ಉಡುಪಿಯಲ್ಲಿ ಭಾರೀ ಮಳೆ...ನಗರಸಭೆಯಲ್ಲಿನ ಎಲ್ಲಾ ವಾರ್ಡ್ ಗಳ್ಳಿ ನೀರಿನ ಸಮಸ್ಯೆ...ನೀರಿಗಾಗಿ ಆಹಾಕಾರ...ಮಳೆ ಬ೦ದರೂ ನೀರಿಲ್ಲ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮೇ 31ರಂದು ಇಂಡಿಯನ್ ಪ್ರೀಮಿಯರ್ ಲೀಗ್ (IPL final 2026) ಫೈನಲ್ ಪಂದ್ಯ ನಡೆಯಲಿದೆ ಎಂದು ಬಿಸಿಸಿಐ ಇಂದು ದೃಢಪಡಿಸಿದೆ. ಪ್ಲೇಆಫ್ ಹಾಗೂ ಫೈನಲ್ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಕ್ವಾಲಿಫೈಯರ್ 1 ಪಂದ್ಯ ಧರ್ಮಶಾಲಾದ ಹೆಚ್ ಪಿಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ವಾಲಿಫೈಯರ್ 2 ಹಾಗೂ

ಟೆಹ್ರಾನ್: ಮೇ. 06,ಟೆಹ್ರಾನ್ ಸಮೀಪದ ಶಾಪಿಂಗ್ ಸೆಂಟರ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತುರ್ತು ಸೇವಾ ಇಲಾಖೆ ತಿಳಿಸಿದೆ. ಆಂಡಿಶೆ ಪಟ್ಟಣದಲ್ಲಿರುವ ಅರ್ಘವನ್ ಶಾಪಿಂಗ್ ಸೆಂಟರ್‌ನಲ್ಲಿ ಮಂಗಳವಾರ ಈ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಗೆ ನಿಖರವಾದ ಕಾರಣ ಇನ್ನೂ

ಬೆಂಗಳೂರು: ಬೆಸ್ಕಾಂ ವಿಜಿಲೆನ್ಸ್ ವಿಭಾಗದಲ್ಲಿ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ 2012ರ ಬ್ಯಾಚ್‌ನ ಅಧಿಕಾರಿ 39 ವರ್ಷದ ಲಾವಣ್ಯ ಬಿ.ಎನ್ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ. ಕಳೆದ ಕೆಲವು ಸಮಯದಿಂದ ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಲಾವಣ್ಯ ಬೆಂಗಳೂರಿನ ಕಾಳಿಂಗ ರಸ್ತೆಯಲ್ಲಿರುವ ಎಚ್‌ಸಿಜಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಗಾಗಿ

ಉಡುಪಿ ಅನಂತೇಶ್ವರ ದೇವಾಲಯದ ಹಿಂಭಾಗದಲ್ಲಿ. ಸೋಮನಾಥೇಶ್ವರ ಚಿಕ್ಕ ದೇವಾಲಯವಿದ್ದು. ಅಲ್ಲಿ ಇಂದು ಬೆಳಗಿನ ಜಾವ ಬುದ್ಧ ಪೂರ್ಣಿಮೆಯಂದು ಶಿವಲಿಂಗಕ್ಕೆ ಸೂರ್ಯನ ಬೆಳಕು. ಸ್ಪರ್ಶಿಸುವುದು ಕಂಡುಬಂದಿದೆ  ಇನ್ನೆರಡು ದಿವಸ. ಈ ಈ ಲಿಂಗಕ್ಕೆ ಸೂರ್ಯನ ಬೆಳಕು ಹಾದುಹೋಗಲಿದ್ದು. ಸ್ಥಳೀಯ ಪೂಜಾ ಅರ್ಚಕರು ತಿಳಿಸಿದ್ದಾರೆ. ಉತ್ತರಾಯರದ ಪರ್ವಕಾಲದಲ್ಲಿ ಬುದ್ಧ ಪೂರ್ಣಿಮೆ ಯಂದು ದೃಶ್ಯಗಳು

ನವದೆಹಲಿ: ಖ್ಯಾತ ಗೀತೆ ರಚನೆಕಾರ, ಬರಹಗಾರ ಮತ್ತು ಸಂವಹನ ತಜ್ಞ ಪ್ರಸೂನ್ ಜೋಶಿ ಅವರನ್ನು ಪ್ರಸಾರ ಭಾರತಿಯ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಜೋಶಿ ಅವರನ್ನು ಪ್ರಮುಖ ಹುದ್ದೆಗೆ ನೇಮಿಸಿದೆ ಎಂದು ಅಧಿಕೃತ ಹೇಳಿಕೆಯೊಂದು ಶನಿವಾರ ತಿಳಿಸಿದೆ. ಸಾಹಿತ್ಯ, ಜಾಹೀರಾತು, ಸಿನಿಮಾ ಮತ್ತು ಸಾರ್ವಜನಿಕ ಸಂವಹನದಲ್ಲಿ ವ್ಯಾಪಕ

ಚಿಕ್ಕಮಗಳೂರು: 2023ರ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು Congress ಅಭ್ಯರ್ಥಿ ಟಿಡಿ ರಾಜೇಗೌಡ ಅವರೇ ಮತ್ತೆ ಗೆಲುವು ಸಾಧಿಸಿದ್ದಾರೆ. ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಅಂಚೆ ಮತಗಳ ಮರು ಎಣಿಕೆ ಕಾರ್ಯ ನಡೆಯಿತು. ಈ ಹಿಂದೆ 201 ಮತಗಳ ಅಂತರದಿಂದ

ಬೆಂಗಳೂರು: ಧಾರವಾಡದ ಬಿಜೆಪಿ ಜಿ.ಪಂ ಸದಸ್ಯ ಯೋಗೀಶ್ ಗೌಡ ಅವರ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ರದ್ದುಗೊಂಡಿದೆ. ಈ ಸಂಬಂಧ ಕರ್ನಾಟಕ ವಿಧಾನಸಭೆ ಶನಿವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಸದ್ಯ ಜೈಲಿನಲ್ಲಿದ್ದು, ಕೇಸ್ ನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಧಾರವಾಡ ಕ್ಷೇತ್ರವನ್ನು

ಉಡುಪಿಯಲ್ಲಿ ಕುಡಿಯಲು ನೀರಿಲ್ಲ .ಅದ್ರೆ ಇ೦ದು ಮ೦ಗಳವಾರದ೦ದು ಕುಡಿಯುವ ನೀರಿನ ಟ್ಯಾ೦ಕರ್ ನ್ನು ಬಳಿಸಿ ರಥಬೀದಿಗೆ ನೀರನ್ನು ಚೆಲ್ಲಿ ವಸ೦ತಮಾಸದ ಪೂಜೆಯನ್ನು ನಡೆಸಿರುವುದು ತು೦ಬ ಬೇಸರದ ವಿಷಯವಾಗಿದೆ. ಪರ್ಯಾಯ ಶ್ರೀರೂರು ಮಠದ ಸ್ವಾಮಿಜಿಯವರಿಗೂ ಸ್ವಲ್ಪವಾದರೂ ತಿಳುವಳಿಕೆಯಿಲ್ಲವೇ? ಎ೦ದು ಜನರು ವಿಷಾದವನ್ನು ವ್ಯಕ್ತಪಡಿಸಿದ್ದಾರೆ. ಜನರು ನೀರಿಗಾಗಿ ಕೊಡಪಾನ, ಮಣ್ಣಿನ ಮಡಿಕೆಯನ್ನು ನಳ್ಳಿ

ಪೂರ್ವ ಚಾಡ್‌ನಲ್ಲಿ ನೀರಿಗಾಗಿ ಎರಡು ಕುಟುಂಬಗಳ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಕನಿಷ್ಠ 42 ಜನರು ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ನೀರಿನ ಮೂಲದ ಹಕ್ಕುಗಳ ಬಗ್ಗೆ ಘರ್ಷಣೆಗಳು ನಡೆದಿವೆ ಎಂದು ವರದಿಯಾಗಿದೆ. ಸುಡಾನ್ ಗಡಿಯ ಬಳಿಯ ವಾಡಿ ಫಿರಾ ಪ್ರಾಂತ್ಯದ ಇಗೋಟ್ ಗ್ರಾಮಕ್ಕೆ ಚಾಡ್‌ನ ಉಪ ಪ್ರಧಾನ ಮಂತ್ರಿ ಲಿಮಾನೆ

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಕಲ್ಲಂಗಡಿ ಹಣ್ಣು ಸೇವಿಸಿದ ನಂತರ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಸಾವಿಗೆ ನಿಖರ ಕಾರಣವೇನೆಂದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ದಕ್ಷಿಣ ಮುಂಬೈನಲ್ಲಿರುವ ತಮ್ಮ ಮನೆಯಲ್ಲಿ ನಡೆದ ಕುಟುಂಬ ಕಾರ್ಯಕ್ರಮದ ನಂತರ ಕಲ್ಲಂಗಡಿ ಹಣ್ಣು ತಿಂದು ಮಲಗಿದ್ದ ದಂಪತಿ ಮತ್ತು ಅವರ