....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

NEW DELHI: (Jul 2) Prime Minister Narendra Modi on Thursday addressed his Japanese counterpart Sanae Takaichi as his "younger sister" and hailed her as a "visionary and popular leader" while delivering his statement during a

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಮೆರವಣಿಗೆ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು 4 ಆರೋಪಿಗಳನ್ನು ಬಂಧಿಸಿದ್ದಾರೆ. ನಗರದಲ್ಲಿ ಶನಿವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಜೆಡಿಎಸ್ ಕಾರ್ಯಕರ್ತರ

ಉಡುಪಿ: ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿಗಳಲ್ಲಿ ಒಬ್ಬರಾದ ಶ್ರೀ ವಿಶ್ವಪ್ರಸನ್ನ ತೀರ್ಥರು, ರಾಮಮಂದಿರ ದೇವಾಲಯದ ನಿಧಿ ದುರುಪಯೋಗದ ಆರೋಪದ ಬಗ್ಗೆ ಶುಕ್ರವಾರ ಪ್ರತಿಕ್ರಿಯಿಸಿ, ಪವಿತ್ರ ಸ್ಥಳದಲ್ಲಿ ಇಂತಹ ಘೋರ ಅಪರಾಧ ನಡೆಯಬಾರದಿತ್ತು ಎಂದು ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶ್ರೀಗಳು, ಉತ್ತರ ಪ್ರದೇಶ ರಾಜ್ಯ ಸರ್ಕಾರದ

ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಬಂಧಿಸಲಾದ 8 ಆರೋಪಿಗಳನ್ನು ಜೂನ್ 29 ರವರೆಗೆ ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ, ಈ ಅವಧಿಯಲ್ಲಿ ತನಿಖಾಧಿಕಾರಿಗಳು ಅವರನ್ನು ವಿಚಾರಣೆ ಮುಂದುವರಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಸೋಮವಾರದವರೆಗೆ ಅವರನ್ನು ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದ್ದು, ನಂತರ ವಿಶೇಷ ನ್ಯಾಯಾಲಯದ ಮುಂದೆ

ಧರ್ಮಸ್ಥಳ: ಈ ಪವಿತ್ರ ಕ್ಷೇತ್ರದಲ್ಲಿ ನಿಂತು ಮಾತನಾಡುತ್ತಿದ್ದೇನೆ, ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರೊಂದಿಗೆ ಯಾವುದೇ ರೀತಿಯ ವ್ಯವಹಾರಿಕ, ಆತ್ಮೀಯತೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ. ದೆಹಲಿ ಪ್ರವಾಸ ಮುಗಿಸಿ ಶುಕ್ರವಾರ ನೇರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಿ.ವೈ. ವಿಜಯೇಂದ್ರ ಅವರು,

ನವದೆಹಲಿ: ಕೇಂದ್ರ ಸರ್ಕಾರ ಪಾಸ್‌ಪೋರ್ಟ್ ಶುಲ್ಕವನ್ನು ಹೆಚ್ಚಿಸುತ್ತಿದೆ. ಈ ಸಂಬಂಧ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA)ಅಧಿಸೂಚನೆ ಹೊರಡಿಸಿದ ನಂತರ ಜುಲೈ 1, 2026 ರಿಂದ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ಹೊಸ ಪಾಸ್‌ಪೋರ್ಟ್ ಅರ್ಜಿಗಳು, ನವೀಕರಣಗಳು, ತತ್ಕಾಲ್ ಸೇವೆಗಳು ಮತ್ತಿತರ ಪಾಸ್‌ಪೋರ್ಟ್ ಸಂಬಂಧಿತ ಸೌಲಭ್ಯಗಳಿಗೆ ಹೊಸ ಶುಲ್ಕಗಳು ಅನ್ವಯಿಸುತ್ತವೆ. ಆದಾಗ್ಯೂ, ಪಾಸ್‌ಪೋರ್ಟ್‌ಗಳ

ಬೆಂಗಳೂರು: ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಚಾಟನೆಗೊಂಡಿರುವ ವಚನಾನಂದ ಶ್ರೀಗೆ ಕರ್ನಾಟಕ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಅವರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ಗುರುವಾರ ರದ್ದುಗೊಳಿಸಿದೆ. ಹೀಗಾಗಿ ಶ್ರೀಗಳಿಗೆ ಈಗ ಬಂಧನ ಭೀತಿ ಎದುರಾಗಿದೆ. ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಚನಾನಂದ ಶ್ರೀ ವಿರುದ್ಧ

ಬೆಂಗಳೂರು: ಸಚಿವ ಸತೀಶ ಜಾರಕಿಹೊಳಿ‌ ಭಾಮೈದ, ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಮನೆ ಮೇಲೆ ಇಡಿ ಅಧಿಕಾರಿಗಳು ನಡೆಸಿದ್ದ ದಾಳಿ ಅಂತ್ಯವಾಗಿದ್ದು ಸುಮಾರು 13 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಬೆಳಗಾವಿ, ಬೆಂಗಳೂರು, ಮೈಸೂರು ಸೇರಿದಂತೆ ವಿವಿಧೆಡೆ ದಾಳಿಯಲ್ಲಿ ಸಾಕಷ್ಟು ಮಹತ್ವದ ದಾಖಲೆ, ಚಿನ್ನಾಭರಣ ಪತ್ತೆಯಾಗಿದ್ದು, ಮಹತ್ವದ ದಾಖಲೆ,

ಉಡುಪಿ:ಜೂ.25: ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಆದೇಶವನ್ನು ಉದ್ದೇಶಪೂರ್ವಕವಾಗಿ ಪಾಲಿಸದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ 3ವರ್ಷಗಳ ಸಾದಾ ಶಿಕ್ಷೆ ಹಾಗೂ ರೂ.1 ಲಕ್ಷ ದಂಡ ವಿಧಿಸಿರುವ ಅಪರೂಪದ ಪ್ರಕರಣ ಉಡುಪಿಯಲ್ಲಿ ನಡೆದಿದೆ. ಸಂತೋಷ್ ಪೈ ಅವರು ಅಮೃತ್ ಶೆಣೈ ವಿರುದ್ಧ ಉಡುಪಿ ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಮುಂದೆ

ಕರಾಕಸ್, ಜೂನ್ 25: ದಕ್ಷಿಣ ಅಮೆರಿಕಾದ ದೇಶವಾದ ವೆನೆಜುವೆಲಾದಲ್ಲಿ ಭೀಕರ ಪ್ರಕೃತಿ ವಿಕೋಪ ಸಂಭವಿಸಿದೆ. ದೇಶದ ವಿವಿಧ ಭಾಗಗಳಲ್ಲಿ ಸಂಭವಿಸಿದ ಸರಣಿ ಪ್ರಬಲ ಭೂಕಂಪಗಳ (Earthquake) ಪರಿಣಾಮವಾಗಿ ಕನಿಷ್ಠ 164 ಜನರು ಸಾವನ್ನಪ್ಪಿದ್ದಾರೆ ಮತ್ತು 971ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಭೂಕಂಪದ ತೀವ್ರತೆಗೆ