37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ನಡೆಯುತ್ತಿರುವ ಸಮಯದಲ್ಲೇ ಸಾಂಸ್ಕೃತಿಕ ನಗರಿ ಬೆಚ್ಚಿ ಬೀಳುವಂತಹ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಮೈಸೂರಿನ ವಿಜಯನಗರ ಪೊಲೀಸರು, ಸರ್ಕಾರೇತರ ಸಂಸ್ಥೆ(ಎನ್ ಜಿಒ) ಒಡನಾಡಿ ಸಹಯೋಗದೊಂದಿಗೆ ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ವರ್ಜಿನ್ ಸೆಕ್ಸ್ ದಂಧೆಯನ್ನು ಬೇಧಿಸಿದ್ದಾರೆ. ಇತ್ತೀಚೆಗೆ ಋತುಮತಿಯಾದ ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಪರ್ಕ ಏರ್ಪಡಿಸಲು 20

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ,ಶ್ರೀಕೃಷ್ಣಮಠದ ರಾಜಾ೦ಗಣ,ಉಪ್ಪೂರು,ಹೇರೂರು,ಕಾಪು ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನ,ಮು೦ಡ್ಕೂರುಗಳಲ್ಲಿ ನವರಾತ್ರೆಯ ಒ೦ಭತ್ತು ದಿನಗಳ ಕಾಲ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಚ೦ಡಿಕಾ ಹೋಮ,ಶ್ರೀದುರ್ಗಾ ನಮಸ್ಕಾರ,ದೀಪಾರಾಧನೆ ಕಾರ್ಯಕ್ರಮದೊ೦ದಿಗೆ ಶ್ರೀಶಾರದಾ ಪೂಜೆಯು ವಿಜೃ೦ಭಣೆಯಿ೦ದ ನರೆವೇರುತ್ತಿದೆ. ಸಾವಿರಾರುಮ೦ದಿ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಾನರಾಗಿದ್ದಾರೆ. ಅಲ್ಲಲ್ಲಿ ವಿವಿಧ ಸ೦ಸ್ಕೃತಿ ಕಾರ್ಯಕ್ರಮದೊ೦ದಿಗೆ ಭಜನಾ ಕಾರ್ಯಕ್ರಮವು ನಡೆಯುತ್ತಿದೆ.

ಮಲ್ಪೆ: ಎ ಕೆ ಎಂ ಎಸ್ ಬಸ್ ಮಾಲಕ ಸೈಪು ಯಾನೇ ಸೈಫುದ್ದೀನ್ ಆತ್ರಾಡಿಯನ್ನು ಹತ್ಯೆಗೈದಿರುವ ಘಟನೆ ಇಂದು(ಶನಿವಾರ) ಬೆಳಿಗ್ಗೆ ಕೊಡವೂರು ಸಮೀಪದ ಸಾಲ್ಮರ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಸೈಫುದ್ದೀನ್ ಅವರು ತಮ್ಮ ಮನೆಯಲ್ಲಿ ಒಬ್ಬರೇ ಇರುವ ವೇಳೆ ಆಗಮಿಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವುದಾಗಿ ತಿಳಿದುಬಂದಿದೆ. ಎಕೆಎಂಎಸ್

ಉಡುಪಿ:ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ 33ನೇ ವಾರ್ಷಿಕ ಮಹಾಸಭೆಯು ತಾ .20-09-2025 ರಂದು ಅಧ್ಯಕ್ಷರಾದ ಹರೀಶ್ ಕುಂದರ್ ರವರ ಅಧ್ಯಕ್ಷತೆಯಲ್ಲಿ ಅಂಬಾಗಿಲಿನ ಅಮೃತ ಗಾರ್ಡನ್ ಸಭಾಂಗಣದಲ್ಲಿ ಜರುಗಿತು. ಸಂಘದ ಮಾಜಿ ಅಧ್ಯಕ್ಷರಾದ ಕೆ ಪ್ರಶಾಂತ್ ಬಾಳಿಗಾ ಮತ್ತು ಎಲ್ಲ ಪೂರ್ವ ಅಧ್ಯಕ್ಷರು ಸೇರಿ ಎಂ ವಿಶ್ವೇಶ್ವರಯ್ಯ ಅವರ ಭಾವ

ಮೈಸೂರು: ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ 12:30ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ನಡೆಯಿತು. ಪತ್ನಿ ಸರಸ್ವತಿ, ಕುಟುಂಬಸ್ಥರು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವು ಗಣ್ಯರು ಸರಸ್ವತಿ ಪುತ್ರನಿಗೆ ಕಣ್ಣೀರಿನ ವಿದಾಯ ಹೇಳಿದರು. ಪುತ್ರರಾದ ರವಿಶಂಕರ್‌, ಉದಯ್‌ ಶಂಕರ್‌ ಅಂತಿಮ

ಬೆಳಗಾವಿ: ನೆರೆಯ ತೆಲಂಗಾಣಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಟ್ರಕ್‌ಗೆ ಐನಾಪುರ ಪಟ್ಟಣದಲ್ಲಿ ಸೋಮವಾರ ರಾತ್ರಿ ಸ್ಥಳೀಯರು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಯ್‌ಬಾಗ್ ತಾಲ್ಲೂಕಿನ ಕುಡಚಿ ಪಟ್ಟಣದಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಟ್ರಕ್ ಅನ್ನು ಕಾಗವಾಡ ತಾಲ್ಲೂಕಿನ ಸಿದ್ದೇಶ್ವರ ದೇವಸ್ಥಾನದ ಬಳಿ ತಡೆದು ನಿಲ್ಲಿಸಲಾಗಿದೆ. ಸ್ಥಳೀಯರು ಪರಿಶೀಲನೆ ನಡೆಸಿದಾಗ, ವಾಹನದೊಳಗೆ ಗೋಮಾಂಸ ಇರುವುದು

ಬೆಂಗಳೂರು: ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲೂ ಒಂದು ಟಿಕೆಟ್​​ನ ಬೆಲೆ 200 ರೂಪಾಯಿಗೆ ನಿಗದಿಪಡಿಸಿ ಸಿದ್ದರಾಮಯ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್​ ತಡೆ ನೀಡಿದೆ. ಸರ್ಕಾರದ ದರ ನಿಗದಿ ಪ್ರಶ್ನಿಸಿ ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಹೈಕೋರ್ಟ್ ಮೊರೆ ಹೋಗಿತ್ತು. ಸರ್ಕಾರದ ಈ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ. ಪರಭಾಷಾ ಸಿನಿಮಾಗಳ

ಕೋಲ್ಕತ್ತಾ: ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಕೋಲ್ಕತ್ತಾ ನಗರದಾದ್ಯಂತ ವ್ಯಾಪಕ ನೀರು ನಿಂತು, ಸಂಚಾರ, ಸಾರ್ವಜನಿಕ ಸಾರಿಗೆ ಮತ್ತು ದೈನಂದಿನ ಜೀವನ ಸ್ಥಗಿತಗೊಂಡಿದೆ. ಕನಿಷ್ಠ 7 ಮಂದಿ ವಿದ್ಯುತ್ ಆಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಮಧ್ಯರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರದಾದ್ಯಂತ ರಸ್ತೆಗಳು ಮತ್ತು ವಸತಿ ಸಂಕೀರ್ಣಗಳು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಇಂದು ಸೋಮವಾರ ಅಧಿಕೃತ ಚಾಲನೆ ಸಿಕ್ಕಿದೆ. ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರು ಇಂದು ಬೆಳಗ್ಗೆ 10.10 ರಿಂದ 10.40 ರ ನಡುವೆ ವೃಶ್ಚಿಕ ಲಗ್ನ ಮುಹೂರ್ತದಲ್ಲಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಕ್ಕೆ

ಮೈಸೂರು: ಸಂಬಂಧದಲ್ಲಿ ನನಗೆ ಮಾವ ಆಗಬೇಕು. ಇಲ್ಲಿ ಒಡೆಯರ್ ಕಾಲದಲ್ಲಿ ಸಿಪಾಯಿ ಮೊಹಮ್ಮದ್ ಗೌಸ್ ಎಂಬುವವರಿದ್ದರು, ಅವರು ಬೆಳಗೊಳದವರಾಗಿದ್ದರು, ಮೈಸೂರು ರಾಜಮನೆತನದ ಸೈನ್ಯದಲ್ಲಿ ಸೈನಿಕರಾಗಿ ಸೇವೆ ಸಲ್ಲಿಸಿದ್ದರು. ಜಯಚಾಮರಾಜೇಂದ್ರ ಒಡೆಯರ್ ಮುಸ್ಲಿಂ ಜನರಲ್ಲಿ ನಂಬಿಕೆ ಇಟ್ಟಿದ್ದರು ಮತ್ತು ರಾಜ್ಯವನ್ನು ಕಾಪಾಡುವ ಜವಾಬ್ದಾರಿಯನ್ನು ಅವರಿಗೆ ವಹಿಸಿದ್ದರು ಎಂದು ಖ್ಯಾತ ಸಾಹಿತಿ ಮೈಸೂರು ದಸರಾ