ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಬೆಂಗಳೂರು, (ಅಕ್ಟೋಬರ್ 14): ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ (IPS Alok Kumar) ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ (Phone Tapping Case) ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ರದ್ದುಗೊಳಿಸಿದೆ. ಅಲ್ಲದೇ ತಡೆಹಿಡಿಯಲಾಗಿದ್ದ ಅವರ ಬಡ್ತಿ ಮತ್ತು ಇತರ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ನಕ್ಸಲ್ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ನಕ್ಸಲರ ಗುಂಪೊಂದು ಸಾಮೂಹಿಕ ಶರಣಾಗತಿಯಾಗಿದೆ. ಹೌದು.. ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಹಿರಿಯ ನಕ್ಸಲೀಯ ನಾಯಕ ಭೂಪತಿ ಸೇರಿದಂತೆ ಬರೊಬ್ಬರಿ 60 ಇತರ ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ. ಶರಣಾದ ನಕ್ಸಲೀಯರಲ್ಲಿ ನಕ್ಸಲೀಯ ನಾಯಕರಲ್ಲಿ ಒಬ್ಬರಾದ ಮಲ್ಲೊಜುಲ ವೇಣುಗೋಪಾಲ್ ಅಲಿಯಾಸ್ ಭೂಪತಿ ಸೋಮವಾರ ತಡರಾತ್ರಿ

ಬಿಜಾಪುರ: ಛತ್ತೀಸಗಢದ ಬಿಜಾಪುರದಲ್ಲಿ ಮಾವೋವಾದಿಗಳು ಮರೆಮಾಡಿಟ್ಟಿದ್ದ ಭಾರಿ ಪ್ರಮಾಣದ ಸ್ಫೋಟಕಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ. ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೆಜಿಬಿ ತಪ್ಪಲಿನ ಪ್ರದೇಶದ ತಲ್ಪಾಡಾ ಬೇಸ್ ಕ್ಯಾಂಪ್‌ನ ಕೋಬ್ರಾ 206, ಸಿಆರ್‌ಪಿಎಫ್ 229, 153, ಮತ್ತು 196 ರ ಜಂಟಿ ತಂಡವು ಶೋಧ ಕಾರ್ಯಾಚರಣೆಯನ್ನು ನಡೆಸಿತು. ಕಾರ್ಯಾಚರಣೆಯ ಸಮಯದಲ್ಲಿ,

ಬೆಂಗಳೂರು: ಐತಿಹಾಸಿಕ ಕಿತ್ತೂರು ಉತ್ಸವದ ಜ್ಯೋತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದ್ದಾರೆ. ವಿಧಾನಸೌಧದ ಮುಂಭಾಗ ಇಂದು ಆಯೋಜಿಸಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸಿ, ಉತ್ಸವಕ್ಕೆ ಚಾಲನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾಡಳಿತದಿಂದ ನಡೆದ ಕಾರ್ಯಕ್ರಮದಲ್ಲಿ ಚೆನ್ನಮ್ಮನ ಕಿತ್ತೂರು ಶಾಸಕ‌ ಬಾಬಾಸಾಹೇಬ್ ಪಾಟೀಲ,

ದೇಶದ ಆರ್ ಬಿ ಐಯು ಇತ್ತೀಚಿನ ದಿನಗಳ ಹಿ೦ದೆ ಹಣಕಾಸುವರ್ಗಾವಣೆಯಲ್ಲಿ ವ್ಯವಸ್ಥೆಯಲ್ಲಿ ಹೊಸ ನೀತಿಯೊ೦ದನ್ನು ಜಾರಿಗೆ ತ೦ದಿದ್ದು ಇದರಿ೦ದಾಗಿ ಬ್ಯಾ೦ಕ್ ವ್ಯವಹಾರದ ಮೇಲೆ ದೊಡ್ದ ಪರಿಣಾಮವನ್ನು೦ಟುಮಾಡಿದೆ. ಈ ಹೊಸ ನೀತಿ ಎಲ್ಲಾ ಬ್ಯಾ೦ಕ್ ಗ್ರಾಹಕರಿಗೆ ದೊಡ್ಡ ತಲೆನೋವನ್ನು೦ಟು ಮಾಡಿದೆ, ಮಾತ್ರವಲ್ಲದೇ ಬ್ಯಾ೦ಕ್ ಖಾತೆಯ ಗ್ರಾಹಕರು ತಮ್ಮ ತಮ್ಮ ಹಣಕಾಸಿನ

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ತಾಲೂಕಿನ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಗದಗದ ಹುಡ್ಕೋ ಕಾಲನಿಯ ನಿವಾಸಿಗಳಾದ ಸುರೇಶ ಬಸವಣೆಪ್ಪ

ಕೊಲ್ಲಂ: ಬಾವಿಗೆ ಹಾರಿದ ಮಹಿಳೆಯನ್ನು ರಕ್ಷಿಸಲು ಹೋಗಿ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ನೆಡುವತೂರಿನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ನೆಡುವತೂರಿನ ಅರ್ಚನಾ, ಆಕೆಯ ಸ್ನೇಹಿತ ಶಿವಕೃಷ್ಣನ್ ಮತ್ತು ಕೊಟ್ಟಾರಕ್ಕರ ಠಾಣೆಯಲ್ಲಿ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಅಧಿಕಾರಿ ಸೋನಿ ಎಸ್ ಕುಮಾರ್ ಎಂದು ಗುರುತಿಸಲಾಗಿದೆ. ಭಾನುವಾರ

ವೆನೆಜುವೆಲಾದ ಪ್ರಜಾಪ್ರಭುತ್ವ ಹೋರಾಟಗಾರ್ತಿ ಮರಿಯಾ ಕೊರಿನಾ ಮಚಾದೊ ಅವರಿಗೆ 2025 ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾದ ನಂತರ ವಿವಾದವೊಂದು ಹುಟ್ಟಿಕೊಂಡಿದೆ. ಮರಿಯಾ ಕೊರಿನಾ ಇಸ್ರೇಲ್ ಗಾಜಾ ಮೇಲೆ ನಡೆಸಿದ ಬಾಂಬ್ ದಾಳಿಯನ್ನು ಬೆಂಬಲಿಸಿದ್ದರು ಮತ್ತು ಅವರ ದೇಶದಲ್ಲಿ ಸರ್ಕಾರವನ್ನು ಉರುಳಿಸಲು ವಿದೇಶಿ ಹಸ್ತಕ್ಷೇಪಕ್ಕೂ ಕರೆ ನೀಡಿದ್ದಾರೆ ಎಂಬ ಅಸಮಾಧಾನ

ದುರ್ಗಾಪುರ: ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಮೂರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಪಶ್ಚಿಮ ಬಂಗಾಳದ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ

ವಿಶ್ವದ ಮೊದಲ ಸಸ್ಯಾಹಾರಿ ಬಾಡಿಬಿಲ್ಡರ್ ಎಂದು ಖ್ಯಾತಿ ಪಡೆದಿದ್ದ ಪಂಜಾಬಿ ನಟ ವರೀಂದರ್ ಸಿಂಗ್ ಘುಮಾನ್ ಅಮೃತಸರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೋಳಿನ ನೋವಿಗಾಗಿ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅವರು ಅಮೃತಸರದ ಆಸ್ಪತ್ರೆಗೆ ದಾಖಲಾಗಿದ್ದರು. ಘುಮಾನ್ ಹೃದಯಾಘಾತದಿಂದ ನಿಧನರಾದರು. ವರದಿಗಳ ಪ್ರಕಾರ ಅವರಿಗೆ 42 ವರ್ಷ ವಯಸ್ಸಾಗಿತ್ತು. ಘುಮನ್, ದೇಹದಾರ್ಢ್ಯ ಮತ್ತು ಮನರಂಜನಾ