ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರಿಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ(ED) ಶುಕ್ರವಾರ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ

ವಾಷಿಂಗ್ಟನ್: ಪ್ರಮುಖ ತೆರಿಗೆ ಮಸೂದೆ 'ಒನ್ ಬಿಗ್ ಬ್ಯೂಟಿಫುಲ್ ಬಿಲ್' (One Big Beautiful Bill) ಅಮೆರಿಕಾ ಕಾಂಗ್ರೆಸ್‌ ಅನುಮೋದನೆ ನೀಡಿದ ಬೆನ್ನಲ್ಲೇ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿದ್ದು, ಈ ಮೂಲಕ ಮಸೂದೆ ಇದೀಗ ಕಾನೂನು ರೂಪ ಪಡೆದುಕೊಂಡು ಜಾರಿಗೆ ಬಂದಿದೆ. ಜುಲೈ 04, ಅಮೆರಿಕ

ಉಡುಪಿ:ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ10ರ ಗುರುವಾರದ೦ದು  ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದ್ದು ಬೆಳಿಗ್ಗೆ 5ರಿ೦ದ 8ರವರೆಗೆ ಸೀಯಾಳ ಅಭಿಷೇಕ,ಮಹಾಪೂಜೆ,ಭಜನಾ ಕಾರ್ಯಕ್ರಮ,ಅನ್ನಸ೦ತರ್ಪಣೆ ಕಾರ್ಯಕ್ರಮದೊ೦ದಿಗೆ ರಾತ್ರಿ ಪಲ್ಲಕ್ಕಿಉತ್ಸವು ಜರಗಲಿದೆ ಎ೦ದು ಮ೦ದಿರದ ಪ್ರಕಟಣೆ ತಿಳಿಸಿದೆ.ಮು೦ಜಾನೆಯ ಸೀಯಾಳ ಅಭಿಷೇಕಕ್ಕೆ ಬೊ೦ಡವನ್ನು ಮ೦ದಿರಕ್ಕೆ ತಲುಪಿಸಬಹುದಾಗಿದೆ.

ಮಾಲಿ, ಜುಲೈ 03: ಪಶ್ಚಿಮ ಆಫ್ರಿಕಾದ ಮಾಲಿ(Mali)ಯಲ್ಲಿ ನಡೆದ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಅಲ್​​-ಖೈದಾ ಉಗ್ರರು ಮೂವರು ಭಾರತೀಯರನ್ನು ಅಪಹರಿಸಿದ್ದಾರೆ. ಈ ಘಟನೆ ಬಗ್ಗೆ ಭಾರತ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಅವರನ್ನು ಕೂಡಲೇ ರಕ್ಷಣೆ ಮಾಡುವಂತೆ ಮಾಲಿ ಸರ್ಕಾರದ ಬಳಿ ಮನವಿ ಮಾಡಿದೆ. ವಿದೇಶಾಂಗ ಸಚಿವಾಲಯ (MEA) ಬಿಡುಗಡೆ

ಉಡುಪಿ:ಕಡಿಯಾಳಿಯ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ಸ೦ಬ೦ಧಿಸಿದ ಸಗ್ರಿಯಲ್ಲಿರುವ ಪಿಲಿಚಾಮು೦ಡಿ ಹಾಗೂ ಪರಿವಾರ ದೈವಗಳ ಗುಡಿಯ ಜೀರ್ಣೋದ್ಧಾರದ ಪ್ರಯುಕ್ತ "ಮುಷ್ಠಿಕಾಣಿಕೆ" ಸಮರ್ಪಣೆಯ ಕಾರ್ಯಕ್ರಮವು ಬುಧವಾರದ೦ದು ಪುರೋಹಿತರಾದ ಪಾಡಿಗಾರು ಶ್ರೀನಿವಾಸ ತ೦ತ್ರಿಯವರ ನೇತೃತ್ವದಲ್ಲಿ ಶ್ರೀದೇವರಿಗೆ ವಿಶೇಷ ಸಾಮೂಹಿಕ ಪ್ರಾರ್ಥನೆಯನ್ನು ನಡೆಸುವುದರೊ೦ದಿಗೆ ನೆರವೇರಿಸಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್ ಮತ್ತು ಸಮಿತಿಯ ಸರ್ವಸದಸ್ಯರು

ಢಾಕಾ: ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬುಧವಾರ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ(ಐಸಿಟಿ)ಯು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ನಡೆಸಿದ ಐಸಿಟಿ ಅಧ್ಯಕ್ಷ ನ್ಯಾಯಮೂರ್ತಿ ಎಂಡಿ ಗೋಲಮ್ ಮೊರ್ಟುಜಾ ಮೊಜುಂದರ್ ನೇತೃತ್ವದ

ಧಾರವಾಡ: ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಹಿರಿಯ ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದರು. ಸಾರ್ವಜನಿಕವಾಗಿ ಈ ಅನಿರೀಕ್ಷಿತ ನಡೆಯಿಂದ ಅವಮಾನಕ್ಕೀಡಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ ಭರಮನಿ ಅವರು ಸ್ವಯಂ ಘೋಷಿತ ರಾಜೀನಾಮೆಗೆ ಮುಂದಾಗಿದ್ದಾರೆ. ನಾರಾಯಣ ಭರಮನಿ ಅವರು ಅದಾಗಲೇ ರಾಜೀನಾಮೆಗೆ ಸರ್ಕಾರಕ್ಕೆ ಅರ್ಜಿ

ಉಡುಪಿ:ಜುಲಾಯಿ 1ರ ಮ೦ಗಳವಾರದ೦ದು ವೈದ್ಯರ ದಿನಾಚರಣೆಯಾಗಿದ್ದು ಈ ಪ್ರಯುಕ್ತವಾಗಿ ಉಡುಪಿಯ ಟೀಚರ್ಸ್ ಕೋಪರೇಟಿವ್ ಬ್ಯಾ೦ಕ್ ಆಶ್ರಯದಲ್ಲಿ ಉಡುಪಿಯ ರಥಬೀದಿಯಲ್ಲಿನ ಶ್ರೀಕೃಷ್ಣ ಉಚಿತ ಚಿಕಿತ್ಸಾಲಯ ವೈದ್ಯರು ಗಳಾದ ಡಾ.ಜಯ೦ತ್ ರಾವ್, ಡಾ.ಸತೀಶ್ ರಾವ್ ,ದ೦ತವೈದ್ಯರಾದ ಶ್ರೀಮತಿ ಅರ್ಚನ ರಾವ್.ಡಾ ಕೆ.ಶಿವಾನ೦ದ ಭ೦ಡಾರ್ಕರ್ ರವರುಗಳನ್ನು ಸನ್ಮಾನ ಟೀಚರ್ಸ್ ಕೋಪರೇಟಿವ್ ಬ್ಯಾ೦ಕಿನ ಮ್ಯಾನೇಜರ್

ದೊಡ್ಡಬಳ್ಳಾಪುರ: ನಾಯಕರಂಡನಹಳ್ಳಿ ಸಮೀಪ ಗೌರಿಬಿದನೂರು ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಇನ್ನೋವಾ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿಗಳಾದ ಡಿ.ಎಂ.ಈಶ್ವರಪ್ಪ, ಪುರುಷೋತ್ತಮ(75), ಕಾಳಪ್ಪ(65), ನಾರಾಯಣಪ್ಪ(70) ಹಾಗೂ ಕಾರು ಚಾಲಕ‌ ಕಾರ್ತಿಕ್ ಮೃತಪಟ್ಟವರು. ಕಾರಿನಲ್ಲಿ ಎಂಟು ಜನರು ದೊಡ್ಡಬಳ್ಳಾಪುರದಿಂದ ಗೌರಿಬಿದನೂರು ಸಮೀಪದ ಮಂಚೇನಹಳ್ಳಿಯ ಭೀಮೇಶ್ವರ ಬೆಟ್ಟಕ್ಕೆ ಹೊರಟಿದ್ದರು.  ಕಾರಿನಲ್ಲಿದ್ದ

ಮಂಗಳೂರು:ಜು. 01,ಶಕ್ತಿನಗರ ವ್ಯವಸಾಯ ಸೇವಾ ಸಹಕಾರಿ ಸಂಘದ  ಮ್ಯಾನೇಜರ್‌ ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ಗ್ರಾಹಕರು ತಮ್ಮ ಕಷ್ಟಕ್ಕೆ ಅಡವಿಟ್ಟಿದ್ದ 6.5 ಕೆಜಿ ಚಿನ್ನಾಭರಣಗಳನ್ನು ದೋಚಿದ್ದಾರೆ ಎಂಬ ಆಘಾತಕಾರಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳು ಅದೇ ಚಿನ್ನವನ್ನು ಮತ್ತೊಂದು ಸಹಕಾರಿ ಸಂಘದಲ್ಲಿ ಅಡವಿಟ್ಟು 3.5 ಕೋಟಿ ರೂ. ಸಾಲ