ಬೆಂಗಳೂರು: ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ನಾನು ಬೆಂಬಲ ನೀಡುತ್ತೇನೆಂದು ನಟ ಕಿಚ್ಚ ಸುದೀಪ್ ಅವರು ಬುಧವಾರ ಹೇಳಿದ್ದಾರೆ. ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕಾಗಿಯೇ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ
ನವದೆಹಲಿ: IPL ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ 6 ವಿಕೆಟ್ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಸೋಲಿಸುವ ಮೂಲಕ ಪಂದ್ಯಾವಳಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲ ಬೌಲಿಂಗ್ನಲ್ಲೇ ಅದ್ಭುತ ಪ್ರದರ್ಶನ ನೀಡಿದ ಗುಜರಾತ್ ಬ್ಯಾಟಿಂಗ್ನಲ್ಲಿ 6 ವಿಕೆಟ್ಗಳ ಜಯ ಸಾಧಿಸಿತು. ಮೊಹಮ್ಮದ್ ಶಮಿ, ರಶೀದ್
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,431 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,33,719ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,916ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ
ತೆಲಂಗಾಣ: ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕರೀಮ್ನಗರದಲ್ಲಿರುವ ನಿವಾಸದಲ್ಲಿ ಸಂಜಯ್ ಕುಮಾರ್ ಅವರನ್ನು ಬುಧವಾರ ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ . ತೆಲಂಗಾಣ ರಾಜ್ಯ ಸಾರ್ವಜನಿಕ ಸೇವಾ ಆಯೋಗ ಮತ್ತು 10ನೇ ತರಗತಿ ಪ್ರಶ್ನೆ ಪತ್ರಿಕೆ ಲೀಕ್ ಆಗಿತ್ತು. ಇದಕ್ಕೆ ಸಿಎಂ ಕೆ.ಚಂದ್ರಶೇಖರ್ ರಾವ್ ಅವರ
ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ರಾಜಧಾನಿ ಬೆಂಗಳೂರಿನ ಸದಸ್ಯತ್ವ ಪಾಲು 28. ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಈ ಕ್ಷೇತ್ರಗಳಲ್ಲಿ ನೇರ ಹಣಾಹಣಿ ಇದೆ. 28 ಕ್ಷೇತ್ರಗಳ ಪೈಕಿ 15 ಸ್ಥಾನ ಗೆಲ್ಲಲು ಕಾಂಗ್ರೆಸ್ ಮತ್ತು ಬಿಜೆಪಿ ತಂತ್ರ ರೂಪಿಸುತ್ತಿವೆ. ಬೆಂಗಳೂರನ್ನು ಗೆದ್ದವರೇ ರಾಜ್ಯವನ್ನು ಗೆಲ್ಲುತ್ತಾರೆ ಎಂಬ ನಂಬಿಕೆ ಇದೆ.
ಉಡುಪಿ: ನಾನು ನನ್ನ ಜೀವನದಲ್ಲಿ ಮಾಡಬೇಕಾದಷ್ಟು ಸಮಾಜ ಸೇವೆಯನ್ನು ಮಾಡಿರುವ ತೃಪ್ತಿ ನನಗಿದೆ. ಬ್ರಹ್ಮಾವರ ವಿಧಾನ ಸಭಾ ಕ್ಷೇತ್ರದಿ೦ದ ಜನತಾದಳದಿ೦ದ ಸ್ಪರ್ಧಿಸಿ ತದನ೦ತರ ದಿನಗಳಲ್ಲಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಜನರ ಸಹಕಾರದಿ೦ದ ಗೆದ್ದು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಅದು ನನಗೆ ತೃಪ್ತಿಯುಕೊಟ್ಟಿದೆ. ತದನ೦ತರ ನಾನು ಕಾ೦ಗ್ರೆಸ್ ಪಕ್ಷಕ್ಕೆ ಸೇರಿದೆ
ಉಡುಪಿ : ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರು ತಮ್ಮ ಸಮಯೋಚಿತ ರಾಜಕೀಯ ನಿವೃತ್ತಿಯ ಒಂದು ನಿರ್ಧಾರ ಉಡುಪಿ ಜಿಲ್ಲೆಯ ಬಿಜೆಪಿ ಪಾಳೆಯದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣರಾಗಿದ್ದಾರೆ. ರಾಜಕೀಯ ಪಕ್ಷಗಳು ಎಷ್ಟೇ ಇಲ್ಲ ಎಂದರೂ ಜಿಲ್ಲೆಯಲ್ಲಿ ಜಾತಿ ಆಧಾರಿತ ರಾಜಕೀಯವೇ ನಡೆಯುತ್ತದೆ. ಜಿಲ್ಲೆಯ ಬಹುಸಂಖ್ಯಾತ ಮತದಾರರಿರುವ ಬಿಲ್ಲವ, ಬಂಟ ಮತ್ತು ಮೊಗವೀರ
ನವದೆಹಲಿ:ಏ 04. ಸಿಕ್ಕಿಂನ ನಾಥು ಲಾ ಪರ್ವತ ಪಾಸ್ನಲ್ಲಿ ಸಂಭವಿಸಿದ ಭಾರಿ ಹಿಮಪಾತದಲ್ಲಿ ಹಲವಾರು ಪ್ರವಾಸಿಗರು ಸಿಲುಕಿಸಿ ಆರು ಮಂದಿ ಸಾವನ್ನಪ್ಪಿ, ಎಂದು 11 ಮಂದಿ ಗಾಯಗೊಂಡಿದ್ದಾರೆ ತಿಳಿದು ಬಂದಿದೆ. ಈ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು, ಹಿಮಪಾತ ಸಂಭವಿಸಿದಾಗ 150ಕ್ಕೂ ಹೆಚ್ಚು ವಿಹಾರಿಗರು ಈ ಪ್ರದೇಶದಲ್ಲಿದ್ದರು ಎಂದು ವರದಿಯಾಗಿರುವುದರಿಂದ
ನವದೆಹಲಿ: 2024ರ ವಿತ್ತೀಯ ವರ್ಷದ ಭಾರತದ ಆರ್ಥಿಕ ಬೆಳವಣಿಗೆಯನ್ನು ವಿಶ್ವ ಬ್ಯಾಂಕ್ ಶೇ.6.6ರಿಂದ ಶೇ.6.3ಕ್ಕೆ ಕಡಿತಗೊಳಿಸಿದೆ. ಭಾರತದ ಆರ್ಥಿಕ ಬೆಳವಣಿಗೆಯ ಕುರಿತ ಮುನ್ಸೂಚನೆ ವರದಿ ಬಿಡುಗಡೆ ಮಾಡಿದ ವಿಶ್ವಬ್ಯಾಂಕ್, ಆರ್ಥಿಕ ಬೆಳವಣಿಗೆಯನ್ನು 6.3% ಕ್ಕೆ ಕಡಿತಗೊಳಿಸಿದೆ. ಈ ಹಿಂದೆ ಈ ಅಂದಾಜನ್ನು ವಿಶ್ವಬ್ಯಾಂಕ್ ಶೇ.6.6ರಷ್ಟು ಅಂದಾಜಿಸಿತ್ತು. ಇದೀಗ ನೂತನ ಪರಿಷ್ಕರಣೆಯಲ್ಲಿ ಶೇ.0.3ರಷ್ಟು
ಬೆಂಗಳೂರು: ಏ 04. ಅನಿತಾ ಕುಮಾರಸ್ವಾಮಿ ಅವರು ರಾಜಕೀಯಕ್ಕೆ ಬಂದಿದ್ದು ಪಕ್ಷ ಉಳಿಸಲಿಕ್ಕೆ. ಪಕ್ಷದ ಅಭ್ಯರ್ಥಿ ಇಲ್ಲದಿದ್ದಾಗ ಪಕ್ಷದ ಗೌರವ ಉಳಿಸಲು ಅವರನ್ನು ಕರೆದುಕೊಂಡು ಬಂದು ನಿಲ್ಲಿಸಿದೆವು, ನಾವೇ ಅವರನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡಿದ್ದೇವೆ ಹೊರತು ಅವರಿಗೆ ಸ್ವಂತ ಆಸಕ್ತಿಯಿರಲಿಲ್ಲ ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಭವಾನಿಗೆ