ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿದ್ದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಲಷ್ಕರ್-ಇ-ತೊಯ್ಬಾ (LeT) ಉಗ್ರ ಸಂಘಟನೆಯ ಭಯೋತ್ಪಾದಕನನ್ನು ಭಾರತೀಯ ಸೇನಾಪಡೆ ಹೊಡೆದುರುಳಿಸಿದೆ. ಹತ್ಯೆಗೀಡಾದ ಉಗ್ರನನ್ನು ನೆರೆಯ ಕುಲ್ಗಾಮ್ ಜಿಲ್ಲೆಯ ಮೋತಲ್ಹಾಮಾ ನಿವಾಸಿ ಜಾಕಿರ್ ಅಹ್ಮದ್ ಗನಿ (26) ಎಂದು ಗುರುತಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು
ಕಾಕ್ರೋಚ್ ಜನತಾ ಪಾರ್ಟಿಯ ಟ್ವಿಟರ್ ಖಾತೆಯನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಆದೇಶವನ್ನು ದೆಹಲಿ ಹೈಕೋರ್ಟ್ ರದ್ದುಪಡಿಸಿದೆ. ಸರ್ಕಾರ ವಿರೋಧಿ ಆಂದೋಲನವನ್ನು ಪ್ರಾರಂಭಿಸಿದ ಕೆಲವೇ ದಿನಗಳಲ್ಲಿ ಸಿಜೆಪಿ ಲಕ್ಷಾಂತರ ಅನುಯಾಯಿಗಳನ್ನು ಗಳಿಸುತ್ತಿತ್ತು. ಆದರೆ ಕೇಂದ್ರ ಸರ್ಕಾರ ಇದ್ದಕ್ಕಿದ್ದಂತೆ ಸಿಜೆಪಿಯ X ಖಾತೆಗಳನ್ನು ನಿರ್ಬಂಧಿಸಲು ಆದೇಶಿಸಿತು. ಅದರ ನಂತರ ಈ ಖಾತೆಗಳನ್ನು
ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮದ ನಂತರ ಯುದ್ಧ ಸ್ಥಗಿತಗೊಂಡಿದೆ. ಇರಾನ್ ಪ್ರಸ್ತುತ ಅಯತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆ ಪ್ರಕ್ರಿಯೆ ನಡೆಸುತ್ತಿದೆ. ಈ ಮಧ್ಯೆ ಕಳೆದ 24 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡುಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಯುಕೆ ಮ್ಯಾರಿಟೈಮ್ ಏಜೆನ್ಸಿ ಹೇಳಿಕೊಂಡಿದೆ. ಈ ನಿರ್ಣಾಯಕ
ವೈನಾಡು: ಕೇರಳದ ವೈನಾಡು ಜಿಲ್ಲೆಯ ಕಾಲಡಿ ಬಳಿ ಮಂಗಳವಾರ ಭಯಾನಕ ರೀತಿಯಲ್ಲಿ ಭೂ ಕುಸಿತ ಸಂಭವಿಸಿದೆ. ಮೆಪ್ಪಾಡಿಯ ಕಾಲಡಿ ಸಂಭವಿಸಿದ ಭೂ ಕುಸಿತದಲ್ಲಿ 5ವರು ಮೃತಪಟ್ಟಿದ್ದು, ಇತರ 7 ಮಂದಿ ಗಾಯಗೊಂಡಿದ್ದು, ಹಲವರು ನಾಪತ್ತೆಯಾಗಿದ್ದು, ಅವರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಮಿನಾಕ್ಷಿ ಸೇತುವೆ ಬಳಿ ನಿರ್ಮಾಣ ಹಂತದ ವೈನಾಡು-ಮಲ್ಲಾಪುರಂ
ಬೆಂಗಳೂರು: ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಪತ್ತೆಯಾಗಿರುವ ಘಟನೆ ಇಂದು ಬೆಳಗ್ಗೆ ವರದಿಯಾಗಿದೆ. ಮೃತಳನ್ನು ತೇಜಸ್ವಿನಿ ರಾಜ್.ಪಿ (20) ಎಂದು ಗುರುತಿಸಲಾಗಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಚಿಕ್ಕಬಾಣವಾರದ ನಿವಾಸಿಯಾಗಿದ್ದ ತೇಜಸ್ವಿನಿ ಸೋಮವಾರ ಸ್ನೇಹಿತನಿಗೆ ಮೆಸೇಜ್ ಮಾಡಿ ಆತ್ಮಹತ್ಯೆಗೆ ಶರಣಾಗಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಸದಾಶಿವನಗರ
ವೈನಾಡು: ಕೇರಳದ ವೈನಾಡು ಜಿಲ್ಲೆಯ ಕಾಲಡಿ ಬಳಿ ಮಂಗಳವಾರ ಭಯಾನಕ ರೀತಿಯಲ್ಲಿ ಭೂ ಕುಸಿತ ಸಂಭವಿಸಿದೆ. ಮೆಪ್ಪಾಡಿಯ ಕಾಲಡಿ ಸಂಭವಿಸಿದ ಭೂ ಕುಸಿತದಲ್ಲಿ ಒಬ್ಬರು ಮೃತಪಟ್ಟಿದ್ದು, ಇತರ 7 ಮಂದಿ ಗಾಯಗೊಂಡಿದ್ದು, ಹಲವರು ನಾಪತ್ತೆಯಾಗಿದ್ದು, ಅವರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಮಿನಾಕ್ಷಿ ಸೇತುವೆ ಬಳಿ ನಿರ್ಮಾಣ ಹಂತದ ವೈನಾಡು-ಮಲ್ಲಾಪುರಂ ಸುರಂಗ
ಉಡುಪಿ ನಗರಸಭೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 169ಎ ಈ ಈ ರಸ್ತೆಗೆ ತಾಗಿಕೊಂಡಿರುವ ಜಯಲಕ್ಷ್ಮಿ ಸಿಲ್ಕ್ ಎಂಬ ದೊಡ್ಡಮಟ್ಟದ ಬಟ್ಟೆಯ ಮಾರಾಟ ಮಳಿಗೆ ಇದ್ದು.ಕೇವಲ ಇವರಿಗೆ ವ್ಯಾಪಾರಕ್ಕಾಗಿ ಮಾತ್ರ ನಮ್ಮ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಯಶ್ಪಾಲ್ ಸುವರ್ಣ ಮತ್ತು ಅಂದು ಉಡುಪಿ ನಗರಸಭೆಯ
ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಸೋಮವಾರ ಸುರಿದ ಭಾರೀ ಮಳೆ ಪರಿಣಾಮ ನಿರ್ಮಾಣ ಹಂತದ 540 ಮೆಗಾವ್ಯಾಟ್ ಕ್ವಾರ್ ಜಲವಿದ್ಯುತ್ ಯೋಜನೆ ಘಟಕದ ಸಮೀಪ ಭಾರಿ ಭೂಕುಸಿತ ಸಂಭವಿಸಿದೆ. ಪರಿಣಾಮ ಮಣ್ಣು, ಬಂಡೆಗಳು ಹಾಗೂ ಅವಶೇಷಗಳಡಿ ಹಲವು ವಾಹನಗಳು ಸಿಲುಕಿಕೊಂಡಿವೆ. ಚೆನಾಬ್ ನದಿಯ ಮೇಲೆ ನಿರ್ಮಾಣವಾಗುತ್ತಿರುವ ಕ್ವಾರ್ ಜಲವಿದ್ಯುತ್ ಯೋಜನೆಯನ್ನು ಚೆನಾಬ್
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮತ್ತೆ ಶಾಕ್ ನೀಡಿದ್ದು, ʻದಾಸʼಇನ್ನೂ ಒಂದು ವರ್ಷ ಜೈಲಿನಲ್ಲೇ ಕಾಲ ಕಳೆಯುವುದು ಅನಿವಾರ್ಯವಾಗಿದೆ. ದರ್ಶನ್ ಹಾಗೂ ಇತರ ಆರೋಪಿಗಳಿಗೆ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು 2025ರ ಆಗಸ್ಟ್ 14ರಂದು ಸುಪ್ರೀಂ ಕೋರ್ಟ್
ಬಾಗ್ದಾದ್: ಇರಾಕ್ನಲ್ಲಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ರಾಜಕಾರಣಿಗಳು ಮತ್ತು ಸಚಿವರ ವಿರುದ್ಧ ಪ್ರಮುಖ ಕ್ರಮ ಕೈಗೊಳ್ಳಲಾಗಿದೆ. ಹಲವಾರು ಸಂಸದರು ಮತ್ತು ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಇತರ ಸ್ಥಳಗಳಿಂದ ಸುಮಾರು 2,700 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇರಾಕಿ ಸಂಸದೆ ಅಲಿಯಾ ನಾಸಿಫ್ ಅವರ ಮನೆಯಿಂದ ಅಧಿಕಾರಿಗಳು