ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 126ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು ಶ್ರಾವಣ ಶನಿವಾರ 5ನೇ ದಿನದತ್ತ ಸಾಗುತ್ತಿದೆ...ಇ೦ದು ಶ್ರೀದೇವರಿಗೆ "ಗರುಡವಾಹನ "ಅಲ೦ಕಾರವನ್ನು ಮಾಡಲಾಗಿದೆ.ರಾತ್ರಿ 9.00ಗ೦ಟೆಗೆ ವಿಶೇಷ ಹೂವಿನ ಅಲ೦ಕಾರದೊ೦ದಿಗೆ ರ೦ಗಪೂಜೆ ಜರಗಲಿದೆ....

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣ ದಾಖಲಾಗಿ ಐದು ತಿಂಗಳು 10 ದಿನ ಆಗಿದೆ. 18 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಏಳರಿಂದ ಎಂಟು ಆರೋಪಿಗಳು ಕೊಲೆ ಸಂದರ್ಭದಲ್ಲಿ ಅಪರಿಚಿತರರು ಇದ್ದಾರೆ.

(ಕರಾವಳಿಕಿರಣ ಡಾಟ್ ಕಾ೦ ವಿಶೇಷವರದಿ) ಉಡುಪಿ: ಉಡುಪಿಯ ಮಲ್ಪೆ ಕಡಲ ತೀರದಲ್ಲಿ ಕೃಷ್ಣನ ವಿಗ್ರಹ ತೇಲಿ ಬಂದಿದೆ ಪವಾಡ ಸಂಭವಿಸಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅದರೆ ಭಾನುವಾರ ಕೃಷ್ಣಮಠದಲ್ಲಿ ಇಸ್ಕಾನ್ ಸಂಸ್ಥೆಯ ಧಾರ್ಮಿಕ ಕಾರ್ಯಕ್ರಮ ಇದ್ದು, ಸುಮಾರು 18 ಬಸ್ಸುಗಳಲ್ಲಿ ಇಸ್ಕಾನ್ ಭಕ್ತರು ಸಮುದ್ರ ತೀರಕ್ಕೆ ತೆರಳಿದ್ದರು.

ನವದೆಹಲಿ: ಬಾಂಗ್ಲಾದೇಶದಲ್ಲಿನ ಆಂತರಿಕ ಹಿಂಸಾಚಾರ ತೀವ್ರಗೊಂಡು ಅಲ್ಲಿನ ಅಲ್ಪ ಸಂಖ್ಯಾತ ಹಿಂದೂಗಳ ಮೇಲಿನ ದಾಳಿ ಖಂಡಿಸಿ ದೆಹಲಿಯಲ್ಲಿ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಬರ್ಬರ ಹತ್ಯೆ ಖಂಡಿಸಿ ದೆಹಲಿಯ ಬಾಂಗ್ಲಾದೇಶ ರಾಯಭಾರ ಕಚೇರಿ ಎದುರು ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರ ಮೇಲಿನ

ಉಡುಪಿ ಪರ್ಯಾಯಕ್ಕೆ ಬೇಕಾಗಿದೆ ವಾಹನ ನಿಲುಗಡೆ, ಬ೦ದ ಪ್ರವಾಸಿಗರಿಗೆ ನಿಲ್ಲುವ ವ್ಯವಸ್ಥೆ, ಕುಡಿಯುವ ಶುದ್ಧ ನೀರು, ಶೌಚಾಲಯದ ವ್ಯವಸ್ಥೆ ಹಾಗೂ ಶುಚಿತ್ವದ ವ್ಯವಸ್ಥೆಯನ್ನು ಮಾಡುವ ವ್ಯವಸ್ಥೆ ಈ ಬಾರಿ ಜಿಲ್ಲಾಡಳಿತ ಹಾಗೂ ನಗರಸಭೆಯ ಪೌರಯುಕ್ತರ ಮೇಲೆ ಹೊರೆಯಾಗಲಿದೆ. ಈ ಸ೦ದರ್ಭದಲ್ಲಿ ವಾಹನಗಳ ಸುಗಮ ಸ೦ಚಾರದ ವ್ಯವಸ್ಥೆಯನ್ನು ಪೊಲೀಸ್ ಇಲಾಖೆಯು

ಬೆಂಗಳೂರು: ಉದ್ಯಮಿ ಕೆ. ರಘುನಾಥ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಮಾಜಿ ಸಂಸದ ಡಿ.ಕೆ. ಆದಿಕೇಶವುಲು ಪುತ್ರ ಡಿ.ಎ ಶ್ರೀನಿವಾಸ್, ಪುತ್ರಿ ಡಿ.ಎ.ಕಲ್ಪಜಾ, ಡಿವೈಎಸ್‌ಪಿ ಎಸ್‌.ವೈ.ಮೋಹನ್ ಅವರನ್ನು ಸಿಬಿಐ ಪೊಲೀಸರು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ರಘುನಾಥ್ ಅನುಮಾನಾಸ್ಪದ ಸಾವು ಹಾಗೂ ನಕಲಿ ದಾಖಲೆಗಳ ಪ್ರಕರಣದಲ್ಲಿ ಆದಿಕೇಶವುಲು ಮಗ ಶ್ರೀನಿವಾಸ್‌ ಪುತ್ರಿ ಕಲ್ಪಜ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎರಡು ದಶಕಗಳಷ್ಟು ಹಳೆಯ ನರೇಗಾ ಯೋಜನೆ ಬದಲಿಗೆ ಜಿ ರಾಮ್ ಜಿ ಮಸೂದೆಯನ್ನು ಮಂಡಿಸಿ ಅದಕ್ಕೆ ರಾಷ್ಟ್ರಪತಿಗಳ ಅಂಕಿತ ಸಹ ಸಿಕ್ಕಿದೆ. ಈ ಬಗ್ಗೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸಿಪಿಎಂ ರಾಜ್ಯಸಭಾ ಸಂಸದ ಜಾನ್ ಬ್ರಿಟಾಸ್, ಕೇಂದ್ರವು ಈಗ ಕರೆನ್ಸಿ ನೋಟುಗಳಿಂದ

ಉಡುಪಿ: ಭಾವಿ ಪರ‍್ಯಾಯ ಶೀರೂರು ಮಠದ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕೃಷ್ಣ ಮಠದ ಕನಕನ ಕಿಂಡಿ ಬಳಿ ವಿದ್ವಾಂಸ ಡಾ.ವಸಂತ ಭಾರದ್ವಾಜ್ ಭಾನುವಾರ ಬಿಡುಗಡೆಗೊಳಿಸಿದರು.ಇದೇ ಸಂದರ್ಭದಲ್ಲಿ ಮನೆ ಮನೆಗೆ ಆಹ್ವಾನ ಪತ್ರಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಮಠದ ದಿವಾನ ಡಾ. ಉದಯಕುಮಾರ ಸರಳತ್ತಾಯ ಪ್ರಾರ್ಥನೆ ಸಲ್ಲಿಸಿದರು. ಪರ್ಯಾಯ

ಸೌದಿ : ಸುಡುವ ಮರಳುಗಾಡು ಪ್ರದೇಶವಾದ ಸೌದಿ- ಯುಎಇಯಲ್ಲಿ ಹವಾಮಾನ ಬದಲಾವಣೆಯ ಕಾರಣದಿಂದಾಗಿ ಕಂಡು ಕೇಳರಿಯದ ಹಿಮಪಾತ ಉಂಟಾಗಿದೆ. ಸೌದಿ-ಯುಎಇ ಗಡಿಯಲ್ಲಿ ಸಂಪೂರ್ಣವಾಗಿ ಹಿಮದಿಂದ ಆವೃತವಾಗಿರುವ ವಿಶಾಲವಾದ ಭೂಪ್ರದೇಶವನ್ನು ತೋರಿಸುವ ಒಂದು ಅಸಾಮಾನ್ಯ ದೃಶ್ಯದ ವೀಡಿಯೊ ವೈರಲ್ ಆಗತೊಡಗಿದೆ. X ನಲ್ಲಿ ಹಂಚಿಕೊಳ್ಳಲಾದ ಈ ಕ್ಲಿಪ್, ಬಿಳಿ ಲ್ಯಾಂಡ್ಸ್ಕೇಪ್ ಮೂಲಕ ಕಾರು