ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬೆಂಗಳೂರು: ಕಳೆದ ವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣ ಸಂಬಂಧ ಹೈಕೋರ್ಟ್'ನಲ್ಲಿ ಮಂಗಳವಾರ ವಿಚಾರಣೆ ನಡೆಯಲಿದ್ದು, ಇದರ ಬೆನ್ನಲ್ಲೇ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ರಾಜ್ಯ ನಾಯಕತ್ವಕ್ಕೆ ದಿಢೀರ್ ಬುಲಾವ್ ನೀಡಿದೆ. ಬೆಂಗಳೂರು ಕಾಲ್ತುಳಿತ ಘಟನೆಯಿಂದ ಸರ್ಕಾರಕ್ಕ ವರ್ಚಸ್ಸಿಗೆ

ನವದೆಹಲಿ: 'ಆಪರೇಷನ್ ಸಿಂಧೂರ ಔಟ್‌ರೀಚ್' ಅಡಿಯಲ್ಲಿ ಆರು ಯುರೋಪಿಯನ್ ರಾಷ್ಟ್ರಗಳಿಗೆ ಭೇಟಿ ನೀಡಿದ ನಂತರ, ಭಾರತೀಯ ಸಂಸತ್ ಸದಸ್ಯರು ಪಾಕಿಸ್ತಾನದಿಂದ ಉಂಟಾಗುವ ಭಯೋತ್ಪಾದನೆಯನ್ನು ಸಹಿಸುವುದಿಲ್ಲ ಮತ್ತು ಅದನ್ನು 'ಯುದ್ಧದ ಕೃತ್ಯ' ಎಂದು ಪರಿಗಣಿಸಲಾಗುವುದು ಎಂದು ಹೇಳಿದರು. ಹಿರಿಯ ಬಿಜೆಪಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ನೇತೃತ್ವದಲ್ಲಿ, ಸರ್ವಪಕ್ಷ

ಇಂಫಾಲ: ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ರಾತ್ರೋರಾತ್ರಿ ಎಲ್ಲಾ ಜಿಲ್ಲೆಗಳಲ್ಲಿ ಇಂಟರ್ನೆಟ್​​ ಸ್ಥಗಿತಗೊಳಿಲಾಗಿದ್ದು, ಹಲವೆಡೆ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ. ಭದ್ರತಾ ಪಡೆಗಳು ಮಣಿಪುರದ ಇಂಫಾಲ್ ಪಶ್ಚಿಮದ ಕ್ವಾಕೆಟಾಲ್ ಪ್ರದೇಶದಲ್ಲಿ ಮೈತೆಯಿ ಸಂಘಟನೆಯ ನಾಯಕ ಅರಾಂಬೈ ಟೆಂಗೋಲ್ ಅವರನ್ನು ಬಂಧಿಸಿದ್ದು ಇದು ಅವರ ಬೆಂಬಲಿಗರನ್ನು ಕೆರಳಿಸಿದೆ. ಇದರ

ಶಿವಮೊಗ್ಗ: ರಕ್ಷಣಾ ಮತ್ತು ಏರೋಸ್ಪೇಸ್ ಕೈಗಾರಿಕೆಗಳಿಗೆ ವಿಶೇಷ ಮತ್ತು ಗುಣಮಟ್ಟದ ಉಕ್ಕಿನ ಉತ್ಪಾದನೆಯನ್ನು ಸರ್ಕಾರ ಉತ್ತೇಜಿಸಲು ಪ್ರಯತ್ನಿಸುತ್ತಿದೆ, ಭದ್ರಾವತಿಯಲ್ಲಿ ಅಂತಹ ಉತ್ಪಾದನೆ ಸಾಧ್ಯವೇ ಎಂದು ನಾವು ಪರಿಶೀಲಿಸುತ್ತೇವೆ. ಎಲ್ಲಾ ಆಯ್ಕೆಗಳನ್ನು ಹುಡುಕುತ್ತಿದ್ದೇವೆ. ಕಾರ್ಯಸಾಧ್ಯತಾ ಅಧ್ಯಯನದ ಆಧಾರದ ಮೇಲೆ ನಾವು ನಿರ್ಧರಿಸುತ್ತೇವೆ ಎಂದು ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್ ಹೇಳಿದ್ದಾರೆ. ವಿಶ್ವೇಶ್ವರಯ್ಯ

ಬೆಂಗಳೂರು: RCB ಚೊಚ್ಚಲ ಬಾರಿಗೆ ಐಪಿಎಲ್ ಕಪ್ ಗೆದ್ದ ಹಿನ್ನೆಲೆಯಲ್ಲಿ ವಿಧಾನಸೌಧದಿಂದ ಎಂಜಿ ರಸ್ತೆ ಅಲ್ಲದೇ ನಗರದ ಪ್ರಮುಖ ಪ್ರದೇಶಗಳು ಸೇರಿದಂತೆ ಇಡೀ ಬೆಂಗಳೂರಿನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಲು ನಗರ ಪೊಲೀಸರು ಸಲಹೆ ನೀಡಿದ್ದರು. ಇದರಿಂದ ವಿವಿಧ ಪ್ರದೇಶಗಳಿಗೆ ತಂಡ ತೆರಳುವುದರಿಂದ ಅಭಿಮಾನಿಗಳು ಒಂದೆಡೆ ಸೇರುವ ಬದಲು ರಸ್ತೆ ಬದಿಯಲ್ಲಿಯೇ

ಮಂಗಳೂರು: ಜೂನ್​ 07: ಸಾಲು ಸಾಲು ನಡೆದ ಕೊಲೆಗಳಿಂದ ಕಡಲನಗರಿ ಇನ್ನು ಬೂದಿ ಮುಚ್ಚಿದ ಕೆಂಡದಂತಿದೆ. ಈ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ (social media) ಕೋಮು ಕಿಡಿ ಹಚ್ಚುತ್ತಿದ್ದರ ವಿರುದ್ಧ ಪೊಲೀಸರು ಸಮರ ಸಾರಿದ್ದು, ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ (Arrested). ಟ್ರೋಲ್ ಮಾಡಿದವರನ್ನ ರೋಸ್ಟ್ ಮಾಡಲಾಗಿದ್ದು, ಮಂಗಳೂರು ಪೊಲೀಸರ ಮೆಗಾ ಆಪರೇಷನ್​ಗೆ ಟ್ರೋಲ್

ಬೆಂಗಳೂರು:ಜೂ. 07: ದೇಶೀಯ ಕ್ರಿಕೆಟ್‌ನಲ್ಲಿನ ವೇತನ ವ್ಯವಸ್ಥೆಯ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಾ, ಉತ್ತಮ ಪ್ರದರ್ಶನ ನೀಡುತ್ತಿದ್ದರೂ, ಅನೇಕ ಕ್ರಿಕೆಟಿಗರು ಸರಿಯಾದ ಮನ್ನಣೆ ಪಡೆಯದೆ ಕಡಿಮೆ ಸಂಬಳದೊಂದಿಗೆ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಗುವಾಹಟಿ: ಲೋಕಸಭಾ ಸಂಸದ ಗೌರವ್ ಗೊಗೊಯ್ ಅವರು ಮಂಗಳವಾರ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಮತ್ತು ಮುಂದಿನ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಅವರು ಪಕ್ಷವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ. ರಾಜ್ಯದ ಪ್ರಮುಖ ವಿರೋಧ ಪಕ್ಷವನ್ನು ಮೂರು ವರ್ಷಗಳಿಗೂ ಹೆಚ್ಚು ಕಾಲ ಮುನ್ನಡೆಸಿದ್ದ ನಿರ್ಗಮಿತ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಅವರು ನೂತನ

ಬೆಂಗಳೂರು: ನಾಗರಹೊಳೆ ಹುಲಿ ಮೀಸಲು ಪ್ರದೇಶವನ್ನು (NTR) ಅತಿಕ್ರಮಣ ಮಾಡಿದ್ದಾರೆಂದು ಆರೋಪಿಸಲಾದ ವ್ಯಕ್ತಿಗಳು ಅರಣ್ಯ ಹಕ್ಕು ಕಾಯ್ದೆ (ಎಫ್‌ಆರ್‌ಎ) ಅಡಿಯಲ್ಲಿ ಸಲ್ಲಿಸಿದ ಅರ್ಜಿಗಳನ್ನು ಉಪವಿಭಾಗ ಸಮಿತಿ ಇತ್ತೀಚೆಗೆ ತಿರಸ್ಕರಿಸಿದೆ. ಅರ್ಜಿದಾರರು ಸಂರಕ್ಷಿತ ಅರಣ್ಯ ಪ್ರದೇಶವನ್ನು ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂದು ಸಮಿತಿ ತೀರ್ಪು ನೀಡಿ ಕಾನೂನು ಕಾರ್ಯವಿಧಾನಗಳ ಪ್ರಕಾರ ಜಿಲ್ಲಾ ಮಟ್ಟದ

ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆ ನಟ ಕಮಲ್ ಹಾಸನ್ ಗೆ ದೊಡ್ಡ ಸಂಕಷ್ಟ ತಂದಿಟ್ಟಿದೆ. ಕಮಲ್ ಹಾಸನ್ ವಿರುದ್ಧ ಕನ್ನಡಿಗರ ಆಕ್ರೋಶ ಕಟ್ಟೆ ಹೊಡೆದಿತ್ತು. ಅಲ್ಲದೆ ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದರು. ಆದರೆ ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದು ಕಮಲ್ ಹಾಸನ್ ಉದ್ಧಟತನ ಮೆರೆದಿದ್ದು