ಬೆಂಗಳೂರು, ಜುಲೈ 26: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 5 ಐರಾವತ ಕ್ಲಬ್ ಕ್ಲಾಸ್ 2.0 ವೋಲ್ವೋ ಬಸ್ಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ಚಾಲನೆ ನೀಡಿದ್ದಾರೆ. ಬಳಿಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನುಕಂಪದ ಆಧಾರದ ಮೇಲೆ ಕ.ರಾ.ಸಾ ಪೇದೆ ಹುದ್ದೆಗೆ
ಕೊಪ್ಪಳ: ಹಿಂದೂಗಳ ಪವಿತ್ರ ಯಾತ್ರಾತಾಣ ಕೊಪ್ಪಳದ ಗವಿಸಿದ್ದೇಶ್ವರ ಮಠದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಧ್ಯಾನ ಮಾಡುತ್ತಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ಹೌದು.. ಹಿಂದೂಗಳೇ ಹೆಚ್ಚಾಗಿ ಭೇಟಿ ನೀಡುವ ಕೊಪ್ಪಳದ ಗವಿಸಿದ್ದೆಶ್ವರ ಮಠದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಕಳೆದ ಎಂಟು ದಿನಗಳಿಂದ ಧ್ಯಾನ ಮಾಡುತ್ತಿದ್ದು, ತಮ್ಮ ಹರಕೆಯ ತೀರಿಸಲು ಮತ್ತು ಮಾನಸಿಕ ನೆಮ್ಮದಿಗಾಗಿ ಧ್ಯಾನ
ಮಡಿಕೇರಿ: ಟ್ರಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಡಿಕೇರಿಯಲ್ಲಿ (Madikeri) ನಡೆದಿದೆ. ಮಡಿಕೇರಿ ತಾಲೂಕಿನ ದೇವರಕೊಲ್ಲಿಯಲ್ಲಿ ಅಪಘಾತ (Accident) ಸಂಭವಿಸಿದ್ದು ಮೃತರನ್ನು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ನಿವಾಸಿಗಳಾದ ರಿಜ್ವಾನ್, ನಹೀದ್, ರಾಕಿಬ್, ನಿಹಾದ್ ಎಂದು ಗುರುತಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ (Police)
ಮಾಸ್ಕೋ:ಜು. 24: ತಾಂತ್ರಿಕ ದೋಷದಿಂದ ರಷ್ಯಾದ ವಿಮಾನ ಪೂರ್ವ ಅಮುರ್ ಪ್ರದೇಶದಲ್ಲಿ ಪತನಗೊಂಡಿದ್ದು, 48 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸೈಬೀರಿಯಾ ಮೂಲದ ಅಂಗಾರ ಎಂಬ ವಿಮಾನಯಾನ ಸಂಸ್ಥೆಯಿಂದ ನಿರ್ವಹಿಸಲ್ಪಡುತ್ತಿದ್ದ ಎಎನ್-24 ಸಂಖ್ಯೆಯ ವಿಮಾನ ಚೀನಾದ ಗಡಿಯಲ್ಲಿರುವ ಅಮುರ್ ಪ್ರದೇಶದ ಟಿಂಡಾ ಪಟ್ಟಣದ ಬಳಿ ರಾಡಾರ್ನಿಂದ ಸಂಪರ್ಕ ಕಳೆದುಕೊಂಡಿತು. ಇದಾದ
ಅಸ್ಸಾಂ: ಅಸ್ಸಾಂ ಲೋಕೋಪಯೋಗಿ ಇಲಾಖೆಯಲ್ಲಿ (ಪಿಡಬ್ಲ್ಯೂಡಿ) ಕೆಲಸ ಮಾಡುತ್ತಿದ್ದ 30 ವರ್ಷದ ಸಹಾಯಕ ಎಂಜಿನಿಯರ್ ಮಂಗಳವಾರ ಮಧ್ಯಾಹ್ನ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಜ್ಯೋತಿಷಾ ದಾಸ್ (30) ಎಂದು ಗುರುತಿಸಲಾಗಿದೆ. ಇವರು ಅಸ್ಸಾಂನಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ (ಪಿಡಬ್ಲ್ಯೂಡಿ) ಸಹಾಯಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಳವಾರ (ಜುಲೈ 22) ಮಧ್ಯಾಹ್ನ
ಮಾಸ್ಕೋ: ಜು. 24,ಚೀನಾ ಗಡಿಯಲ್ಲಿ 50 ಪ್ರಯಾಣಿಕರಿದ್ದ ರಷ್ಯಾದ ಆನ್ -24 ವಿಮಾನ ನಾಪತ್ತೆಯಾಗಿರುವ ಘಟನೆ ನಡೆದಿದೆ. ವಾಯು ಸಂಚಾರ ನಿಯಂತ್ರಣ ಕೊಠಡಿಯ ಸಂಪರ್ಕ ಕಳೆದುಕೊಂಡ ರಷ್ಯಾದ ಪ್ರಯಾಣಿಕ ವಿಮಾನವೊಂದು ನಾಪತ್ತೆಯಾಗಿದೆ. ರಷ್ಯಾದ ಪೂರ್ವ ಅಮುರ್ ಪ್ರದೇಶದಲ್ಲಿದ್ದಾಗ ವಿಮಾನ ಸಂಪರ್ಕ ಕಡಿತಗೊಂಡಿದೆ. ಈ ಆನ್ -24 ವಿಮಾನದಲ್ಲಿ ಸುಮಾರು 50
ಬೆಂಗಳೂರು: ವರ್ತೂರು ಕೆರೆಯ 480 ಎಕರೆ ಜಾಗವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ಗೆ ವರ್ಗಾಯಿಸುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(BDA) ಪ್ರಸ್ತಾವನೆಯನ್ನು ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದ ಕರ್ನಾಟಕ ಶಾಸಕಾಂಗದ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸ್ಥಾಯಿ ಸಮಿತಿ ತಿರಸ್ಕರಿಸಿದ್ದು, ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ನಿರ್ದೇಶನದಂತೆ ಜಲಮೂಲವನ್ನು
ಖ್ಯಾತ ಉದ್ಯಮಿ ಅನಿಲ್ ಅಂಬಾನಿ ಅವರ ಒಡೆತನದ ಕಂಪನಿಗಳ ಸಮೂಹ ಮತ್ತು ಯೆಸ್ ಬ್ಯಾಂಕ್ ಒಳಗೊಂಡ 3,000 ಕೋಟಿ ರೂಪಾಯಿಗೂ ಹೆಚ್ಚಿನ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಗುರುವಾರ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ರಿಲಯನ್ಸ್ ಕಮ್ಯುನಿಕೇಷನ್ಸ್ (ಆರ್ಕಾಮ್) ನ ಸಾಲ ಖಾತೆಯನ್ನು
ನವದೆಹಲಿ/ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಹೈಕೋರ್ಟ್ ಜಾಮೀನು ಮೇಲೆ ಬಿಡುಗಡೆ ಹೊಂದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ದರ್ಶನ್ ಸೇರಿ 7 ಆರೋಪಿಗಳ ಜಾಮೀನನ್ನು ರದ್ದು ಮಾಡುವಂತೆ ಕರ್ನಾಟಕ
ನವದೆಹಲಿ: ಉಪಾಧ್ಯಕ್ಷ ಜಗದೀಪ್ ಧಂಖರ್ ಅನಾರೋಗ್ಯದ ಕಾರಣ ನೀಡಿ ಹಠಾತ್ತನೆ ರಾಜೀನಾಮೆ ನೀಡಿದ ಒಂದು ದಿನದ ನಂತರ, ಎನ್ಡಿಎ ಹಿಂದುಳಿದ ಅಥವಾ ಅತ್ಯಂತ ಹಿಂದುಳಿದ ವರ್ಗಗಳ ಅಭ್ಯರ್ಥಿಯನ್ನು ಅವರ ಉತ್ತರಾಧಿಕಾರಿಯಾಗಿ ಕಣಕ್ಕಿಳಿಸುವ ಸಾಧ್ಯತೆಯಿದೆ. ಆಡಳಿತ ಮೈತ್ರಿಕೂಟವು ಹಿಂದುಳಿದ ಸಮುದಾಯಗಳ ಅಭ್ಯರ್ಥಿಯತ್ತ ಒಲವು ತೋರುತ್ತಿದೆ . ಚಲಾವಣೆಯಲ್ಲಿರುವ ಹೆಸರುಗಳ ಪೈಕಿ, ಕೃಷಿ ರಾಜ್ಯ