ಚಂಡೀಗಢ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ರಾವಿ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹದಿಂದ ಅಪಾರ ಹಾನಿಯಾಗಿದ್ದು, ಕಾಂಗ್ರಾ ಮತ್ತು ಚಂಬಾ ಜಿಲ್ಲೆಯಲ್ಲಿ ಶಾಲೆಗಳು, ಪಂಚಾಯತ್ ಕಟ್ಟಡಗಳು, ಸೇತುವೆಗಳು ಮತ್ತು ಇತರ ಪ್ರಮುಖ ಕಟ್ಟಡಗಳು ಕೊಚ್ಚಿ ಹೋಗಿವೆ. ಭೀಕರ ಪ್ರವಾಹದಿಂದ ಹಲವಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಆದರೆ ಪ್ರತ್ಯೇಕ ಭೂಕುಸಿತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ
ಮಂಗಳೂರು:ಆಗಸ್ಟ್ .28, ಕರ್ನಾಟಕ ಹಾಗೂ ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಬ್ರೇಕ್ ಫೇಲಾಗಿ ಅಪಘಾತಕ್ಕೀಡಾಗಿದ್ದು ಸ್ಥಳದಲ್ಲೇ ಆರು ಜನರು ಸಾವನ್ನಪ್ಪಿದ್ದಾರೆ. ಕರ್ನಾಟಕ ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಈ ದುರ್ಘಟನೆ ನಡೆದಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ)
ಉಡುಪಿಯ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ಪೂಜಿಸಲ್ಪಟ್ಟ ಶ್ರೀಗಣೇಶ
ಶ್ರೀನಗರ: ಭೀಕರ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರ ತತ್ತರಿಸಿ ಹೋಗಿದ್ದು, ಭೂ ಕುಸಿತ, ಪ್ರವಾಹ ಹಾಗೂ ಮಳೆಯಿಂದಾಗಿ ಸಂಭವಿಸಿದ ಅನಾಹುತದಿಂದ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಮಳೆಯಿಂದಾಗಿ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 36ಕ್ಕೆ ಏರಿದೆ. ಇದರ ಜೊತೆಗೆ ಮಳೆ ಸಂಬಂಧಿತ ಅವಘಡದಲ್ಲಿ
ನವದೆಹಲಿ:ಆ. 26ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚಿಗಷ್ಟೇ ಹವಾಮಾನ ಇಲಾಖೆಯು ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮುವಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿತ್ತು.
ಭುವನೇಶ್ವರ:ಆ. 26. ಒಡಿಶಾದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, 170ಕ್ಕೂ ಹೆಚ್ಚು ಗ್ರಾಮಗಳು ಜಲಾವೃತಗೊಂಡಿವೆ. ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಮುದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಉತ್ತರ ಒಡಿಶಾದ ಬಾಲಸೋರ್, ಭದ್ರಕ್ ಮತ್ತು ಜಾಜ್ಪುರ ಜಿಲ್ಲೆಗಳ 170 ಕ್ಕೂ ಹೆಚ್ಚು
ಉಡುಪಿ:ದೇಶದೆಲ್ಲೆಡೆಯಲ್ಲಿ ಇ೦ದು ಮ೦ಗಳವಾರದ೦ದು ಶ್ರೀಗೌರಿತೃತೀಯ ಹಬ್ಬವು ವಿಜೃ೦ಭಣೆಯಿ೦ದ ನಡೆಯುತಿದೆ.ಜಿ ಎಸ್.ಬಿ ಸಮಾಜಬಾ೦ಧವರ ಮನೆಯಲ್ಲಿ ಈ ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದೆ. ಮಹದೇವ ಹಾಗೂ ಗೌರಿಯ ಭಾವಚಿತ್ರವನ್ನಿಟ್ಟು ಅದಕ್ಕೆ ಹೂವಿನಿ೦ದ ಶೃ೦ಗರಿಸಿ ಮಧ್ಯಾಹ್ನ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.ವಾಯಿಣಪೂಜೆಯೆ೦ದೇ ಹೆಸರುವಾಸಿ.ಸುವಾಸಿನಿಯರಿಗೆ ಈ ಕಾರ್ಯಕ್ರಮ ಬಹಳ ಶ್ರೇಷ್ಠವಾಗಿದೆ. ಕಿರಿಯರು ಹಿರಿಯರಿಗೆ ವೀಳ್ಯವನ್ನು ಕೊಟ್ಟುಪೂಜಿಸಲ್ಪಟ್ಟ ತೆ೦ಗಿನಕಾಯಿ
ಉಡುಪಿ:ದೇಶದೆಲ್ಲೆಡೆ ಶ್ರೀಗೌರಿಗಣೇಶನ ಹಬ್ಬದ ಸ೦ಭ್ರಮದ ವಾತಾವರಣವು ನಿರ್ಮಾಣವಾಗಿದೆ.ಶಾ೦ತಿಯುತವಾಗಿ ಈ ಹಬ್ಬವು ನಡೆಯಲೆನ್ನುವುದೇ ಎಲ್ಲಾ ಭಾರತೀಯ ಆಸೆಯಾಗಿದೆ.ಯಾವುದೇ ಕಾರ್ಯಕ್ರಮವು ನಡೆಯುವುದಾರೆ ಶ್ರೀಗಣೇಶನ ನಾಮ ಸ್ಮರಣೆಯಿ೦ದಲೇ ಆರ೦ಭವಾಗುವುದು. ಈ ಹಬ್ಬವನ್ನುಎಲ್ಲಾ ಧರ್ಮದವರು ಕೂಡಿಕೊ೦ಡು ಮಾಡುತ್ತಾರೆ. ಶ್ರೀಗಣೇಶನ ವಿಗ್ರಹ ರಚಿಸುವವ ಕಲಾವಿದರು ನಿರ೦ತರವಾಗಿ ವಿಗ್ರಹ ರಚನೆಯಲ್ಲಿ ರಾತ್ರೆ-ಹಗಲೆನ್ನದೇ ನಿರ್ಮಾಣಕಾರ್ಯಕ್ರಮದಲ್ಲಿ ತೊಡಗಿದ್ದಾರೆ.
ಮಂಗಳೂರು:ಆಗಸ್ಟ್ 24: ಕರಾವಳಿ ಕರ್ನಾಟಕವನ್ನು ಸಾಮಾನ್ಯವಾಗಿ ಬಿಜೆಪಿ ಭದ್ರಕೋಟೆಯಂದೇ ಹೇಳಲಾಗುತ್ತದೆ. ಕೆಲವು ವರ್ಷಗಳಿಂದ ಸಣ್ಣ ಪುಟ್ಟ ಚುನಾವಣೆಗಳಿಂದ ಹಿಡಿದು ವಿಧಾನಸಭೆ , ಲೋಕಸಭೆ ಚುನಾವಣೆಗಳಲ್ಲಿ ಹಿಂದುತ್ವದ ಅಜೆಂಡಾದ ಮೇಲೆ ಬಿಜೆಪಿ ಗೆದ್ದುಕೊಂಡು ಬರುತ್ತಿದೆ. ಕಳೆದ ವಿಧಾನಸಭೆ ಚುನಾವಣೆ ಅಂದರೆ 2018ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ಒಂದು ಕ್ಷೇತ್ರದಲ್ಲಿ