ಗುಜರಾತ್: ಅಹಮದಾಬಾದ್ನಲ್ಲಿ ಜೂನ್ 12 ರಂದು ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ಅಪಘಾತದ ಪ್ರಾಥಮಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು, ಅದರಲ್ಲಿರುವ ಮಾಹಿತಿ ಬಹಿರಂಗವಾಗಿದೆ. ಈ ಘಟನೆಯ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ ಪ್ರಾಥಮಿಕ ವರದಿ ಬಹಿರಂಗಗೊಂಡಿದ್ದು, ಹಲವು ಅಂಶಗಳು ಬೆಳಕಿಗೆ ಬಂದಿವೆ. ಬೋಯಿಂಗ್ 787 ಡ್ರೀಮ್ಲೈನರ್ ವಿಮಾನದಲ್ಲಿ ಏನೆಲ್ಲಾ
ಮಂಗಳೂರು: ಎಂಆರ್ಪಿಎಲ್ ಘಟಕದಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವ ಅಸ್ವಸ್ಥಗೊಂಡಿರುವ ಘಟನೆ ಸಂಭವಿಸಿದೆ. ಎಂಆರ್ ಪಿಎಲ್ ನ OM&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೆಟ್ರೋಲಿಯಂ ರಿಫೈನರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂಆರ್ಪಿಎಲ್ ನ ತ್ಯಾಜ್ಯ ತೈಲ ಸಂಗ್ರಹಣ ಘಟಕದಲ್ಲಿ ಲೆವೆಲ್ ಬದಲಾವಣೆ ಪರಿಶೀಲನೆಗೆ
ಉಡುಪಿ: ಅಷ್ಟ ಮಠಗಳಲ್ಲಿ ಒಂದಾದ ಶೀರೂರು ಮಠವು ಉಡುಪಿ ಶ್ರೀಕೃಷ್ಣ ಮಠದ ಮುಂದಿನ ಪರ್ಯಾಯಕ್ಕಾಗಿ ಸಿದ್ಧತೆಯಲ್ಲಿ ತೊಡಗಿದೆ. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಇದಾಗಿದ್ದು ಸರ್ವಜ್ಞ ಪೀಠಾರೋಹಣದ ಹಾಗೂ ಶ್ರೀಕೃಷ್ಣನ ಪೂಜಾ ದೀಕ್ಷೆ ಸ್ವೀಕರಿಸುವ ಪೂರ್ವಭಾವಿ ಆಚರಣೆಗಳಲ್ಲಿ ಕಟ್ಟಿಗೆ ಮುಹೂರ್ತ ಪ್ರಮುಖವಾಗಿದೆ. ಈಗಾಗಲೇ ಬಾಳೆ
ಬಲೂಚಿಸ್ತಾನ: ಜು. 11ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಶಸ್ತ್ರ ಸಜ್ಜಿತ ವ್ಯಕ್ತಿಗಳು ಬಸ್ ಪ್ರಯಾಣಿಕರನ್ನು ಅಪಹರಿಸಿ, 9 ಮಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಸಂಭವಿಸಿದೆ. ಪ್ರಾಂತ್ಯದ ಝೋಬ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ವರದಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರ ಗುರುತಿನ ಚೀಟಿಗಳನ್ನು ಪರಿಶೀಲಿಸಿದ ಶಸ್ತ್ರಸಜ್ಜಿತ ದಂಗೆಕೋರರು ಅವರಲ್ಲಿ 9 ಮಂದಿಯನ್ನು ಕ್ವೆಟ್ಟಾದಿಂದ
ಉಡುಪಿ:ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿಯಲ್ಲಿ ಗುರುವಾರದ೦ದು ಶ್ರೀದೇವರ ಸನ್ನಿಧಿಯಲ್ಲಿ ಶ್ರೀ ಗುರು ಪೂರ್ಣಿಮಾ ಕಾರ್ಯ ಕ್ರಮ ಭಜನಾ ಮೋಹೋತ್ಸವವು ಶ್ರೀ ನಿತ್ಯಾನಂದ ಸ್ವಾಮೀಜಿಗೆ ಪಂಚಾಮೃತ ಅಭಿಷೇಕ , ಸೀಯಾಳ ಅಭಿಷೇಕ ನಡೆಯಿತು. ಭಜನಾ ಮೋಹೋತ್ಸವಕ್ಕೆ ಹರ್ಷದ ಸೂರ್ಯ ಪ್ರಕಾಶ್ ದೀಪ ಬೆಳಗಿಸಿ ಚಾಲನೆ ನೀಡಿದರು .
ಉಡುಪಿ:06.07.2025ರ ಭಾನುವಾರದ೦ದು ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ,ಉಡುಪಿ ಇಂದು ಪ್ರಥಮೈಕಾದಶಿ ಪ್ರಯುಕ್ತ ಶ್ರೀಕೃಷ್ಣ ಮಠದ ಭೋಜನಶಾಲೆಯಲ್ಲಿ ಶ್ರೀ ಪುತ್ತಿಗೆ ಪರ್ಯಾಯ ಉಭಯ ಶ್ರೀಪಾದರು ಸಾವಿರಾರು ಭಕ್ತರಿಗೆ ತಪ್ತ ಮುದ್ರಾಧಾರಣೆ ನೆರವೇರಿಸಿದರು. ಅದೇ ರೀತಿಯಲ್ಲಿ ಕಾಣಿಯೂರು ಮಠದಲ್ಲಿ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ಮತ್ತು ಕೃಷ್ಣಾಪುರಮಠದಲ್ಲಿ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು ಹಾಗೂ
ನ್ಯೂಯಾರ್ಕ್: ಜು. 06,ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾಜಿ ಮಿತ್ರ ಎಲಾನ್ ಮಸ್ಕ್ ಶನಿವಾರ 'ಅಮೆರಿಕ ಪಾರ್ಟಿ' ಎಂಬ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಅಧ್ಯಕ್ಷ ಟ್ರಂಪ್ 'ಒನ್ ಬಿಗ್, ಬ್ಯೂಟಿಫುಲ್ ಬಿಲ್'ಗೆ ಸಹಿ ಹಾಕಿದ ಬಳಿಕ, ಎಲಾನ್ ಮಸ್ಕ್ 'ಅಮೆರಿಕ ಪಾರ್ಟಿ' ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಈ
ತುಮಕೂರು: ಕೌಟುಂಬಿಕ ಕಹಲದಿಂದ ಬೇಸತ್ತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು (PSI) ಲಾಡ್ಜ್ ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ದಾವಣಗೆರೆ ನಗರದ ಬಡಾವಣೆ PSI ನಾಗರಾಜಪ್ಪ (45) ಆತ್ಮಹತ್ಯೆ ಮಾಡಿಕೊಂಡವರು. ಜು.1ರಂದು ಬೆಳಿಗ್ಗೆ 7 ಗಂಟೆಗೆ ದ್ವಾರಕಾ ಹೋಟೆಲ್ನ 4ನೇ ಮಹಡಿಯಲ್ಲಿ
ಉಡುಪಿ : ಉಡುಪಿ ನಗರದ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ “ಕಲ್ಸ೦ಕ ಗಿರಿಜಾ ಸಿಲ್ಕ್”ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊ೦ಡಿದ್ದು ಉತ್ತಮ ಗುಣಮಟ್ಟದ ಹೊಸ-ಹೊಸ ಆಕರ್ಷಕ ಬಟ್ಟೆಗಳು ಉತ್ಪಾದಕರಿ೦ದ ನೇರ ಕಡಿಮೆದರದಲ್ಲಿ ಗ್ರಾಹಕರ ಕೈಗೆ ನೀಡುತ್ತಿದೆ
ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ನನ್ನು ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದರು. ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಮೇರೆಗೆ