37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ವಿಶ್ವದ ಮೊದಲ ಸಸ್ಯಾಹಾರಿ ಬಾಡಿಬಿಲ್ಡರ್ ಎಂದು ಖ್ಯಾತಿ ಪಡೆದಿದ್ದ ಪಂಜಾಬಿ ನಟ ವರೀಂದರ್ ಸಿಂಗ್ ಘುಮಾನ್ ಅಮೃತಸರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೋಳಿನ ನೋವಿಗಾಗಿ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅವರು ಅಮೃತಸರದ ಆಸ್ಪತ್ರೆಗೆ ದಾಖಲಾಗಿದ್ದರು. ಘುಮಾನ್ ಹೃದಯಾಘಾತದಿಂದ ನಿಧನರಾದರು. ವರದಿಗಳ ಪ್ರಕಾರ ಅವರಿಗೆ 42 ವರ್ಷ ವಯಸ್ಸಾಗಿತ್ತು. ಘುಮನ್, ದೇಹದಾರ್ಢ್ಯ ಮತ್ತು ಮನರಂಜನಾ

ಉಡುಪಿ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತು ಉಲ್ಲಂಘನೆ ಆರೋಪದಲ್ಲಿ ಎಸ್ ಡಿಪಿಐ ಮುಖಂಡ ರಿಯಾಜ್ ಕಡಂಬು ಅವರನ್ನು ಜಿಲ್ಲಾ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸಂಘಪರಿವಾರದ ವಿರುದ್ಧ ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಈ ಶಿಕ್ಷೆ ವಿಧಿಸಲಾಗಿದ್ದು, ಅವರನ್ನು ಹಿರಿಯಡ್ಕ ಸಬ್ ಜೈಲ್‌ಗೆ ಕಳುಹಿಸಲಾಗಿದೆ. ಜುಲೈನಲ್ಲಿ ಬ್ರಹ್ಮಾವರ

ಸ್ಟಾಕ್‌ಹೋಮ್: ಬಹುನಿರೀಕ್ಷಿತ 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ಘೋಷಿಸಲಾಗಿದ್ದು, ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ, ಉಕ್ಕಿನ ಮಹಿಳೆ ಮಾರಿಯಾ ಕೊರಿನಾ ಮಚಾಡೊ ಅವರು ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದರೊಂದಿಗೆ ಸ್ವಘೋಷಿತ ಶಾಂತಿದೂತ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ತೀವ್ರ ಮುಖಭಂಗವಾಗಿದೆ. ವೆನೆಜುವೆಲಾದ ವಿರೋಧ ಪಕ್ಷದ

ಮೈಸೂರು: ಇಂದು ಬೆಳಗಿನ ಜಾವ ಟ್ರಕ್ ಮತ್ತು ಬಸ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 12 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ . ಮೈಸೂರು-ಮಡಿಕೇರಿ ರಸ್ತೆಯ ಹುಣಸೂರು ತಾಲ್ಲೂಕಿನ ಜಡಗನಕೊಪ್ಪಲು ಬಳಿ ಬೆಳಗಿನ ಜಾವ 4.30 ರ ಸುಮಾರಿಗೆ ಈ ಅಪಘಾತ ಸಂಭವಿಸಿತ್ತು. ಮೃತರನ್ನು ಬಸ್ ಚಾಲಕ ಶಂಶಾದ್ ಮತ್ತು

ಮಡಿಕೇರಿ: ವಸತಿ ಶಾಲೆಯೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ. ವಸತಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್ ಮೃತಪಟ್ಟಿದ್ದಾನೆ. ಪುಷ್ಪಕ್ ಚೆಟ್ಟಿಮಾನಿ ನಿವಾಸಿ ಅನೀಲ್ ಅವರ ಪುತ್ರ ಎಂದು ತಿಳಿದುಬಂದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಗೇರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬೆಳಗಿನ

ಚೆನ್ನೈ: 20 ಮಕ್ಕಳ ಸಾವಿಗೆ ಸಂಬಂಧಿಸಿದಂತೆ ಕೋಲ್ಡ್ರಿಫ್ ಸಿರಪ್ ತಯಾರಕ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಮಾಲೀಕನನ್ನು ಬಂಧಿಸಲಾಗಿದೆ. ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಶ್ರೀಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಂಪನಿಯ ಮಾಲೀಕ ರಂಗನಾಥನ್ ಅವರನ್ನು

ಗಾಜಾ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್ ತನ್ನ ಭೂಪ್ರದೇಶದ ಮೇಲಿನ ದಾಳಿಯನ್ನು ನಿಲ್ಲಿಸುವಂತೆ ಒತ್ತಾಯಿಸಿದ ನಂತರವೂ, ಶನಿವಾರ ಬೆಳಗಿನ ಜಾವದಿಂದ ಇಸ್ರೇಲಿ ಬಾಂಬ್ ದಾಳಿಯಲ್ಲಿ ಕನಿಷ್ಠ 60 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ. ಇಂದು ಬೆಳಗಿನ ಜಾವದಿಂದ ನಡೆಯುತ್ತಿರುವ ಇಸ್ರೇಲಿ ಬಾಂಬ್ ದಾಳಿಯಿಂದ ಸಾವನ್ನಪ್ಪಿದವರ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ ಪ್ರಮುಖ ಮಾರ್ಗಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡ ಪರಿಣಾಮ ಬರೊಬ್ಬರಿ ಹದಿನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ನಿನ್ನೆ ರಾತ್ರಿ ಭಾರೀ ಮಳೆಯಾಗಿದ್ದು, ಮಿರಿಕ್ ಮತ್ತು ಸುಖಿಯಾ ಪೋಖಾರಿಯಂತಹ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದೆ. ಪೊಲೀಸರು ಮತ್ತು ಸ್ಥಳೀಯ

ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾದ ಆಕರ್ಷಣೆಯ ಕೇಂದ್ರಬಿಂದುವಾಗಿರುವ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಸಂಜೆ 4.42ರಿಂದ 5.06 ವರೆಗಿನ ಕುಂಭ ಲಗ್ನದ ಶುಭ ಮುಹೂರ್ತದಲ್ಲಿ, ಚಿನ್ನದ ಅಂಬಾರಿಯಲ್ಲಿ ಆಸೀನಳಾಗಿರುವ ಚಾಮುಂಡೇಶ್ವರಿ ತಾಯಿಗೆ ಸಿಎಂ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಆರಂಭಗೊಂಡಿದೆ. ಜಂಬೂ ಸವಾರಿಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ

ಉಡುಪಿ:ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಶ್ರೀ ದೇವರ ಸನ್ನಿಧಿಯಲ್ಲಿ ನವರಾತ್ರಿಯ ದಶಮಿ ದಿನವಾದ ಗುರುವಾರದ೦ದು ಚಂಡಿಕಾ ಯಾಗ ನಡೆಯಿತು. ಅರ್ಚಕರಾದ ಕೃಷ್ಣಾನಂದ ಭಟ್ ಮಣಿಪಾಲ್ , ಶರತ್ ಭಟ್ ಮಲ್ಪೆ ಧಾರ್ಮಿಕ ಪೂಜಾ ವಿಧಿಗಳನ್ನು ನಡೆಸಿ ಕೊಟ್ಟರು. ದೇವಳದ ಅರ್ಚಕರಾದ ದೀಪಕ್ ಭಟ್ , ದಯಾಘನ್ ಭಟ್ , ವಿನಾಯಕ