....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಗುರುವಾರ ದಾಖಲೆಯ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇಂದು ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಎನ್‌ಡಿಎ ಬಲಪ್ರದರ್ಶನದ ನಡುವೆ ನಿತೀಶ್ ಕುಮಾರ್ ಅವರು

ಉಡುಪಿಗೆ ಪ್ರಧಾನ ಮ೦ತ್ರಿಯವರ ಆಗಮನಕ್ಕಾಗಿ ಹಲವಾರು ಅಭಿವೃದ್ಧಿ ಕಾಮಗಾರಿಯನ್ನು ತರಾತುರಿಯಿ೦ದ ಉಡುಪಿಯಲ್ಲಿ ಆರ೦ಭಿಸಲಾಗಿದೆ.ಅದರೆರ೦ತೆ ಹಲವು ಸಮಸ್ಯೆಗಳು ಇದರಿ೦ದಾಗಿದೆ ಎ೦ಬುದಕ್ಕೆ ಈ ಚಿತ್ರವೇ ಪ್ರತ್ಯಕ್ಷ ಸಾಕ್ಷಿಯಾಗಿದೆ. ತೆ೦ಕಪೇಟೆ ಹಾಗೂ ಒಳಕಾಡುವಿನ ನಗರಸಭೆಯ ವಾರ್ಡಿನ ಕೊಳಚೆ ನೀರು ಹರಿಹೋಗುವ ಗೋವಿ೦ದ ಪುಷ್ಕರಣಿ ಒ೦ದನೇ ಅಡ್ಡರಸ್ತೆ(ವಿದ್ಯೋದಯ ಆ೦ಗ್ಲ ಮಾಧ್ಯಮ ರಸ್ತೆ) ಯಲ್ಲಿನ ಬಹುಮುಖ್ಯ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ನಗದು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಬುಧವಾರ ನಡೆದಿದೆ. ಇಂದು ಮಧ್ಯಾಹ್ನ ಜಯದೇವ ಡೇರಿ ಸರ್ಕಲ್ ಬಳಿ ದರೋಡೆ ನಡೆದಿದ್ದು, ಇನ್ನೋವಾ ಕಾರಿನಲ್ಲಿ ಬಂದ ದರೋಡೆಕೋರರ ಗ್ಯಾಂಗ್ ಏಕಾಏಕಿ ಎಟಿಎಂಗೆ ಹಣ ಹಾಕಲು

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಕೈಯಲ್ಲಿ ಮೊಬೈಲ್, ಟಿವಿ ವ್ಯವಸ್ಥೆ ಮದ್ಯದ ಪಾರ್ಟಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ನಟ ಹಾಗೂ ದರ್ಶನ್ ಆಪ್ತ ಧನ್ವೀರ್ ವಿರುದ್ಧ ವಿಡಿಯೋ ಲೀಕ್ ಆರೋಪ ಕೇಳಿಬಂದಿತ್ತು. ಹೀಗಾಗಿ ಪೊಲೀಸರು ಧನ್ವೀರ್ ವಿಚಾರಣೆ ನಡೆಸಿದ್ದರು. ಮೊದ ಮೊದಲು ನನಗೆ ಏನು

ಮುಂಬೈ: ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದಲ್ಲಿನ ಬಿರುಕು ಮತ್ತಷ್ಟು ದೊಡ್ಡದಾಗಿದ್ದು, ಡೊಂಬಿವಲಿಯ ಸೇನಾ ನಾಯಕರೊಬ್ಬರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದನ್ನು ವಿರೋಧಿಸಿ, ಮಂಗಳವಾರ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಸಚಿವರು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ವಾರದ ಸಚಿವ ಸಂಪುಟ ಸಭೆಯನ್ನು ಬಹಿಷ್ಕರಿಸಿದ್ದಾರೆ. ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ಮಹಾಯುತಿ

ಮುಂಬೈ: ಹಾಲಿ ರಣಜಿ ಟೂರ್ನಿಯಲ್ಲಿ ಹರ್ಯಾಣದ ಯುವ ಸ್ಪಿನ್ನರ್ ಅಮಿತ್ ಶುಕ್ಲಾ ಹೊಸ ಇತಿಹಾಸ ನಿರ್ಮಿಸಿದ್ದು, ಒಂದೂ ರನ್ ನೀಡದೇ 5 ವಿಕೆಟ್ ಪಡೆದು ದಾಖಲೆ ನಿರ್ಮಿಸಿದ್ದಾರೆ. ಹೌದು.. ಹಾಲಿ ರಣಜಿ ಟೂರ್ನಿಯಲ್ಲಿ 22 ವರ್ಷದ ಉದಯೋನ್ಮುಖ ಆಟಗಾರ ಅಮಿತ್ ಶುಕ್ಲಾ ಹೊಸ ಇತಿಹಾಸ ನಿರ್ಮಿಸಿದ್ದು, ಅದು ಸಹ 4 ಓವರ್​ಗಳಲ್ಲೇ

ಕಾಂಗೋ:ಸೇತುವೆ ಕುಸಿದು 32 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಕಾಂಗೋದಲ್ಲಿ ತಾಮ್ರದ ಗಣಿ ಬಳಿ ನಡೆದಿದೆ. ಗಣಿ ಬಳಿ ಗುಂಡಿನ ಸದ್ದು ಕೇಳಿಬಂದಿತ್ತು, ಜನರು ಭಯದಿಂದ ಸೇತುವೆ ಮೇಲೆ ಓಡಿ ಹೋದ ಪರಿಣಾಮ ಸೇತುವೆ ಕುಸಿದು 32 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿದಿನ ನೂರಾರು ಗಣಿಗಾರರು ಕೆಲಸ ಮಾಡುವ ಲುವಾಲಾಬಾ

ಮಾರೆಡುಮಿಲ್ಲಿ (ಆಂಧ್ರಪ್ರದೇಶ): ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಆರು ಮಾವೋವಾದಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾರೆಡುಮಿಲ್ಲಿ ಮಂಡಲದ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ 6.30 ರಿಂದ 7 ಗಂಟೆಯ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಅಲ್ಲೂರಿ ಸೀತಾರಾಮರಾಜು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಮಿತ್

ಮೋಡಸಾ: ಗುಜರಾತ್‌ನ ಅರ್ವಳ್ಳಿ ಜಿಲ್ಲೆಯ ಮೋಡಸಾ ಪಟ್ಟಣದ ಬಳಿ ಇಂದು ಮಂಗಳವಾರ ಬೆಳಗಿನ ಜಾವ ನವಜಾತ ಶಿಶು, ವೈದ್ಯರು ಮತ್ತು ಹಾಗೂ ಮತ್ತಿಬ್ಬರು ಪ್ರಯಾಣಿಸುತ್ತಿದ್ದ ಆಂಬ್ಯುಲೆನ್ಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ, ಸಜೀವ ದಹನಗೊಂಡಿದ್ದಾರೆ. ಹೆರಿಗೆಯ ನಂತರ ಅಸ್ವಸ್ಥವಾಗಿದ್ದ ಒಂದು ದಿನದ ಗಂಡು ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೋಡಸಾ ಮೂಲದ ಆಸ್ಪತ್ರೆಯಿಂದ

ಹಾಸನ: ಪತಿ ಹಾಗೂ ಅತ್ತೆಯಿಂದ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬರು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ನಡೆದಿದೆ. ಮಹಾದೇವಿ (29) ಆತ್ಮಹತ್ಯೆಗೆ ಶರಣಾದ ಮಹಿಳೆ. ಮಹಾದೇವಿ ಮೂರು ವರ್ಷಗಳ ಹಿಂದೆ ಅರಕಲಗೂಡು ತಾಲೂಕಿನ ಸೀಬಿಹಳ್ಳಿ ಗ್ರಾಮದ ಕುಮಾರ್ ಜೊತೆ ಎರಡನೇ ವಿವಾಹವಾಗಿದ್ದರು. ಮೊದಲ