ಬೆಂಗಳೂರು: ಕರ್ನಾಟಕದಲ್ಲಿ ಮಾನ್ಸೂನ್ ಮಾರುತಗಳು ತೀವ್ರಗೊಂಡ ಪರಿಣಾಮ ರಾಜ್ಯಾದ್ಯಂತ ಭಾರಿ ಮಳೆ ಮುಂದುವರೆದಿದ್ದು, ರಾಜ್ಯದ 7 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆ ಇಂದೂ ಕೂಡ ಮುಂದವರೆಯಲಿದ್ದು, ಇಂದು ಕರ್ನಾಟಕದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿಗೆ
ನವದೆಹಲಿ: ಜುಲೈ 18: ಭಾರತದ ರಕ್ಷಣಾ ಕ್ಷೇತ್ರದಲ್ಲಿ (Indian defense) ಚಟುವಟಿಕೆ ತೀವ್ರ ಹಂತಕ್ಕೆ ಹೋಗಿದೆ. ಅದರಲ್ಲೂ ಆಪರೇಷನ್ ಸಿಂದೂರದ ಬಳಿಕ ಸರ್ಕಾರವು ತನ್ನ ಡಿಫೆನ್ಸ್ ಪ್ರಾಜೆಕ್ಟ್ಗಳೆಲ್ಲವನ್ನೂ ಅವಧಿಗೆ ಮುನ್ನ ಮುಗಿಸುವತ್ತ ಗಮನ ಕೊಟ್ಟಿದೆ. ಅಮೆರಿಕದ, ರಷ್ಯಾ, ಚೀನಾದ ರಕ್ಷಣಾ ಸಾಮರ್ಥ್ಯಕ್ಕೆ ಸಮೀಪ ಹೋಗಲು ಯತ್ನಿಸುತ್ತಿದೆ. ಇದೇ ವೇಳೆ,
ಪಾಟ್ನಾ: ಈ ವಾರ ಬಿಹಾರದಲ್ಲಿ ಭಾರಿ ಮಳೆಯಾಗುತ್ತಿದ್ದು, ಸಿಡಿಲು ಬಡಿದು ಕನಿಷ್ಠ 33 ಜನ ಸಾವನ್ನಪ್ಪಿದ್ದಾರೆ ಮತ್ತು ಡಜನ್ಗಟ್ಟಲೆ ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಬಿಹಾರದಲ್ಲಿ ಬುಧವಾರ ಮತ್ತು ಗುರುವಾರದ ನಡುವೆ ಬಿರುಗಾಳಿ ಸಹಿತ ಭೀಕರ ಮಳೆಯಲ್ಲಿ ಈ ಸಾವುಗಳು ಸಂಭವಿಸಿವೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ
ನವದೆಹಲಿ: ಯೆಮೆನ್ನಲ್ಲಿ ಸ್ಥಳೀಯ ಪ್ರಜೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾ ಅವರ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್ಗೆ ತಿಳಿಸಲಾಗಿದೆ. ಯೆಮನ್ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳ ಮೂಲದ 38 ವರ್ಷದ ನಿಮಿಷ ಪ್ರಿಯಾ ಅವರನ್ನು ರಕ್ಷಿಸಲು ಕೇಂದ್ರ ಸರ್ಕಾರವು ರಾಜತಾಂತ್ರಿಕ ಮಾರ್ಗಗಳನ್ನು
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಜಾಗತಿಕ ಕ್ರಿಕೆಟ್ ನ ಬಾಸ್ ಎಂಬುದು ಮತ್ತೆ ಸಾಬೀತಾಗಿದ್ದು, 2023-24ರಲ್ಲಿ ಭಾರತದ ಕ್ರಿಕೆಟ್ ಸಂಸ್ಥೆ ಬರೊಬ್ಬರಿ 9 ಸಾವಿರಕ್ಕೂ ಅಧಿಕ ಕ್ರಿಕೆಟ್ ಆದಾಯ ಪಡೆದಿದೆ. ಹೌದು.. 2023–24ರ ಹಣಕಾಸು ವರ್ಷದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 9,741.7 ಕೋಟಿ ರೂ. ಆದಾಯ
ಡಾಕಾ, ಜುಲೈ 17: ಬಾಂಗ್ಲಾದೇಶದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ (Sheikh Hasina) ಬೆಂಬಲಿಗರು ಮತ್ತು ಪೊಲೀಸರ ನಡುವೆ ತೀವ್ರ ಸಂಘರ್ಷ ಏರ್ಪಟ್ಟಿದೆ. ಶೇಖ್ ಹಸೀನಾ ತವರಾದ ಗೋಪಾಲ್ಗಂಜ್ನಲ್ಲಿ ಬುಧವಾರ ರಾಷ್ಟ್ರೀಯ ನಾಗರಿಕ ಪಕ್ಷ (ಎನ್ಸಿಪಿ) ಆಯೋಜಿಸಿದ್ದ ರ್ಯಾಲಿಯ ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಶೇಖ್ ಹಸೀನಾ ಅವರ ನೂರಾರು
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಗುರುವಾರ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದು, ರಾಜ್ಯದ ಎಲ್ಲಾ ಗೃಹಬಳಕೆದಾರರು ಆಗಸ್ಟ್ 1, 2025 ರಿಂದ(ಜುಲೈ ಬಿಲ್ಲಿಂಗ್ ಸೈಕಲ್ನಿಂದ ಅನ್ವಯಿಸುತ್ತದೆ) ತಿಂಗಳಿಗೆ 125 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಹೇಳಿದ್ದಾರೆ. ತಮ್ಮ ಅಧಿಕೃತ 'ಎಕ್ಸ್' ಖಾತೆಯಲ್ಲಿ ಈ
ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ತಮ್ಮ ಮೇಲೆ ಕೈ ಎತ್ತಿ ಹೊಡೆಯಲು ಯತ್ನಿಸಿದ್ದರಿಂದ ತೀವ್ರ ಅವಮಾನಕ್ಕೊಳಗಾಗಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದ ಧಾರವಾಡ ಎಎಸ್ಪಿ ನಾರಾಯಣ ಬರಮನಿ ಅವರಿಗೆ ಈಗ ಜಾಕ್ಪಾಟ್ ಹೊಡೆದಿದೆ. ಧಾರವಾಡ ಎಎಸ್ಪಿ ಆಗಿದ್ದ ಬರಮನಿ ಅವರಿಗೆ ಈಗ ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತ(ಡಿಸಿಪಿ)
ಮಂಗಳೂರು: ಧರ್ಮಸ್ಥಳ ದೇವಸ್ಥಾನದ ಮಾಜಿ ಪೌರ ಕಾರ್ಮಿಕರ ಪರವಾಗಿ ವಕೀಲರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮತ್ತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳ ಅಂತ್ಯಕ್ರಿಯೆ
ಬೆಂಗಳೂರು:ಜು. 16: ಹಿಂದುಳಿದ ವರ್ಗಗಳಿಗೆ ಶೈಕ್ಷಣಿಕ, ಸೇವೆ ಹಾಗೂ ರಾಜಕೀಯ ವಲಯದಲ್ಲಿ ಶೇಕಡಾ 50 ರಷ್ಟು ಮೀಸಲಾತಿ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಸಮಿತಿ ಮಂಡಳಿ ಸಭೆಯಲ್ಲಿ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳ ಬಗ್ಗೆ ಮತ್ತು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು