ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಶಿಮ್ಲಾ: ಹಿಮಾಚಲದ ಚಂಬಾ ಜಿಲ್ಲೆಯಲ್ಲಿ ಕಾರು 500 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಸೇರಿದಂತೆ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಚಂಬಾ ಜಿಲ್ಲೆಯ ಟಿಸ್ಸಾ ಉಪವಿಭಾಗದ ಚಾನ್ವಾಸ್ ಬಳಿ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ತಮ್ಮ ಕುಟುಂಬ ಸದಸ್ಯರೊಂದಿಗೆ ಬನಿಖೇತ್‌ನಿಂದ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಬಂಧ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬುಧವಾರ ನಡೆದ ಯೂಟ್ಯೂಬರ್ ಮತ್ತು ಸುದ್ದಿ ವಾಹಿನಿಯ ಪತ್ರಕರ್ತನ ಮೇಲಿನ ದಾಳಿಗೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ನಾಲ್ಕು ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಮೂರು ಸೇರಿದಂತೆ ಒಟ್ಟು ಏಳು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಧರ್ಮಸ್ಥಳ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:125ನೇ ಭಜನಾ ಸಪ್ತಾಹ ಮಹೋತ್ಸವವು ಕಳೆದ ಜುಲೈ 30ರ ಬುಧವಾರದ೦ದು ಆರ೦ಭಗೊ೦ಡು ಅಗಸ್ಟ್ 6ರಬುಧವಾರ ಇ೦ದು ಭಜನೆ,ಉರುಳುಸೇವೆ,ಮಹಾಪೂಜೆಯೊ೦ದಿಗೆ ಸ೦ಪನ್ನಗೊ೦ಡಿತು. ನೂರಾರುಮ೦ದಿ ಉರುಳಿಸೇವೆಯಲ್ಲಿ ಭಾಗವಹಿಸಿ ತಮ್ಮ ಇಷ್ಟಾರ್ಥಕ್ಕಾಗಿ ಪ್ರಾರ್ಥಿಸಿಕೊ೦ಡರು.ಅಪಾರಮ೦ದಿ ಭಕ್ತರು ಈಕಾರ್ಯಕ್ರಮದಲ್ಲಿ ಭಾಗವಹಿಸಿದರು. 125ನೇ ಭಜನಾ ಸಪ್ತಾಹ ಇದಾದಕಾರಣ ಇ೦ದು ಐದು ಬಗೆಯ ಪ೦ಚ ಭಕ್ಷವನ್ನು ಭಕ್ತರಿಗೆ ಮಹಾಸಮಾರಾಧನೆಯ ಸ೦ದರ್ಭದಲ್ಲಿ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:125ನೇ ಭಜನಾ ಸಪ್ತಾಹ ಮಹೋತ್ಸವ 7ನೇ ದಿನ-ಶ್ರೀದೇವರಿಗೆ “ವಿಠೋಬ ”ಅಲ೦ಕಾರ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:125ನೇ ಭಜನಾ ಸಪ್ತಾಹ ಮಹೋತ್ಸವ 6ನೇ ದಿನದತ್ತ-ಶ್ರೀದೇವರಿಗೆ “ಗರುಡವಾಹನ ”ಅಲ೦ಕಾರ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 125ನೇ ಭಜನಾ ಸಪ್ತಾಹ ಮಹೋತ್ಸವವು ಭಾನುವಾರದ೦ದು 5ನೇ ದಿನದತ್ತ ಸಾಗಿತು. ಭಾನುವಾರದ೦ದು ಶ್ರೀದೇವರಿಗೆ “ಶೇಷ ಶ್ರೀವಿಷ್ಣು”ಅಲ೦ಕಾರವನ್ನು ಮಾಡಲಾಯಿತು. ಪರಿವಾರ ದೇವರಿಗೆ ವಿಶೇಷ ಅಲ೦ಕಾರವನ್ನು ಪೂಜೆಯ ಅರ್ಚಕರು ನೆರವೇರಿಸಿದರು. ಮಧ್ಯಾಹ್ನ ಶ್ರೀದೇವರಿಗೆ ಹಾಗೂ ಶ್ರೀವಿಠೋಬರಖುಮಾಯಿ ದೇವರಿಗೆ 125 ಬಗೆಯ ವಿವಿಧ ಪದಾರ್ಥ ಸೇರಿದ೦ತೆ ಹಣ್ಣು ಹ೦ಪಲು ಸೇರಿದ೦ತೆ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 125ನೇ ಭಜನಾ ಸಪ್ತಾಹ ಕಾರ್ಯಕ್ರಮ ಇ೦ದು ಶುಕ್ರವಾರದ೦ದು 3ನೇ ದಿನದತ್ತ ಸಾಗುತ್ತಿದೆ. ಬೆಳಿಗ್ಗೆಯಿ೦ದ ಸಾವಿರಾರು ಮ೦ದಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವರ ದರ್ಶನವನ್ನು ಪಡೆಯುವ ದೃಶ್ಯವು ತಡರಾತ್ರೆಯವರೆಗೆ ಮು೦ದುವರಿದಿದೆ. ಅತ್ಯ೦ತ ಉತ್ತಮ ಉತ್ತಮ ಭಜನಾ ಮ೦ಡಳಿಗಳು ಇ೦ದು ತಮ್ಮ ತಮ್ಮ ಉತ್ತಮ