37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಬೆಂಗಳೂರು: ಮಾಜಿ ಸಿಎಂ ಸದನಾಂದ ಗೌಡ ಅವರ ಬ್ಯಾಂಕ್‌ ಖಾತೆಯನ್ನು ಹ್ಯಾಕ್ ಮಾಡಿ ಸೈಬರ್‌ ಕಳ್ಳರು 3 ಲಕ್ಷ ರೂ. ಹಣವನ್ನು ಕದ್ದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 75 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ 75 ಪೌರ ಕಾರ್ಮಿಕರರಿಗೆ ಆರ್‌ಎಂವಿ ಎಕ್ಸ್ ಟೆನ್ಷನ್‌ನ ಬಿಬಿಎಂಪಿ ಪಾರ್ಕ್‌ನಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಿದೆ.

ನವದೆಹಲಿ: 2001 ರಲ್ಲಿ ಮುಂಬೈನಲ್ಲಿ ನಡೆದ ಹೋಟೆಲ್ ಉದ್ಯಮಿ ಜಯ ಶೆಟ್ಟಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ. ಕಳೆದ ವರ್ಷ ಅಕ್ಟೋಬರ್ 23 ರಂದು ರಾಜನ್‌ಗೆ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ಮತ್ತು ಪ್ರಕರಣದಲ್ಲಿ ಜಾಮೀನು ನೀಡಿದ ಬಾಂಬೆ

ಮಂಗಳೂರು: ಧರ್ಮಸ್ಥಳ ದೇವಸ್ಥಾನ ಆಡಳಿತ ಮಂಡಳಿಯಿಂದ ನಡೆದಿದೆ ಎನ್ನಲಾದ ಭೂಕಬಳಿಕೆ, ಆರ್ಥಿಕ ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪಗಳ ಕುರಿತು ಜಾರಿ ನಿರ್ದೇಶನಾಲಯದ (ಇ.ಡಿ) ಮೂಲಕ ತನಿಖೆ ನಡೆಸುವಂತೆ ಖ್ಯಾತ ಬರಹಗಾರ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ಮತ್ತು ಹಲವಾರು ಸಾಮಾಜಿಕ ಕಾರ್ಯಕರ್ತರು ಕೇಂದ್ರ

ಜೈಪುರ: ಕೋಮು ಸಾಮರಸ್ಯ ಮತ್ತು ಮಾನವೀಯತೆಗೆ ಉದಾಹರಣೆಯಾಗಿ ಮುಸ್ಲಿಂ ಯುವಕನೊಬ್ಬ ಮಗನಂತೆ ಹಿಂದೂ ಮಹಿಳೆಯ ಅಂತ್ಯಕ್ರಿಯೆಯನ್ನು ನೆರವೇರಿಸಿದ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ. ನಗರದ ಜಂಗಿ ಚೌಕ್‌ನಲ್ಲಿ 67 ವರ್ಷದ ಶಾಂತಿ ದೇವಿ ನಿಧನರಾಗಿದ್ದರು. ಅವರ ಕುಟುಂಬದಲ್ಲಿ ಯಾರೂ ಇರಲಿಲ್ಲ. ಇದರಿಂದಾಗಿ ಮೂವತ್ತು ವರ್ಷದ ಯುವಕ ಅಸ್ಗರ್ ಅಲಿ

ಡೆಹ್ರಾಡೂನ್ (ಉತ್ತರಾಖಂಡ): ಡೆಹ್ರಾಡೂನ್‌ನಲ್ಲಿ ಸೋಮವಾರ ರಾತ್ರಿ ಭಾರೀ ಮಳೆಯಾಗಿದ್ದು, ತಮ್ಸಾ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ಇಲ್ಲಿನ ಪ್ರಮುಖ ದೇವಾಲಯಗಳಲ್ಲಿ ಒಂದಾಗಿರುವ ತಪಕೇಶ್ವರ ಮಹಾದೇವ ದೇವಾಲಯ ಜಲಾವೃತಗೊಂಡಿದೆ. ದೇವಾಲಯದ ಅರ್ಚಕ ಆಚಾರ್ಯ ಬಿಪಿನ್ ಜೋಶಿ ಅವರು ಮಾತನಾಡಿ, ಬೆಳಿಗ್ಗೆಯಿಂದಲೇ ನದಿಯ ನೀರಿ ಮಟ್ಟ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿ, ಉಕ್ಕಿ ಹರಿಯುತ್ತಿತ್ತು. ಇದೀಗ

ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಸ೦ಭ್ರಮ ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ನೇತೃತ್ವದಲ್ಲಿ ನಡೆಯುತ್ತಿದೆ.ಇ೦ದು ವಿಟ್ಲಪಿ೦ಡಿಯ ಸ೦ಭ್ರಮ ಶ್ರೀಕೃಷ್ಣನಿಗೆ ಇ೦ದು ಮಡಿಕೆ ಒಡೆಯುವ ಅಲ೦ಕಾರವನ್ನು ಪರ್ಯಾಯಮಠದ ಕಿರಿಯ ಯತಿಗಳಾದ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರು ನೆರವೇರಿಸಿದ್ದಾರೆ. ಮಧ್ಯಾಹ್ನದ ಮಹಾಪೂಜೆಯನ್ನು ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ನೆರವೇರಿಸಿದರು ಮತ್ತು ಪಲ್ಲಪೂಜೆಯನ್ನು ವಿಜೃ೦ಭಣೆಯಿ೦ದ ನೆರವೇರಿಸಿದರು. ರಥಬೀದಿಯಲ್ಲಿ ಮಡಿಕೆ ಒಡೆಯುವ ಸ್ಪರ್ಧೆಯನ್ನು

ಉಡುಪಿಯ ಶ್ರೀಕೃಷ್ಣಮಠದಲ್ಲಿ ಈ ಬಾರಿ ಶ್ರೀಕೃಷ್ಣಜನ್ಮಾಷ್ಟಮಿಯನ್ನು ಬಹಳ ವಿಜೃ೦ಭಣೆಯಿ೦ದ ಆಚರಿಸಲಾಗುತ್ತಿದೆ.ದೇವಸ್ಥಾನದ ಒಳಭಾಗದಲ್ಲಿ ಸು೦ದರ ಹೂವಿನ ಅಲ೦ಕಾರದೊ೦ದಿಗೆ ಹೊರಭಾಗದ ಸ್ವಾಗತಗೋಪುರದ ಎದುರುಗಡೆಯಲ್ಲಿಯೂ ಹೂವಿನ ಅಲ೦ಕಾರವನ್ನು ಮಾಡಲಾಗಿದೆ. ಭಾನುವಾರ ರಾತ್ರೆ12.11ಗ೦ಟೆಗೆ ಸರಿಯಾಗಿ ಅರ್ಘ್ಯಪ್ರಧಾನ ಕಾರ್ಯಕ್ರಮವು ನಡೆಯಲಿದೆ.ಸೋಮವಾರದ೦ದು ಮಧ್ಯಾಹ್ನ3.00ಗ೦ಟೆಗೆ ವಿಟ್ಲಪಿ೦ಡಿಯ ಮೆರವಣಿಗೆ ಜರಗಲಿದೆ. ಅಹಿತಕರ ಘಟನೆ ನಡೆಯದ೦ತೆ ರಥಬೀದಿಯನ್ನು ಸ೦ಪರ್ಕಿಸುವ ಎಲ್ಲಾ ಪ್ರಮುಖರಸ್ತೆಗಳಲ್ಲಿ ಮೆಟಲ್ ಡಿಟೆಕ್ಟರ್

ಉಡುಪಿಯಲ್ಲಿ ಭಾನುವಾರ ಮತ್ತು ಸೋಮವಾರದ೦ದು ಶ್ರೀಕೃಷ್ಣಜನ್ಮಾಷ್ಟಮಿಯ ಸ೦ಭ್ರಮ ಈ ಬಾರಿ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ನಾಲ್ಕನೇ ಪರ್ಯಾಯವಾಗಿರುವುದರಿ೦ದಾಗಿ ಈ ಬಾರಿಯ ಶ್ರೀಕೃಷ್ಣಜನ್ಮಾಷ್ಟಮಿಯ ಸ೦ಭ್ರಮಕ್ಕೆ ಮತ್ತಷ್ಟು ಮೆರಗೂ ಉತ್ಸಾಹ ಜನರಲ್ಲಿ ಮೂಡಿಬ೦ದಿದೆ.(ವಿಟ್ಲಪಿ೦ಡಿಯ ದಿನದ೦ದು ಚಿನ್ನದ ರಥದಲ್ಲಿ ಶ್ರೀಕೃಷ್ಣನ "ಮೃಣ್ಮಯ"ಮೂರ್ತಿಯ ನೋಟ

ಭೋಪಾಲ್‌: ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಅವರು ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದ ಹಾಟ್ ಏರ್ ಬಲೂನ್‌ನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂದಸೋರ್‌ನಲ್ಲಿ ನಡೆದಿದ್ದು, ಮೋಹನ್ ಯಾದವ್ ಅವರು ಅಪಾಯದಿಂದ ಪಾರಾಗಿದ್ದಾರೆ. ಶನಿವಾರ ಬೆಳಿಗ್ಗೆ ಮಂದಸೋರ್‌ನ ಗಾಂಧಿ ಸಾಗರ್ ಅರಣ್ಯ ಪ್ರದೇಶದಲ್ಲಿ ಮೋಹನ್ ಯಾದವ್ ಹಾಟ್‌ ಏರ್‌ ಬಲೂನ್‌ನಲ್ಲಿ

ಐಜ್ವಾಲ್:ಸೆ. 13: ಮಿಜೋರಾಂನ ಮೊಟ್ಟಮೊದಲ ರೈಲು ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿಸಿದ್ದಾರೆ. 2015ರಲ್ಲಿ ಪ್ರಾರಂಭವಾದ ರೈಲ್ವೆ ಕಾಮಗಾರಿ ಇದೀಗಪೂರ್ಣಗೊಂಡಿದ್ದು, ಸೈರಾಂಗ್‌ನಿಂದ ದೆಹಲಿ ಸಂಪರ್ಕಿಸುವ ರಾಜಧಾನಿ ಎಕ್ಸ್‌ಪ್ರೆಸ್ ರೈಲು, ಸೈರಾಂಗ್-ಗುವಾಹಟಿ ಎಕ್ಸ್‌ಪ್ರೆಸ್ ಮತ್ತು ಸೈರಾಂಗ್-ಕೋಲ್ಕತ್ತಾ ಎಕ್ಸ್‌ಪ್ರೆಸ್ ರೈಲನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಮಿಜೋರಾಂ ಗುಡ್ಡಗಾಡಿನಿಂದ ಕೂಡಿದ