ಕಮಗಳೂರು ಪೊಲೀಸರು​ ಜಪ್ತಿ ಮಾಡಿದ್ದಾರೆ. ನಕ್ಸಲರು ಶರಣಾಗತಿಗೂ ಮುನ್ನ ಮೇಗೂರು ಅರಣ್ಯದಲ್ಲಿ ಅಡಗಿದ್ದರು. ಶರಣಾಗುವ

ಭೋಪಾಲ್, ಜನವರಿ 11: ವಿವಾಹಿತನೊಬ್ಬ ಲಿವ್​ಇನ್ ರಿಲೇಶನ್​ ಶಿಪ್​ನಲ್ಲಿದ್ದ ಸ್ನೇಹಿತೆಯನ್ನ ಕೊಂದು, ಮೃತದೇಹದ ಕೈಗಳನ್ನು ಕುತ್ತಿಗೆಗೆ ಬಲವಾಗಿ ಕಟ್ಟಿ ಫ್ರಿಡ್ಜ್​ನಲ್ಲಿಟ್ಟಿದ್ದ ಭೀಬತ್ಸ ಕೃತ್ಯ ಮಧ್ಯಪ್ರದೇಶದ ದೇವಾಸ್ ನಗರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಬರೋಬ್ಬರಿ 8 ತಿಂಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಸದ್ಯ ಆರೋಪಿ ಸಂಜಯ್ ಪಾಟಿದಾರ್ ಎಂಬಾತನನ್ನು ಪೊಲೀಸರು

ಮಂಗಳೂರು, ಜನವರಿ 11: ಮಂಗಳೂರಿನಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಸದಸ್ಯರು ಮತ್ತೆ ಸಕ್ರಿಯರಾಗಿದ್ದಾರಾ ಎಂಬ ಅನುಮಾನ ಬಲವಾಗಿದೆ. ವಾಮಂಜೂರಿನಲ್ಲಿ ಜನವರಿ 6 ರಂದು ನಡೆದ ರಿವಾಲ್ವರ್ ಮಿಸ್ ಫೈರ್ ಪ್ರಕರಣ ಭಾರೀ ಅನುಮಾನ ಹುಟ್ಟಿಸಿದೆ. ಮಿಸ್ ಫೈರ್ ಪ್ರಕರಣದಲ್ಲಿ ಬಳಕೆಯಾದ ಪಿಸ್ತೂಲ್ ಅಕ್ರಮ ಎಂಬುದು ಬೆಳಕಿಗೆ ಬಂದಿದೆ. ನಿಷೇಧಿತ ಪಿಎಫ್ಐ

ಬೆಂಗಳೂರು, (ಜನವರಿ 10): 2025ನೇ ಸಾಲಿನ ಎಸ್​ಎಸ್​ಎಲ್​ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆ-1 ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಇಂದು(ಜನವರಿ 10) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ

ನೆಲಮಂಗಲ, ಜನವರಿ 10: ರಿಯಲ್ ಎಸ್ಟೇಟ್ ಉದ್ಯಮಿಗಳ ಪಾರ್ಟಿಗೆ ಕಾಡು ಪ್ರಾಣಿಗಳನ್ನು  ಬೇಟೆಯಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರು ಸಂಚಾರಿ ಅರಣ್ಯಾಧಿಕಾರಿಗಳ ವಿಶೇಷ ಕಾರ್ಯಚರಣೆ ಮಾಡಿ ನೆಲಮಂಗಲದ ಶಾರ್ಪ್ ಶೂಟರ್​​ ಶ್ರೀನಿವಾಸ್(46), ಹನುಮಂತರಾಜು (44), ಮತ್ತು ರಾಮನಗರದ ಮುನಿರಾಜು(38) ಬಂಧಿತರು. ಅರಣ್ಯಾಧಿಕಾರಿಗಳನ್ನು ಕಂಡು ಥಾರ್ ಜೀಪ್​​ನಲ್ಲಿ ಆರೋಪಿಗಳು ಪರಾರಿಯಾಗುತ್ತಿದ್ದರು. 6 ಕಿ. ಮೀ

ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ದೇವಾಲಯವಾದ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ "ವೈಕು೦ಠ ಏಕಾದಶಿ"ಯ ಪ್ರಯುಕ್ತ ಶುಕ್ರವಾರದ೦ದು ಶ್ರೀದೇವರಿಗೆ ವಿಶೇಷ ಹೂವಿನ ಅಲ೦ಕಾರವನ್ನು ಅರ್ಚಕರಾದ ದಯಾಘನ್ ಭಟ್ ರವರು ನೆರವೇರಿಸಿದರು.ನ೦ತರ ಬೆಳಿಗ್ಗೆಯಿ೦ದ ಏಕಾದಶಿಯ ಪ್ರಯುಕ್ತ ಭಜನಾ ಕಾರ್ಯಕ್ರಮವು ಸಾಯ೦ಕಾಲದವರೆಗೆ ನಡೆಸಲಾಯಿತು.  

ಉಡುಪಿ:ಉಡುಪಿಯ ಕವಿಮುದ್ದಣ್ಣ ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಸ್ವಾಮಿ ಮ೦ದಿರ ಮಠದ ಇದರ ದ್ವಿತೀಯ ವರ್ಧ೦ತಿ ಉತ್ಸವ ಮತ್ತು ಪ್ರಾಣಪ್ರತಿಷ್ಠಾ ಮಹೋತ್ಸವವು ಇದೇ ತಿ೦ಗಳ ಜನವರಿ16ರ೦ದು ನಡೆಯಿದೆ ಎ೦ದು ಮ೦ದಿರ ಪತ್ರಿಕಾಪ್ರಕಟಣೆಯು ತಿಳಿಸಿದೆ. ಈ ಬಗ್ಗೆ ಗುರುವಾರದ೦ದು ಮ೦ದಿರದಲ್ಲಿ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಟ್ರಸ್ಟಿಗಳ ಉಪಸ್ಥಿತಿಯಲ್ಲಿ ಸಮಿತಿಯ ಸದಸ್ಯರೊ೦ದಿಗೆ