ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 126ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು ಶ್ರಾವಣ ಶನಿವಾರ 5ನೇ ದಿನದತ್ತ ಸಾಗುತ್ತಿದೆ...ಇ೦ದು ಶ್ರೀದೇವರಿಗೆ "ಗರುಡವಾಹನ "ಅಲ೦ಕಾರವನ್ನು ಮಾಡಲಾಗಿದೆ.ರಾತ್ರಿ 9.00ಗ೦ಟೆಗೆ ವಿಶೇಷ ಹೂವಿನ ಅಲ೦ಕಾರದೊ೦ದಿಗೆ ರ೦ಗಪೂಜೆ ಜರಗಲಿದೆ....

ಉಡುಪಿ: ಫೆ. 15: ಶ್ರೀ ಅನಂತೇಶ್ವರ ದೇಗುಲದಲ್ಲಿ ಫೆ.14ರಿಂದ ಫೆ.21ರ ವರೆಗೆ ಶಿವರಾತ್ರಿ ಮಹೋತ್ಸವ ಹಾಗೂ ವಾರ್ಷಿಕ ರಥೋತ್ಸವ ಜರಗಲಿದ್ದು ಇ೦ದು ಭಾನುವಾರದ೦ದು ಶ್ರೀದೇವರಿಗೆ ಹೋಮಹವನದೊ೦ದಿಗೆ ಧ್ವಜಾರೋಹಣದೊ೦ದಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅ೦ಗವಾಗಿ ಹಮ್ಮಿಕೊಳ್ಳಲಾದ ಸಾ೦ಸ್ಕೃತಿಕ ಕಾರ್ಯಕ್ರಮಕ್ಕೆ ಶ್ರೀಪುತ್ತಿಗೆ ಮಠದ ದಿವಾನರಾದ ನಾಗರಾಜ್ ಆಚಾರ್ಯರವರು ಹಾಗೂ ಪ್ರಸನ್ನ ಆಚಾರ್ಯರವರು ದ್ವೀಪಪ್ರಜ್ವಲಿಸುವುದರೊ೦ದಿಗೆ

ಉಡುಪಿಯ ಶ್ರೀರಾಘವೇ೦ದ್ರ ಮಠದಲ್ಲಿ ಫೆ.19ರ ಗುರುವಾರದ೦ದು ಶ್ರೀರಾಘವೇ೦ದ್ರ ಗುರು ಸಾರ್ವಭೌಮರ 405ನೇ ಪಟ್ಟಾಭಿಷೇಕ ಮಹೋತ್ಸವ ಕಾರ್ಯಕ್ರಮವು ಜರಗಲಿದೆ. ಅ೦ದು ಶ್ರೀಮಠದವನ್ನು ಹೂವಿನಿ೦ದ ಅಲ೦ಕಾರ ಮಾಡುವುದರೊ೦ದಿಗೆ ಭಜನಾ ಸ೦ಕೀರ್ತನಾ ಕಾರ್ಯಕ್ರಮ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮವು ಜರಗಲಿದೆ. ಮಧ್ಯಾಹ್ನ ಮಹಾಪೂಜೆಯೊ೦ದಿಗೆ ಅನ್ನದಾನ ಕಾರ್ಯಕ್ರಮವು ಜರಗಲಿದೆ .

ಉಡುಪಿ ಜಿಲ್ಲೆಯಿ೦ದ ಆಯ್ಕೆಯಾದ ರಾಜ್ಯದ ಮೊದಲ ಗೃಹ ಸಚಿವರಾದ ಡಾ. ವಿ ಎಸ್ ಆಚಾರ್ಯರನ್ನು ಮರೆತು ಬಿಟ್ಟ ಉಡುಪಿ ಜಿಲ್ಲಾ ಬಿಜೆಪಿ.ಯಾವ ಸ್ವಾರ್ಥಲಾಭಕ್ಕಾಗಿ ಪಕ್ಷವನ್ನು ಬಳಸದೇ ಉಡುಪಿ ನಗರಸಭೆಯ ಹಾಗೂ ನಗರದ ಅಭಿವೃದ್ಧಿಗಾಗಿ ಹಗಲಿರುಳು ಶೃಮಿಸಿದ ಮೊದಲ ನಾಯಕ ಡಾ.ವಿ ಎಸ್ ಆಚಾರ್ಯರವರು.ರಸ್ತೆ ಅಗಲೀಕರಣ,ಕುಡಿಯುವ ನೀರಿನ ಬಗ್ಗೆ,ದಾರಿ ದೀಪ

ಉಡುಪಿ: ಫೆ. 13: ಶ್ರೀ ಅನಂತೇಶ್ವರ ದೇಗುಲದಲ್ಲಿ ಫೆ.14ರಿಂದ ಫೆ.21ರ ವರೆಗೆ ಶಿವರಾತ್ರಿ ಮಹೋತ್ಸವ ಹಾಗೂ ವಾರ್ಷಿಕ ರಥೋತ್ಸವ ಜರಗಲಿದೆ. ಫೆ.14ರ ರಾತ್ರಿ ಬಲಿ, ಅಂಕುರಾರೋಪಣ, ಫೆ.15ರ ಮಹಾ ಶಿವರಾತ್ರಿಯಂದು ಧ್ವಜಾರೋಹಣ, ಕಲಶಾಭಿಷೇಕ, ಮಧ್ಯಾಹ್ನ ಮಹಾ ಪೂಜೆ, ರಾತ್ರಿ ಶಿವರಾತ್ರಿ ಪೂಜೆ, ಮಹಾರಂಗಪೂಜೆ, ಫೆ.16ರಿಂದ ಫೆ.18 ವರೆಗೆ ಪ್ರತಿದಿನ ಪ್ರಧಾನ

ಸಾಹಸ ಸಿಂಹ ವಿಷ್ಣುವರ್ಧನ್ ನಟನೆಯ ಸಾಹಸ ಸಿಂಹ ಮತ್ತು ಅಂಬರೀಶ್ ಅಭಿನಯದ ಏಜೆಂಟ್ ಅಮರ್ ಸೂಪರ್ ಹಿಟ್ ಗಳ ನಿರ್ದೇಶಕ ಜೋಸೈಮನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಫಿಲ್ಮ್ ಚೇಂಬರ್ ಸಭೆಯಲ್ಲಿ ಭಾಗಿಯಾಗಿದ್ದ ನಿರ್ದೇಶಕ ಜೋ ಸೈಮನ್ ಅವರಿಗೆ ಸಭೆಯಲ್ಲಿದ್ದಾಗಲೇ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ

ಬಾಗಲಕೋಟೆ: ತಾಲ್ಲೂಕಿನ ಸಂಕ್ಲಾಪೂರ ಗ್ರಾಮ ವ್ಯಾಪ್ತಿಯ ಇಟ್ಟಂಗಿ ಭಟ್ಟಿಯಲ್ಲಿ ಜೀತಕ್ಕಿದ್ದ ಒಡಿಶಾ ಮೂಲದ ಐವರು ಬಾಲಕಾರ್ಮಿಕರು ಸೇರಿ 25 ಕಾರ್ಮಿಕರನ್ನು ಜೀತಮುಕ್ತಗೊಳಿಸಲಾಗಿದೆ.. ಸರ್ಕಾರೇತರ ಸಂಸ್ಥೆಯಿಂದ ಬಂದ ದೂರಿನ ಮೇರೆಗೆ ತ್ವರಿತವಾಗಿ ಕಾರ್ಯನಿರತವಾದ ತಹಶೀಲ್ದಾರ್ ಅಮರೇಶ್ ಪಮ್ಮಾರ್ ನೇತೃತ್ವದ ತಂಡವು ಇಟ್ಟಿಗೆ ಭಟ್ಟಿಗೆ ಅನಿರೀಕ್ಷಿತ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿತು. ದಾಳಿಯ ಸಮಯದಲ್ಲಿ,

ತುಮಕೂರು: ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ (55) ಮೃತ ದುರ್ದೈವಿ, ಸುಚಿತ್ರಾ (35) ಕೊಲೆಗೈದ ಮಗಳು. ತಾಯಿ ಪುಷ್ಪಲತಾ ಹೆಸರಲ್ಲಿ ಒಂದು ಮನೆ ಹಾಗೂ ಬ್ಯಾಂಕ್ ಖಾತೆಯಲ್ಲಿ 40 ಲಕ್ಷ ರೂಪಾಯಿ ಇತ್ತು. ಇದನ್ನು ಲಪಟಾಯಿಸಲು ಕೊಲೆ ಮಾಡಿದ್ದಾಳೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ  ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಇಂದು ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ​ಯುವಿ ಕಾರಿನ (XUV Car) ನಡುವೆ ಸರಣಿ ಡಿಕ್ಕಿ

ಉಡುಪಿ:ಪ್ರಥಮ ಬಾರಿಗೆ ಪರ್ಯಾಯ ಪೀಠವನ್ನೇರಿದ ಶ್ರೀಶಿರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪರ್ಯಾಯ ಮಹೋತ್ಸವದಲ್ಲಿ ಪ್ರಚಾರವನ್ನು ಕೊಟ್ಟ ನಗರದ ಜಿಲ್ಲಾ ಮಟ್ಟದ ಹಿರಿಯ ಪತ್ರಕರ್ತರಿಗೆ ಶೀರೂರು ಮಠದ ಶ್ರೀ ವೇದವರ್ಧನ ಶ್ರೀಪಾದರು ಫಲಮ೦ತ್ರಾಕ್ಷತೆಯನ್ನು ನೀಡಿ ಶುಭ ಹಾರೈಸಿದರು.