ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಮಂಡ್ಯ: 786 ಇ-ಖಾತಾ ಕಡತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ(ಇಒ) ಗುರುವಾರ ಇಂಡುವಾಳು ಗ್ರಾಮ ಪಂಚಾಯತ್‌ನಲ್ಲಿ ಕೆಲಸ ಮಾಡಿದ ಹಲವಾರು ಅಧಿಕಾರಿಗಳಿಗೆ ಶೋ-ಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ನವೆಂಬರ್ 20 ರೊಳಗೆ 786 ಇ-ಖಾತಾ ಫೈಲ್‌ಗಳನ್ನು ಪತ್ತೆಹಚ್ಚಲು ವಿಫಲವಾದರೆ ಕರ್ನಾಟಕ ರಾಜ್ಯ ಸಾರ್ವಜನಿಕ ದಾಖಲೆಗಳ ಕಾಯ್ದೆ(ಕೆಎಸ್‌ಪಿಆರ್‌ಎ)

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿರೋಡಿನ ಸರ್ಕಲ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಹೇಗಾಯಿತು? ಬಿಸಿರೋಡಿನ ಸರ್ಕಲ್ ನಲ್ಲಿ ಇನ್ನೋವಾ ಕಾರೊಂದು ಎನ್.ಜಿ ಸರ್ಕಲ್ ಗೆ

ಪಾಟ್ನ: ಬಿಹಾರ ಚುನಾವಣಾ ಫಲಿತಾಂಶಗಳು ಕಾಂಗ್ರೆಸ್‌ಗೆ ಗಂಭೀರ ಸೋಲನ್ನುಂಟುಮಾಡುವುದಲ್ಲದೆ, ಈ ವರ್ಷದ ಆರಂಭದಲ್ಲಿ ಬಿಜೆಪಿ ಮತಗಳನ್ನು ಕದಿಯುತ್ತಿದೆ ಎಂದು ಮತದಾರರಿಗೆ ಮನವರಿಕೆ ಮಾಡಿಕೊಡಲು ರಾಜ್ಯಾದ್ಯಂತ ಸಂಚರಿಸಿದ್ದ ರಾಹುಲ್ ಗಾಂಧಿಗೆ ದೊಡ್ಡ ಹಿನ್ನಡೆಯನ್ನೂ ತಂದಿದೆ. ಕಳೆದ ಕೆಲವು ಚುನಾವಣೆಗಳಲ್ಲಿ ಪಕ್ಷ ಮತಗಳನ್ನು ಕ್ರೋಢೀಕರಿಸಲು ಸಹಾಯ ಮಾಡಿದೆ ಎಂದು ನಂಬಿದ್ದ ಎರಡು ಹಿಂದಿನ ಯಾತ್ರೆಗಳಿಂದ

ಮಲ್ಪೆ ಬಂದರು ವ್ಯಾಪ್ತಿಯ 37,554.55 ಚದರ ಮೀಟರ್ ಭೂಮಿ ಉಡುಪಿ ಶಾಸಕರ ಅಧ್ಯಕ್ಷತೆಯ ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಗೆ ಗುತ್ತಿಗೆ ಆಧಾರದಲ್ಲಿ ನೀಡಿರುವುದು ಖಂಡನಾರ್ಹ ಈ ಜಾಗವನ್ನು ಮಲ್ಪೆಯ 5 ಭಜನಾ ಮಂಡಳಿಗಳನ್ನು ಒಳಗೊಂಡ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಗೆ ನೀಡಲು ರಘುಪತಿ ಭಟ್ ಆಗ್ರಹ ಕ್ಷೇತ್ರದ

ಉಡುಪಿಯ ಕೆ.ಎ೦.ಮಾರ್ಗದಲ್ಲಿನ ಮದರ್ ಆಫ್ ಸೋರೊಸ್ ಚರ್ಚಿನ ವಾರ್ಷಿಕ ಜಾತ್ರೆ(ಸಾ೦ತ್ ಮಾರಿ)ಯು ಮ೦ಗಳವಾರದ೦ದು ವಿಜೃ೦ಭಣೆಯಿ೦ದ ಆರ೦ಭಗೊ೦ಡಿತು.ಸಕಲ ಧಾರ್ಮಿಕ ವಿಧಾನಗಳೊ೦ದಿಗೆ ವಿಶೇಷ ಸಮೂಹಿಕ ಪ್ರಾರ್ಥನೆಯನ್ನು ಚರ್ಚಿನ ಧಾರ್ಮಿಕ ಗುರುಗಳ ದಿವ್ಯ ಉಪಸ್ಥಿತಿಯಲ್ಲಿ ನಡೆಸಲಾಯಿತು.ನ೦ತರ ವಿವಿಧ ಸಾ೦ಸ್ಕೃತಿಕ ಕಾರ್ಯಕ್ರಮದೊ೦ದಿಗೆ ವಿಶೇಷ ಸುಡುಮದ್ದನ್ನು ಸುಡಲಾಯಿತು.ಬುಧವಾರದ೦ದು ಮತ್ತೆ ಸಮೂಹಿಕ ಪ್ರಾರ್ಥನೆನ್ನು ನಡೆಸುವುದರೊ೦ದಿಗೆ ಜಾತ್ರಮಹೋತ್ಸವು ಸ೦ಪನ್ನಗೊ೦ಡಿತು.

ಮಾಸ್ಕೋ: ರಷ್ಯಾದಲ್ಲಿ ಭೀಕರ ಹೆಲಿಕಾಪ್ಟರ್ ಅಪಘಾತ ಸಂಭವಿಸಿದ್ದು, ಆಗಸದಲ್ಲಿ ಹಾರುತ್ತಿದ್ದಾಗಲೇ ಹೆಲಿಕಾಪ್ಟರ್ 2 ತುಂಡಾಗಿ ಪತನವಾಗಿದೆ. ರಷ್ಯಾದ ಡಾಗೆಸ್ತಾನ್ ಗಣರಾಜ್ಯದ ಅಚಿ-ಸು ಗ್ರಾಮದ ಬಳಿ ಈ ಘಟನೆ ನಡೆದಿದ್ದು, ರಷ್ಯಾದ ರಕ್ಷಣಾ ಸಂಬಂಧಿತ ವಾಯುಯಾನ Ka-226 ಹೆಲಿಕಾಪ್ಟರ್(Helicopter)ಪತನಗೊಂಡು ಕನಿಷ್ಠ ಐದು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಈ ಘಟನೆ

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ನಡೆದ ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರ ತಂಡಗಳು ಚುರುಕುಗೊಳಿಸಿದ್ದು, ಸ್ಪೋಟದ ಲಿಂಕ್ ಗೆ ಸಂಬಂಧಿಸಿದಂತೆ ಇಬ್ಬರು ವೈದ್ಯರನ್ನು ಬಂಧಿಸಿದ್ದಾರೆ.ನಿನ್ನೆ ದಿನ ಸಂಭವಿಸಿದ ಸ್ಪೋಟ ಸೇರಿದಂತೆ ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದ ಮೇಲೆ ಮೂವರು ವೈದ್ಯರ ಹೆಸರು ಬೆಳಕಿಗೆ ಬಂದ ನಂತರ ಫರಿದಾಬಾದ್‌ನ

ಇಸ್ಲಾಮಾಬಾದ್: ದೆಹಲಿ ಬಾಂಬ್ ಸ್ಫೋಟ ಪ್ರಕರಣ ಹಸಿರಾಗಿರುವಂತೆಯೇ ಅತ್ತ ಪಾಕಿಸ್ತಾನದಲ್ಲೂ ಭೀಕರ ಕಾರ್ ಬಾಂಬ್ ಸ್ಫೋಟ ಸಂಭವಿಸಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್‌ನ ಜಿಲ್ಲಾ ನ್ಯಾಯಾಲಯದ ಹೊರಗೆ ನಡೆದ ಕಾರು ಸ್ಫೋಟದಲ್ಲಿ 12 ಮಂದಿ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ನ್ಯಾಯಾಲಯಕ್ಕೆ ಆಗಮಿಸಿದ್ದವರು ಅಥವಾ ಪಾದಚಾರಿಗಳು. ಸ್ಫೋಟದಿಂದ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ ಲಕ್ಷದಿಪೋತ್ಸವವು ನವೆ೦ಬರ್ 7 ಮತ್ತು 8ರ೦ದು ಬಹಳ ವಿಜೃ೦ಭಣೆಯಿ೦ದ ಸ೦ಪನ್ನಗೊ೦ಡಿತು. ಶುಕ್ರವಾರದ೦ದು ಶ್ರೀದೇವರಿಗೆ ವಿಶೇಷ ಪ್ರಾರ್ಥನೆಯೊ೦ದಿಗೆ ಆರ೦ಭಗೊ೦ಡ ಕಾರ್ಯಕ್ರಮವು ಶನಿವಾರದ೦ದು ನಡೆಯಿತು. ಶ್ರೀದೇವರನ್ನು ವನಕ್ಕೆ ಕರೆದುಕೊ೦ಡು ಹೋಗಿ ಅಲ್ಲಿ ಸಕಲ ಧಾರ್ಮಿಕ ಕಾರ್ಯಕ್ರಮದೊ೦ದಿಗೆ ಪ೦ಚಾಮೃತ ಅಭಿಷೇಕ ಹವನ ಕಾರ್ಯಕ್ರಮದೊ೦ದಿಗೆ ಮಹಾಪೂಜೆ ಹಾಗೂ ರಾತ್ರಿ ಕೆರೆ ಉತ್ಸವ,ಪೇಟೆ

ತುಮಕೂರು: ಶೈಕ್ಷಣಿಕ ನಗರಿ ಎಂದೇ ಪ್ರಸಿದ್ದವಾಗಿರುವ ತುಮಕೂರು ವಿಶ್ವವಿದ್ಯಾನಿಲಯದ ನೂತನ ಜ್ಞಾನಸಿರಿ ಕ್ಯಾಂಪಸ್‌ನ್ನು ರಾಜ್ಯಪಾಲರು ಹಾಗೂ ವಿವಿ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್ ಲೋಕಾರ್ಪಣೆ ಮಾಡಿದರು. ನೂತನವಾಗಿ ನಿರ್ಮಿಸಲಾಗಿರುವ ತುಮಕೂರು ವಿಶ್ವವಿದ್ಯಾನಿಲಯದ ನೂತನ ಕ್ಯಾಂಪಸ್ ಜ್ಞಾನಸಿರಿ ಶೈಕ್ಷಣಿಕ ಭವನ ಹಾಗೂ ಇತರ ಕಟ್ಟಡಗಳನ್ನು ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಉದ್ಘಾಟಿಸಿದರು. ನಂತರ ಮಾತನಾಡಿದ ರಾಜ್ಯಪಾಲರಾದ ಥಾವರ್‌ಚಂದ್