ವಯನಾಡಿನಲ್ಲಿ ಮತ್ತೆ ಭಾರೀ ಭೂಕುಸಿತ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ, 30 ಮಂದಿ ನಾಪತ್ತೆ...ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ: ವಾಹನಗಳ ಸಂಚಾರಕ್ಕಿಲ್ಲ ತೊಂದರೆ...

ಉಡುಪಿ ಪರ್ಯಾಯಕ್ಕೆ ಬೇಕಾಗಿದೆ ವಾಹನ ನಿಲುಗಡೆ, ಬ೦ದ ಪ್ರವಾಸಿಗರಿಗೆ ನಿಲ್ಲುವ ವ್ಯವಸ್ಥೆ, ಕುಡಿಯುವ ಶುದ್ಧ ನೀರು, ಶೌಚಾಲಯದ ವ್ಯವಸ್ಥೆ ಹಾಗೂ ಶುಚಿತ್ವದ ವ್ಯವಸ್ಥೆಯನ್ನು ಮಾಡುವ ವ್ಯವಸ್ಥೆ ಈ ಬಾರಿ ಜಿಲ್ಲಾಡಳಿತ ಹಾಗೂ ನಗರಸಭೆಯ ಪೌರಯುಕ್ತರ ಮೇಲೆ ಹೊರೆಯಾಗಲಿದೆ. ಈ ಸ೦ದರ್ಭದಲ್ಲಿ ವಾಹನಗಳ ಸುಗಮ ಸ೦ಚಾರದ ವ್ಯವಸ್ಥೆಯನ್ನು ಪೊಲೀಸ್ ಇಲಾಖೆಯು

ಬೆಂಗಳೂರು: ಉದ್ಯಮಿ ಕೆ. ರಘುನಾಥ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಮಾಜಿ ಸಂಸದ ಡಿ.ಕೆ. ಆದಿಕೇಶವುಲು ಪುತ್ರ ಡಿ.ಎ ಶ್ರೀನಿವಾಸ್, ಪುತ್ರಿ ಡಿ.ಎ.ಕಲ್ಪಜಾ, ಡಿವೈಎಸ್‌ಪಿ ಎಸ್‌.ವೈ.ಮೋಹನ್ ಅವರನ್ನು ಸಿಬಿಐ ಪೊಲೀಸರು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ರಘುನಾಥ್ ಅನುಮಾನಾಸ್ಪದ ಸಾವು ಹಾಗೂ ನಕಲಿ ದಾಖಲೆಗಳ ಪ್ರಕರಣದಲ್ಲಿ ಆದಿಕೇಶವುಲು ಮಗ ಶ್ರೀನಿವಾಸ್‌ ಪುತ್ರಿ ಕಲ್ಪಜ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎರಡು ದಶಕಗಳಷ್ಟು ಹಳೆಯ ನರೇಗಾ ಯೋಜನೆ ಬದಲಿಗೆ ಜಿ ರಾಮ್ ಜಿ ಮಸೂದೆಯನ್ನು ಮಂಡಿಸಿ ಅದಕ್ಕೆ ರಾಷ್ಟ್ರಪತಿಗಳ ಅಂಕಿತ ಸಹ ಸಿಕ್ಕಿದೆ. ಈ ಬಗ್ಗೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸಿಪಿಎಂ ರಾಜ್ಯಸಭಾ ಸಂಸದ ಜಾನ್ ಬ್ರಿಟಾಸ್, ಕೇಂದ್ರವು ಈಗ ಕರೆನ್ಸಿ ನೋಟುಗಳಿಂದ

ಉಡುಪಿ: ಭಾವಿ ಪರ‍್ಯಾಯ ಶೀರೂರು ಮಠದ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕೃಷ್ಣ ಮಠದ ಕನಕನ ಕಿಂಡಿ ಬಳಿ ವಿದ್ವಾಂಸ ಡಾ.ವಸಂತ ಭಾರದ್ವಾಜ್ ಭಾನುವಾರ ಬಿಡುಗಡೆಗೊಳಿಸಿದರು.ಇದೇ ಸಂದರ್ಭದಲ್ಲಿ ಮನೆ ಮನೆಗೆ ಆಹ್ವಾನ ಪತ್ರಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಮಠದ ದಿವಾನ ಡಾ. ಉದಯಕುಮಾರ ಸರಳತ್ತಾಯ ಪ್ರಾರ್ಥನೆ ಸಲ್ಲಿಸಿದರು. ಪರ್ಯಾಯ

ಸೌದಿ : ಸುಡುವ ಮರಳುಗಾಡು ಪ್ರದೇಶವಾದ ಸೌದಿ- ಯುಎಇಯಲ್ಲಿ ಹವಾಮಾನ ಬದಲಾವಣೆಯ ಕಾರಣದಿಂದಾಗಿ ಕಂಡು ಕೇಳರಿಯದ ಹಿಮಪಾತ ಉಂಟಾಗಿದೆ. ಸೌದಿ-ಯುಎಇ ಗಡಿಯಲ್ಲಿ ಸಂಪೂರ್ಣವಾಗಿ ಹಿಮದಿಂದ ಆವೃತವಾಗಿರುವ ವಿಶಾಲವಾದ ಭೂಪ್ರದೇಶವನ್ನು ತೋರಿಸುವ ಒಂದು ಅಸಾಮಾನ್ಯ ದೃಶ್ಯದ ವೀಡಿಯೊ ವೈರಲ್ ಆಗತೊಡಗಿದೆ. X ನಲ್ಲಿ ಹಂಚಿಕೊಳ್ಳಲಾದ ಈ ಕ್ಲಿಪ್, ಬಿಳಿ ಲ್ಯಾಂಡ್ಸ್ಕೇಪ್ ಮೂಲಕ ಕಾರು

ಬೆಂಗಳೂರು: ರಾಜ್ಯದಲ್ಲಿ ಸೀಸನಲ್ ಫ್ಲೂ ಹೆಚ್ಚಳ ಆಗ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್, ಜನವರಿಯಿಂದ ಮಾರ್ಚ್ ತನಕ ಸೀಸನಲ್ ಫ್ಲೂ ಹೆಚ್ಚಳದ ಭೀತಿ ಇರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಸೋಂಕಿತರ ಎಂಜಿಲಿನಿಂದ ಹರಡುವ ಸೋಂಕು ಇದಾಗಿದ್ದು ಮುನ್ನಚ್ಚರಿಕೆ ವಹಿಸುವಂತೆ ಮಾರ್ಗಸೂಚಿಯಲ್ಲಿ

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ 'ರಾಷ್ಟ್ರೀಯ ಪಲ್ಸ್ ಪೋಲಿಯೋ' ಲಸಿಕಾ ಕಾರ್ಯಕ್ರಮ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಯಾನಕ್ಕೆ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ರಾಷ್ಟ್ರೀಯ ಲಸಿಕಾ ದಿನವನ್ನು ಉದ್ಘಾಟಿಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತಿತರರು ಈ

ಬೆಂಗಳೂರು: ರೌಡಿ ಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನುಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಈ ವರ್ಷ ಜುಲೈನಲ್ಲಿ ನಗರದ ಭಾರತಿ ನಗರದಲ್ಲಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಎಂಬಾತನ ಕೊಲೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ತನಿಖೆ ವೇಳೆ ಎಫ್‌ಐಆರ್‌ನಲ್ಲಿ ಐದನೇ ಆರೋಪಿ ಎಂದು