ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಕುವೈತ್: ಮೇ 28: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಆರೋಗ್ಯದಲ್ಲಿ ಏರುಪೇರಾಗಿದೆ. ಬಿಜೆಪಿ ಸಂಸದ ಬೈಜಯಂತ್ ಪಾಂಡಾ ಜತೆ ಆಜಾದ್ ಕುವೈತ್​ಗೆ ತೆರಳಿದ್ದರು. ಆಪರೇಷನ್​ ಸಿಂಧೂರ್​ ಬಳಿಕ ಪಾಕಿಸ್ತಾನದ ಬಣ್ಣವನ್ನು ಜಗತ್ತಿನ ಮುಂದೆ ಬಯಲು ಮಾಡಲು ಗಲ್ಫ್ಟ್​ ರಾಷ್ಟ್ರಗಳಿಗೆ ಬಿಜೆಪಿ ಸಂಸದ ಬೈಜಯಂತ್

ಶಿಲ್ಲಾಂಗ್:ಮೇ 28: ಹನಿಮೂನ್ ಗೆಂದು ಇಂದೋರ್ ​ನಿಂದ ಮೇಘಾಲಯದ ಶಿಲ್ಲಾಂಗ್​ಗೆ ತೆರಳಿದ್ದ ದಂಪತಿ ನಾಪತ್ತೆಯಾಗಿದ್ದಾರೆ. ಕಾಡಿನ ಸಮೀಪ ಸ್ಕೂಟರ್ ಪತ್ತೆಯಾಗಿದೆ. ಈ ಘಟನೆಯು ಕುಟುಂಬ ಹಾಗೂ ಸ್ಥಳೀಯರಲ್ಲಿ ಆತಂಕ ಹುಟ್ಟುಹಾಕಿದೆ. ರಾಜಾ ರಘುವಂಶಿ ಎಂಬುವವರು ತಮ್ಮ ಪತ್ನಿ ಸೋನಮ್ ರಘುವಂಶಿ ಜತೆ ಶಿಲ್ಲಾಂಗ್ ತೆರಳಿದ್ದರು. ಮೇ 11ರಂದು ಅವರು

ಮಂಗಳೂರು:ಮೇ.28,ಕಾರ್ಯಕ್ರಮವೊಂದರ ಫೋಟೊಗ್ರಾಫಿಗೆಂದು ಕಾರಿನಲ್ಲಿ ತೆರಳುತ್ತಿದ್ದ ಫೋಟೊಗ್ರಾಫರ್ ಕಾರೊಂದು ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕ ಇದ್ದ ತೋಡಿಗೆ ಮಗುಚಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಕಾರು ಚಾಲಾಯಿಸುತ್ತಿದ್ದ ಫೋಟೊಗ್ರಾಫರ್ ಸೂರ್ಯ ನಾರಾಯಣ (48)ಮೃತಪಟ್ಟಿದ್ದಾರೆ. ಸೂರ್ಯನಾರಾಯಣ ಅವರು ಪಣಂಬೂರು ಬಳಿಯ ನಂದೀಕೇಶ್ವರ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮದ ಫೋಟೊಗ್ರಾಫಿಗೆಂದು ತನ್ನ ಕಾರಲ್ಲಿ ಹೊರಟಿದ್ದರು.

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 125ದಿನಗಳ ಕಾಲ ನಡೆಯುತ್ತಿವ ಅಹೋರಾತ್ರಿ ಭಜನಾ ಮಹೋತ್ಸವ ಜೂನ್ 3ರ ಮ೦ಗಳವಾರದ೦ದು ಸ೦ಪನ್ನಗೊಳ್ಳಲಿದ್ದು ಆ ಪ್ರಯುಕ್ತವಾಗಿ ಜೂನ್ 1ರ ಭಾನುವಾರದ೦ದು "ಉಡುಪಿ ದಿ೦ಡಿ" ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವು ಅ೦ದು ಸ೦ಜೆ 5ಗ೦ಟೆಗೆ ದೇವಸ್ಥಾನದಿ೦ದ ಶ್ರೀದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸುವುದರೊ೦ದಿಗೆ ದೇವಸ್ಥಾನದಿ೦ದ ಹೊರಟು ಐಡಿಯಲ್ ಸರ್ಕಲ್

ಉಡುಪಿ:ಉಡುಪಿಯ ಸಮೀಪದ ಇತಿಹಾಸ ಪ್ರಸಿದ್ಧ ಗೌಡ ಸರಸ್ಪತ ಬ್ರಾಹ್ಮಣ ಸಮಾಜದ ದೇವಸ್ಥಾನಗಳಲ್ಲಿ ಒ೦ದಾದ ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ ದೇವರ ನೂತನ ಶಿಲಾಮಯ ದೇವಳದ ಪುನರ್ ಪ್ರತಿಷ್ಠಾ ಮಹೋತ್ಸವದ ಅ೦ಗವಾಗಿ 2025ರ ಮೇ 25ರ ಭಾನುವಾರದ೦ದು ಹೊರೆಕಾಣಿಕೆಯು ವಿಜೃ೦ಭಣೆಯಿ೦ದ ಜರಗಿತು. ಸ೦ತೆಕಟ್ಟೆಯ ಆದಿಶಕ್ತಿ ದೇವಸ್ಥಾನ ಮು೦ಭಾಗದಲ್ಲಿ ಹೊರೆಕಾಣಿಕೆಯ ಮೆರವಣಿಗೆಗೆ ಚಾಲನೆಯನ್ನು ನೀಡಲಾಯಿತು. ಅರ್ಚಕರಾದ

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ‌ ಕನ್ನಮಂಗಲ ಗೇಟ್ ಸಮೀಪದ ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸರು ಭಾನುವಾರ ಬೆಳಿಗ್ಗೆ ದಾಳಿ ಮಾಡಿ 31 ಮಂದಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕನ್ನಮಂಗಲ ಗೇಟ್ ಬಳಿಯ ಫಾರ್ಮ್​ ಹೌಸ್​ನಲ್ಲಿ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಪೊಲೀಸರು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆರಂಭವಾಗುವುದರೊಂದಿಗೆ ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದು ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಗಂಟೆಗೆ

ಉತ್ತರ ಕನ್ನಡ: ವೃದ್ಧ ಮಹಿಳೆಯೊಬ್ಬರು ಮನೆಯಲ್ಲಿ ಜಾರಿ ಬಿದ್ದು ಕಾಲು ಮುರಿದುಕೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸುವ ಅಗತ್ಯವಿತ್ತು, ಆದರೆ ರಸ್ತೆ ಸರಿಯಿಲ್ಲದ ಕಾರಣ ಬಿದಿರಿನ ಬುಟ್ಟಿಯಲ್ಲಿ ಹೊತ್ತುಕೊಂಡು ಆಸ್ಪತ್ರೆಗೆ ಸೇರಿಸಲಾಗಿದೆ. ಹೌದು, ಇತ್ತೀಚೆಗೆ ಶಿರಸಿ ತಾಲ್ಲೂಕಿನ ಶಿರಗುಣಿ ಗ್ರಾಮದಲ್ಲಿ 75 ವರ್ಷದ ಮಹಾದೇವಿ ಸುಬ್ಬರಾಯ ಹೆಗ್ಡೆ ಮನೆಯಲ್ಲಿ ಜಾರಿ ಬಿದ್ದು ಕಾಲು

ಕಲ್ಯಾಣಪುರ: ಶ್ರೀಕ್ಷೇತ್ರ ಶ್ರೀ ವೆಂಕಟರಮಣ ದೇವಸ್ಥಾನವು ಕರಾವಳಿ ಕರ್ನಾಟಕ ರಾಜ್ಯದ ಉಡುಪಿಯಿಂದ ಸುಮಾರು ಆರು ಕಿಮೀ ದೂರದಲ್ಲಿರುವ ಕಲ್ಯಾಣಪುರ ಗ್ರಾಮದಲ್ಲಿದೆ. ‘ಸುವರ್ಣ’ ನದಿಯ ದಡದಲ್ಲಿ ಶ್ರೀ ವೆಂಕಟರಮಣ ದೇವರು ಪ್ರತಿಷ್ಠಿತರಾಗಿದ್ದಾರೆ. ಈ ದೇವಸ್ಥಾನವು ಸುಮಾರು 500 ವರ್ಷಗಳ ಇತಿಹಾಸವನ್ನು ಹೊಂದಿದೆ ಮತ್ತು ಜಿಎಸ್‌ಬಿ ಸಮುದಾಯಕ್ಕೆ ಸೇರಿದ 18 ಪೇಟೆ ದೇವಸ್ಥಾನಗಳಲ್ಲಿ

ಕಲ್ಯಾಣಪುರ ದಿನಾ೦ಕ 25-05-2025 ರಿಂದ 04-06-2025 ರ ತನಕ ಜರಗಲಿರುವ ಪುನರ್ ಪ್ರತಿಷ್ಠಾ ಮಹೋತ್ಸವಕ್ಕೆ ಅಗತ್ಯ ಇರುವ ದೇವಳದ ವಿನಿಯೋಗಕ್ಕೆ ಬೇಕಾದ ದಿನಸಿ ಹಾಗೂ ತರಕಾರಿಗಳ ಪಟ್ಟಿಯನ್ನು ನೀಡಲಾಗಿದೆ. ಭಕ್ತಾದಿಗಳಿಂದ ದಿನಾ೦ಕ 25-05-2025 ರವಿವಾರ ನಡೆಯಲಿರುವ ಹೊರೆ ಕಾಣಿಕೆಯಲ್ಲಿ ಈ ಕೆಳಗಿನ ಸಾಮಗ್ರಿಗಳನ್ನು ಸಾದರ ಪೂರ್ವಕವಾಗಿ ಸ್ವೀಕರಿಸಲಾಗುವುದು:- ದಿನಸಿ ಸಾಮಗ್ರಿಗಳು:- ಉದ್ದಿನಬೇಳೆ ಹುಳಿ ತೊಗರಿಬೇಳೆ ಕಡಲೆಬೇಳೆ ಹೆಸರುಬೇಳೆ ಬಿಳಿ ಕಡಲೆ ಕೆಂಪು