ತೆಲಂಗಾಣ: ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕರೀಮ್ನಗರದಲ್ಲಿರುವ ನಿವಾಸದಲ್ಲಿ ಸಂಜಯ್ ಕುಮಾರ್ ಅವರನ್ನು ಬುಧವಾರ ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ . ತೆಲಂಗಾಣ ರಾಜ್ಯ ಸಾರ್ವಜನಿಕ ಸೇವಾ ಆಯೋಗ ಮತ್ತು 10ನೇ ತರಗತಿ ಪ್ರಶ್ನೆ ಪತ್ರಿಕೆ ಲೀಕ್ ಆಗಿತ್ತು. ಇದಕ್ಕೆ ಸಿಎಂ ಕೆ.ಚಂದ್ರಶೇಖರ್ ರಾವ್ ಅವರ
ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ರಾಜಧಾನಿ ಬೆಂಗಳೂರಿನ ಸದಸ್ಯತ್ವ ಪಾಲು 28. ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಈ ಕ್ಷೇತ್ರಗಳಲ್ಲಿ ನೇರ ಹಣಾಹಣಿ ಇದೆ. 28 ಕ್ಷೇತ್ರಗಳ ಪೈಕಿ 15 ಸ್ಥಾನ ಗೆಲ್ಲಲು ಕಾಂಗ್ರೆಸ್ ಮತ್ತು ಬಿಜೆಪಿ ತಂತ್ರ ರೂಪಿಸುತ್ತಿವೆ. ಬೆಂಗಳೂರನ್ನು ಗೆದ್ದವರೇ ರಾಜ್ಯವನ್ನು ಗೆಲ್ಲುತ್ತಾರೆ ಎಂಬ ನಂಬಿಕೆ ಇದೆ.
ಉಡುಪಿ: ನಾನು ನನ್ನ ಜೀವನದಲ್ಲಿ ಮಾಡಬೇಕಾದಷ್ಟು ಸಮಾಜ ಸೇವೆಯನ್ನು ಮಾಡಿರುವ ತೃಪ್ತಿ ನನಗಿದೆ. ಬ್ರಹ್ಮಾವರ ವಿಧಾನ ಸಭಾ ಕ್ಷೇತ್ರದಿ೦ದ ಜನತಾದಳದಿ೦ದ ಸ್ಪರ್ಧಿಸಿ ತದನ೦ತರ ದಿನಗಳಲ್ಲಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಜನರ ಸಹಕಾರದಿ೦ದ ಗೆದ್ದು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಅದು ನನಗೆ ತೃಪ್ತಿಯುಕೊಟ್ಟಿದೆ. ತದನ೦ತರ ನಾನು ಕಾ೦ಗ್ರೆಸ್ ಪಕ್ಷಕ್ಕೆ ಸೇರಿದೆ
ಉಡುಪಿ : ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರು ತಮ್ಮ ಸಮಯೋಚಿತ ರಾಜಕೀಯ ನಿವೃತ್ತಿಯ ಒಂದು ನಿರ್ಧಾರ ಉಡುಪಿ ಜಿಲ್ಲೆಯ ಬಿಜೆಪಿ ಪಾಳೆಯದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣರಾಗಿದ್ದಾರೆ. ರಾಜಕೀಯ ಪಕ್ಷಗಳು ಎಷ್ಟೇ ಇಲ್ಲ ಎಂದರೂ ಜಿಲ್ಲೆಯಲ್ಲಿ ಜಾತಿ ಆಧಾರಿತ ರಾಜಕೀಯವೇ ನಡೆಯುತ್ತದೆ. ಜಿಲ್ಲೆಯ ಬಹುಸಂಖ್ಯಾತ ಮತದಾರರಿರುವ ಬಿಲ್ಲವ, ಬಂಟ ಮತ್ತು ಮೊಗವೀರ
ನವದೆಹಲಿ:ಏ 04. ಸಿಕ್ಕಿಂನ ನಾಥು ಲಾ ಪರ್ವತ ಪಾಸ್ನಲ್ಲಿ ಸಂಭವಿಸಿದ ಭಾರಿ ಹಿಮಪಾತದಲ್ಲಿ ಹಲವಾರು ಪ್ರವಾಸಿಗರು ಸಿಲುಕಿಸಿ ಆರು ಮಂದಿ ಸಾವನ್ನಪ್ಪಿ, ಎಂದು 11 ಮಂದಿ ಗಾಯಗೊಂಡಿದ್ದಾರೆ ತಿಳಿದು ಬಂದಿದೆ. ಈ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು, ಹಿಮಪಾತ ಸಂಭವಿಸಿದಾಗ 150ಕ್ಕೂ ಹೆಚ್ಚು ವಿಹಾರಿಗರು ಈ ಪ್ರದೇಶದಲ್ಲಿದ್ದರು ಎಂದು ವರದಿಯಾಗಿರುವುದರಿಂದ
ನವದೆಹಲಿ: 2024ರ ವಿತ್ತೀಯ ವರ್ಷದ ಭಾರತದ ಆರ್ಥಿಕ ಬೆಳವಣಿಗೆಯನ್ನು ವಿಶ್ವ ಬ್ಯಾಂಕ್ ಶೇ.6.6ರಿಂದ ಶೇ.6.3ಕ್ಕೆ ಕಡಿತಗೊಳಿಸಿದೆ. ಭಾರತದ ಆರ್ಥಿಕ ಬೆಳವಣಿಗೆಯ ಕುರಿತ ಮುನ್ಸೂಚನೆ ವರದಿ ಬಿಡುಗಡೆ ಮಾಡಿದ ವಿಶ್ವಬ್ಯಾಂಕ್, ಆರ್ಥಿಕ ಬೆಳವಣಿಗೆಯನ್ನು 6.3% ಕ್ಕೆ ಕಡಿತಗೊಳಿಸಿದೆ. ಈ ಹಿಂದೆ ಈ ಅಂದಾಜನ್ನು ವಿಶ್ವಬ್ಯಾಂಕ್ ಶೇ.6.6ರಷ್ಟು ಅಂದಾಜಿಸಿತ್ತು. ಇದೀಗ ನೂತನ ಪರಿಷ್ಕರಣೆಯಲ್ಲಿ ಶೇ.0.3ರಷ್ಟು
ಬೆಂಗಳೂರು: ಏ 04. ಅನಿತಾ ಕುಮಾರಸ್ವಾಮಿ ಅವರು ರಾಜಕೀಯಕ್ಕೆ ಬಂದಿದ್ದು ಪಕ್ಷ ಉಳಿಸಲಿಕ್ಕೆ. ಪಕ್ಷದ ಅಭ್ಯರ್ಥಿ ಇಲ್ಲದಿದ್ದಾಗ ಪಕ್ಷದ ಗೌರವ ಉಳಿಸಲು ಅವರನ್ನು ಕರೆದುಕೊಂಡು ಬಂದು ನಿಲ್ಲಿಸಿದೆವು, ನಾವೇ ಅವರನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡಿದ್ದೇವೆ ಹೊರತು ಅವರಿಗೆ ಸ್ವಂತ ಆಸಕ್ತಿಯಿರಲಿಲ್ಲ ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಭವಾನಿಗೆ
ಬೆಂಗಳೂರು: ಮಲೆನಾಡು ಮತ್ತು ಮಧ್ಯ ಕರ್ನಾಟಕ ಜಿಲ್ಲೆಗಳಿಂದ ರಾಜ್ಯಕ್ಕೆ ಐವರು ಮುಖ್ಯಮಂತ್ರಿಗಳು ಆರಿಸಿ ಬಂದಿದ್ದಾರೆ. ಹೀಗಾಗಿ ಈ ಭಾಗ ಭಾರೀ ಪ್ರಭಾವಶಾಲಿಯಾಗಿದೆ. ಕಡಿದಾಳ್ ಮಂಜಪ್ಪ, ಎಸ್ ಬಂಗಾರಪ್ಪ, ಜೆಎಚ್ ಪಟೇಲ್ ಮತ್ತು ಬಿಎಸ್ ಯಡಿಯೂರಪ್ಪ ಎಲ್ಲರೂ ಅವಿಭಜಿತ ಶಿವಮೊಗ್ಗ ಜಿಲ್ಲೆಯವರಾಗಿದ್ದರೆ, ಎಸ್ ನಿಜಲಿಂಗಪ್ಪ ಚಿತ್ರದುರ್ಗ ಜಿಲ್ಲೆಯವರು. 2018ರ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ
ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 3,038 ಹೊಸ ಸೋಂಕಿತರ ಪತ್ತೆಯಾಗಿದೆ. ಈ ಬಗ್ಗೆ ಮಂಗಳವಾರ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ನವೀಕಿರಸಲಾದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ 3,038 ಹೊಸ ಕೊರೋನವೈರಸ್ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳು 21,179
ನವದೆಹಲಿ: ದೆಹಲಿಯ 'ಮೋಸ್ಟ್ ವಾಂಟೆಂಡ್' ಗ್ಯಾಂಗ್ ಸ್ಟರ್ ದೀಪಕ್ ಬಾಕ್ಸರ್ ನನ್ನು ಮೆಕ್ಸಿಕೋದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಬಾಲಿವುಟ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಲ್ಲಿ ಗುರುತಿಸಿಕೊಂಡಿದ್ದ ದೀಪಕ್ ಬಾಕ್ಸರ್ ನನ್ನು ಮೆಕ್ಸಿಕೋ ಅಧಿಕಾರಿಗಳ ನೆರವಿನೊಂದಿಗೆ ದೆಹಲಿ ಪೊಲೀಸರ ತಂಡ ವಿಶೇಷ ಕಾರ್ಯಾಚರಣೆ