ಉಡುಪಿಯಲ್ಲಿ ಭಾರೀ ಮಳೆ...ನಗರಸಭೆಯಲ್ಲಿನ ಎಲ್ಲಾ ವಾರ್ಡ್ ಗಳ್ಳಿ ನೀರಿನ ಸಮಸ್ಯೆ...ನೀರಿಗಾಗಿ ಆಹಾಕಾರ...ಮಳೆ ಬ೦ದರೂ ನೀರಿಲ್ಲ

ಬೆಂಗಳೂರು: ಸಚಿವ ಡಿ ಸುಧಾಕರ್ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ಸೂಚಿಸಿದ್ದು, ಚಿತ್ರದುರ್ಗಕ್ಕೆ ಅನ್ವಯವಾಗುವಂತೆ ಸೋಮವಾರ (ಮೇ 11) ಸರ್ಕಾರಿ ರಜೆ ಘೋಷಣೆ ಮಾಡಿದೆ. ಜೊತೆಗೆ 3 ದಿನ ರಾಜ್ಯಾದ್ಯಂತ ಶೋಕಾಚರಣೆಯನ್ನೂ ಘೋಷಿಸಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯೂರು ಶಾಸಕರು ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ

ನವದೆಹಲಿ: ಸಿಎಂ ಹುದ್ದೆಗೆ ಸಂಬಂಧಿಸಿದಂತೆ ಕೇರಳದಲ್ಲಿ ಗೊಂದಲ ಭುಗಿಲೆದ್ದಿದೆ. ಶನಿವಾರ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸಭೆ ನಿರ್ಧಾರಕ್ಕೆ ಬರಲು ವಿಫಲವಾಗಿದೆ. ಸಿಎಂ ಸ್ಥಾನದ ಕುರಿತು ಪಕ್ಷದ ಹೈಕಮಾಂಡ್ ಈಗ ದೊಡ್ಡ ರಾಜಕೀಯ ಗೊಂದಲದಲ್ಲಿ ಸಿಲುಕಿದೆ. ಈ ರಾಜಕೀಯ ಸಸ್ಪೆನ್ಸ್ ಕಾಂಗ್ರೆಸ್ ಪಾಳಯದಲ್ಲಿ ಭೀತಿ ಮೂಡಿಸಿದೆ. ಹೈಕಮಾಂಡ್ ಶೀಘ್ರದಲ್ಲೇ ತನ್ನ ನಿರ್ಧಾರವನ್ನು

ರಾಜ್ಯದಲ್ಲಿ ನಡೆಯುತ್ತಿರುವ ಮುಖ್ಯಮ೦ತ್ರಿ ಸ್ಥಾನ ಗುದ್ದಾಟಕ್ಕೆ ಜೂನ್ ತಿ೦ಗಳಲ್ಲಿ ಇತಿಶ್ರೀ ಅಗಲಿದೆ. ಖರ್ಗೆಯವರ ರಾಜ್ಯಸಭಾ ಸದಸ್ಯತ್ವ ಜೂನ್ ತಿ೦ಗಳಲ್ಲಿ ಅ೦ತ್ಯಕಾಣಲಿದೆ. ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ನಡೆಯುತ್ತಿರುವ ಮುಸುಕಿನ ಮ೦ತ್ರಿ ಸ್ಥಾನ ನಡೆಯುತ್ತಿರುವ ಗುದ್ದಾಟಕ್ಕೆ ಜೂನ್ ತಿ೦ಗಳಲ್ಲಿ ಮ೦ಗಲವಾಗಲಿದೆ ಎ೦ದು ಕಾ೦ಗ್ರೆಸ್ ಪಕ್ಷದ ಮೂಲವೇ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ರಾಜ್ಯದ ಗೃಹಮ೦ತ್ರಿಯಾಗಿಯೂ,ಕಾ೦ಗ್ರೆಸ್

ಅಹಮದಾಬಾದ್: ಗುಜರಾತ್ ನ ಖೇಡಾದ ಕಪಡ್ವಂಜ್ ತಾಲ್ಲೂಕಿನ ನರ್ಮದಾ ಮುಖ್ಯ ಕಾಲುವೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮುಳುಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದ್ದು, ಸಾಮೂಹಿಕ ಆತ್ಮಹತ್ಯೆಯ ಸಾಧ್ಯತೆಯನ್ನು ತಳ್ಳಿಹಾಕುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸಪ್ನಾಬೆನ್ ಸೋಲಂಕಿ, ಅವರ ಪತಿ ವಿನುಭಾಯಿ, ಅವರ ಮೂರು ವರ್ಷದ

ಮರದ ಬೋಟ್‌ಗೆ ಬೆಂಕಿಗೆ ಆಹುತಿಯಾಗಿ ಮುಳುಗಿದ ಪರಿಣಾಮ ಭಾರತೀಯ ನಾವಿಕನೊಬ್ಬ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಹಾರ್ಮುಜ್ ಬಳಿ ಸಂಭವಿಸಿದೆ.ಬೋಟ್‌ನಲ್ಲಿ 18 ಭಾರತೀಯ ಸಿಬ್ಬಂದಿ ಇದ್ದರು. ಬೋಟ್ ಪಕ್ಕದಲ್ಲೇ ಹಾದುಹೋಗುತ್ತಿದ್ದ ಹಡಗು ಅವರನ್ನು ರಕ್ಷಣೆ ಮಾಡಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಯಗೊಂಡ ನಾವಿಕರು ದುಬೈನಲ್ಲಿ ವೈದ್ಯಕೀಯ

ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದ ಶ್ರೀನಾಗಬ್ರಹ್ಮ ಮತ್ತು ಪಿಲಿಚಾಮು೦ಡಿ ಪರಿವಾರ ದೈವಗಳ ಪುನ:ಪ್ರತಿಷ್ಠೆ ಹಾಗೂ ನೇಮೋತ್ಸವಕ್ಕೆ ಅದ್ದೂರಿಯ ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮವು ಶುಕ್ರವಾರದ೦ದು ಜರಗಿತು. ಪರ್ಯಾಯ ಶ್ರೀಕೃಷ್ಣಮಠದ ಪರ್ಯಾಯ ಶ್ರೀವೇದವರ್ಧನ ಶ್ರೀಪಾದರು ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವರ ಭಾವಚಿತ್ರಕ್ಕೆ ಆರತಿಯನ್ನು ಬೆಳಗಿಸುವುದರೊ೦ದಿಗೆ ಅದ್ದೂರಿಯ ಚಾಲನೆಯನ್ನು ನೀಡಿದರು. ಶ್ರೀನಾಗಬ್ರಹ್ಮ ಮತ್ತು ಪಿಲಿಚಾಮು೦ಡಿ ಪರಿವಾರ ದೈವಗಳ ಪುನ:ಪ್ರತಿಷ್ಠೆ

ತಿರುವನಂತಪುರಂ: ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆ, ಸಿಎಂ ಆಯ್ಕೆ ಕಸರತ್ತು ನಡೆಯುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಶಾಸಕಾಂಗ ಸಭೆಯ ಆರಂಭಕ್ಕೂ ಮುನ್ನ ಕಾಂಗ್ರೆಸ್ ಶಾಸಕನೋರ್ವನ ಅಸಭ್ಯ ನಡೆ ತೀವ್ರ ವಿವಾದಕ್ಕೆ ಗುರಿಯಾಗಿದೆ. ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ತಿರುವನಂತಪುರಂ ಪ್ರಧಾನ ಕಚೇರಿಯಿಂದ ಬಂದಿರುವ ವಿಡಿಯೋವೊಂದು ವೈರಲ್ ಆಗಿದ್ದು, ಕೊಲ್ಲಂನಲ್ಲಿ

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಪ್ರಮುಖ ಸಾಂವಿಧಾನಿಕ ಬಿಕ್ಕಟ್ಟು ಭುಗಿಲೆದ್ದಿತು. ರಾಜ್ಯಪಾಲ ಆರ್.ಎನ್. ರವಿ ತಮ್ಮ ವಿಶೇಷ ಅಧಿಕಾರವನ್ನು ಬಳಸಿಕೊಂಡು ಸಂಪುಟವನ್ನು ವಜಾಗೊಳಿಸಿದರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಲು ನಿರಾಕರಿಸಿದ ನಡುವೆ, ರಾಜ್ಯಪಾಲರು ತಮ್ಮ ಸಾಂವಿಧಾನಿಕ ವೀಟೋ ಬಳಸಿ ವಿಧಾನಸಭೆ ವಿಸರ್ಜಿಸಿ ಅಧಿಸೂಚನೆ ಹೊರಡಿಸಿದರು. ಈ ಐತಿಹಾಸಿಕ ನಿರ್ಧಾರವನ್ನು ಭಾರತೀಯ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರೆದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಭವಾನಿಪುರದಲ್ಲಿ ಗೆದ್ದಿದ್ದ ಬಿಜೆಪಿ ಅಭ್ಯರ್ಥಿ ಸುವೇಂಧು ಅಧಿಕಾರಿ ಪಿಎಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್ ಗ್ರಾಮ್ ಸಿಟಿಯಲ್ಲಿ ಈ ಗುಂಡಿನ ದಾಳಿ ನಡೆದಿದೆ. ಮೃತನನ್ನು ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರ