ನವದೆಹಲಿ: ಇತ್ತೀಚಿಗಷ್ಟೇ ಕೆಎಂಎಫ್ ನಂದಿನಿ ಹಾಲಿನ ದರ ಹೆಚ್ಚಳ ಮಾಡಿತ್ತು. ಇದರ ಬೆನ್ನಲ್ಲೇ ಅಮುಲ್ ಬ್ರಾಂಡ್ ಅಡಿಯಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡುವ ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ(ಜಿಸಿಎಂಎಂಎಫ್) ಬುಧವಾರ ಭಾರತದಾದ್ಯಂತ ಹಾಲಿನ ಬೆಲೆಯನ್ನು ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಿದೆ. ಹೊಸ ದರ ಮೇ 14 ರಿಂದ ಜಾರಿಗೆ ಬರಲಿದೆ. ಈ
ಮಂಗಳೂರು: 35 ಲಕ್ಷ ರೂ ಮೌಲ್ಯದ ಮೌಲ್ಯದ ಸುಮಾರು 1 ಕೆಜಿ 42 ಗ್ರಾಂ ಹೈಡ್ರೋ ವೀಡ್ ಗಾಂಜಾ ಸಾಗಿಸುತ್ತಿದ್ದ ವಿದ್ಯಾರ್ಥಿನಿಯನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ರಂದು ಮೂಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೋ ವೀಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಸುಹಾನ(21)ಳನ್ನು ಬಂಧಿಸಲಾಗಿದೆ. ಬಂಧಿತೆ ಶಿವಮೊಗ್ಗದ ಸಾಗರ ತಾಲೂಕಿನ ಹುಲಿದೇವರ
ಬೆಂಗಳೂರು: ಜನಿವಾರ ಮತ್ತು ಹಿಜಾಬ್ ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ. ಕರ್ನಾಟಕ ಶಿಕ್ಷಣ ಕಾಯ್ದೆ, 1983 ರ ಅಡಿಯಲ್ಲಿ ಹೊರಡಿಸಲಾದ ಹೊಸ ಸರ್ಕಾರಿ ಆದೇಶದಲ್ಲಿ, ಮೇ 13 ರಂದು ರಾಜ್ಯವು
ಮಳೆಯಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ತಡವಾಗಿ ಪ್ರಾರಂಭವಾಯಿತು. ಮಳೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ 20 ಓವರ್ಗಳಲ್ಲಿ 4 ವಿಕೆಟ್ಗಳಿಗೆ 192 ರನ್ ಗಳಿಸಿದ್ದು ಈ ರನ್ ಗುರಿ ಬೆನ್ನಟ್ಟಿದ
ಉಡುಪಿ:ಶ್ರೀಕೃಷ್ಣ ಪರಿಸರ ಪ್ರತಿಷ್ಠಾನ (ರಿ.) ಮಲ್ಪೆ ಇದರ ವತಿಯಿಂದ, ಉಡುಪಿಯ ಶ್ರೀಕೃಷ್ಣಾಪುರ ಮಠ, ಶ್ರೀಅದಮಾರು ಮಠ, ಶ್ರೀಪಲಿಮಾರು ಮಠ, ಶ್ರೀಪೇಜಾವರ ಮಠ, ಶ್ರೀಸೋದೆ ವಾದಿರಾಜ ಮಠದ ಶ್ರೀಪಾದಂಗಳವರ ಸಂಕಲ್ಪದಂತೆ, ಹಾಗೂ ಶ್ರೀಶ್ರೀ ಈಶಪ್ರಿಯತೀರ್ಥರ ನೇತೃತ್ವದಲ್ಲಿ ಶ್ರೀಕೃಷ್ಣನು ಮಧ್ವರ ಭಕ್ತಿಗೆ ಒಲಿದು ಕಾಣಿಸಿಕೊಂಡು ಅವರ ಕೈ ಸೇರಿದ ಮಲ್ಪೆಯ ಕಡಲತೀರದ
ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಮೇ 14ರಿಂದ 19ರವರೆಗೆ ಮಹಾ ರುದ್ರಯಾಗದ ನಡೆಯಲಿದ್ದು, ಇದರ ಪ್ರಯುಕ್ತ ಬೃಹತ್ ವಸ್ತು ಪ್ರದರ್ಶನ ಮಳಿಗೆ ಹಾಗೂ ಮನೋರಂಜನಾ ಆಟಗಳಿಗೆ ಇಂದು ಚಾಲನೆ ನೀಡಲಾಯಿತು. ಹಿರಿಯ ಕಾಂಗ್ರೆಸ್ ನಾಯಕಿ ಸರಳಾ
ಭಾರತ MIRV ತಂತ್ರಜ್ಞಾನದೊಂದಿಗೆ ಅಗ್ನಿ ಕ್ಷಿಪಣಿಯ ಯಶಸ್ವಿ ಪರೀಕ್ಷೆ ನಡೆಸಿದೆ. ಒಂದೇ ಕ್ಷಿಪಣಿಯು ವಿವಿಧ ಗುರಿಗಳಲ್ಲಿ ಬಹು ಸಿಡಿತಲೆಗಳನ್ನು ನಿಯೋಜಿಸಲು ಈ ತಂತ್ರಜ್ಞಾನ ಅನುವು ಮಾಡಿಕೊಡಲಿದ್ದು ದೇಶದ ರಕ್ಷಣಾ ಸಾಮರ್ಥ್ಯ ಅಧಿಕಗೊಂಡಿದೆ. ಗುರಿಗಳನ್ನು ಪ್ರತ್ಯೇಕಿಸಲು ಬಹು ಪೇಲೋಡ್ಗಳನ್ನು ಏಕಕಾಲದಲ್ಲಿ ನಿಯೋಜಿಸುವ ಕಾರ್ಯತಂತ್ರದ ಸಾಮರ್ಥ್ಯದೊಂದಿಗೆ ಭಾರತ ಸುಧಾರಿತ ಅಗ್ನಿ ಕ್ಷಿಪಣಿಯನ್ನು ಯಶಸ್ವಿಯಾಗಿ
ಬೆಂಗಳೂರು: ಸಚಿವ ಡಿ ಸುಧಾಕರ್ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ಸೂಚಿಸಿದ್ದು, ಚಿತ್ರದುರ್ಗಕ್ಕೆ ಅನ್ವಯವಾಗುವಂತೆ ಸೋಮವಾರ (ಮೇ 11) ಸರ್ಕಾರಿ ರಜೆ ಘೋಷಣೆ ಮಾಡಿದೆ. ಜೊತೆಗೆ 3 ದಿನ ರಾಜ್ಯಾದ್ಯಂತ ಶೋಕಾಚರಣೆಯನ್ನೂ ಘೋಷಿಸಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯೂರು ಶಾಸಕರು ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ
ನವದೆಹಲಿ: ಸಿಎಂ ಹುದ್ದೆಗೆ ಸಂಬಂಧಿಸಿದಂತೆ ಕೇರಳದಲ್ಲಿ ಗೊಂದಲ ಭುಗಿಲೆದ್ದಿದೆ. ಶನಿವಾರ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸಭೆ ನಿರ್ಧಾರಕ್ಕೆ ಬರಲು ವಿಫಲವಾಗಿದೆ. ಸಿಎಂ ಸ್ಥಾನದ ಕುರಿತು ಪಕ್ಷದ ಹೈಕಮಾಂಡ್ ಈಗ ದೊಡ್ಡ ರಾಜಕೀಯ ಗೊಂದಲದಲ್ಲಿ ಸಿಲುಕಿದೆ. ಈ ರಾಜಕೀಯ ಸಸ್ಪೆನ್ಸ್ ಕಾಂಗ್ರೆಸ್ ಪಾಳಯದಲ್ಲಿ ಭೀತಿ ಮೂಡಿಸಿದೆ. ಹೈಕಮಾಂಡ್ ಶೀಘ್ರದಲ್ಲೇ ತನ್ನ ನಿರ್ಧಾರವನ್ನು