ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 126ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು ಶ್ರಾವಣ ಶನಿವಾರ 5ನೇ ದಿನದತ್ತ ಸಾಗುತ್ತಿದೆ...ಇ೦ದು ಶ್ರೀದೇವರಿಗೆ "ಗರುಡವಾಹನ "ಅಲ೦ಕಾರವನ್ನು ಮಾಡಲಾಗಿದೆ.ರಾತ್ರಿ 9.00ಗ೦ಟೆಗೆ ವಿಶೇಷ ಹೂವಿನ ಅಲ೦ಕಾರದೊ೦ದಿಗೆ ರ೦ಗಪೂಜೆ ಜರಗಲಿದೆ....

ಬೆಂಗಳೂರು: ರಾಜ್ಯದಲ್ಲಿ ಸೀಸನಲ್ ಫ್ಲೂ ಹೆಚ್ಚಳ ಆಗ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್, ಜನವರಿಯಿಂದ ಮಾರ್ಚ್ ತನಕ ಸೀಸನಲ್ ಫ್ಲೂ ಹೆಚ್ಚಳದ ಭೀತಿ ಇರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಸೋಂಕಿತರ ಎಂಜಿಲಿನಿಂದ ಹರಡುವ ಸೋಂಕು ಇದಾಗಿದ್ದು ಮುನ್ನಚ್ಚರಿಕೆ ವಹಿಸುವಂತೆ ಮಾರ್ಗಸೂಚಿಯಲ್ಲಿ

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ 'ರಾಷ್ಟ್ರೀಯ ಪಲ್ಸ್ ಪೋಲಿಯೋ' ಲಸಿಕಾ ಕಾರ್ಯಕ್ರಮ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಯಾನಕ್ಕೆ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ರಾಷ್ಟ್ರೀಯ ಲಸಿಕಾ ದಿನವನ್ನು ಉದ್ಘಾಟಿಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತಿತರರು ಈ

ಬೆಂಗಳೂರು: ರೌಡಿ ಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನುಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಈ ವರ್ಷ ಜುಲೈನಲ್ಲಿ ನಗರದ ಭಾರತಿ ನಗರದಲ್ಲಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಎಂಬಾತನ ಕೊಲೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ತನಿಖೆ ವೇಳೆ ಎಫ್‌ಐಆರ್‌ನಲ್ಲಿ ಐದನೇ ಆರೋಪಿ ಎಂದು

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಮೆಜಿಸ್ಟಿಕ್ ಪ್ರಸ್ ನ ಈಗೀನ ಮಾಲಿಕರಾರಿರುವ ಕೆ.ಶ್ರೀಧರ್ ರಾವ್ ರವರ ಧರ್ಮಪತ್ನಿ ಶ್ರೀಮತಿ ಪ್ರತಿಭಾ ರಾವ್(50) ರವರು ಬೆ೦ಗಳೂರಿನಲ್ಲಿ ನಿಧನಹೊ೦ದಿದ್ದಾರೆ. ಮೃತರು ಗ೦ಡ ಮತ್ತು ಮಗಳನ್ನು ಹಾಗೂ ಕುಟು೦ಬವರ್ಗದವರನ್ನು ಬಿಟ್ಟು ಅಗಲಿದ್ದಾರೆ. ಮೃತರ ನಿಧನಕ್ಕೆ ತೆ೦ಕಪೇಟೆಯ ವರ್ತಕರು ಹಾಗೂ ರಿಕ್ಷಾ ಚಾಲಕರು, ಕರಾವಳಿಕಿರಣ ಡಾಟ್ ಕಾ೦ ಮತ್ತು ಅಭಿಮಾನಿಗಳು

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾನೆ. ಈ ಸುದ್ದಿ ಹರಡುತ್ತಿದ್ದಂತೆ ಬಾಂಗ್ಲಾದೇಶದಲ್ಲಿ ಪ್ರತಿಭಟನೆ ಮತ್ತೆ ಭುಗಿಲೆದ್ದಿದೆ. ಸಾವಿರಾರು

ಬೆಂಗಳೂರು: ಇನ್‌ಸ್ಪೆಕ್ಟರ್‌ಗೆ ರಕ್ತದಲ್ಲಿಯೇ ಪ್ರೇಮಪತ್ರ ಬರೆದು ಪ್ರೀತಿಸುವಂತೆ ದುಂಬಾಲು ಬಿದ್ದಿದ್ದ ಮಹಿಳೆ ಕೊನೆಗೂ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಸಂಜನಾ ಅಲಿಯಾಸ್‌ ವನಜಾ(40) ಜೈಲು ಸೇರಿದ ಮಹಿಳೆ. ರಾಮಮೂರ್ತಿ ನಗರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಸತೀಶ್‌ ಅವರಿಗೆ ಕರೆ ಮಾಡಿ ಪ್ರೀತಿಸುವಂತೆ ವನಜಾ ಪೀಡಿಸುತ್ತಿದ್ದರು. ಹೀಗಾಗಿ ಆಕೆಯ ವಿರುದ್ಧ ಪ್ರಕರಣ ದಾಖಲಿಸಿ

ಬೆಂಗಳೂರು: ಪಾರಿವಾಳಗಳಿಂದ ಕಾಯಿಲೆಗಳು ಹರಡುತ್ತಿರುವುದು ಹೆಚ್ಚಾಗುತ್ತಿದ್ದು, ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಅವುಗಳಿಗೆ ಆಹಾರ ನೀಡುವುದನ್ನು ನಿಷೇಧಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದರಿಂದ ಅವುಗಳ ದಟ್ಟಣೆ ಹೆಚ್ಚಾಗಿದೆ. ಪರಿಣಾಮ ಅವುಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ

ಬೆಳಗಾವಿ: ಕೇಂದ್ರ ಸರ್ಕಾರವು ಅಸ್ತಿತ್ವದಲ್ಲಿರುವ ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದುಹಾಕುವ ಕ್ರಮ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರ ವಿರುದ್ಧ 'ದ್ವೇಷ ರಾಜಕೀಯ' ನಡೆಸುತ್ತಿದೆ ಎಂದು ಆರೋಪಿಸಿ ಆಡಳಿತಾರೂಢ ಕಾಂಗ್ರೆಸ್ ಬುಧವಾರ ಬೃಹತ್ ಪ್ರತಿಭಟನೆ ನಡೆಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸುವರ್ಣ

ಆಸ್ಟ್ರೇಲಿಯಾದ ಬೊಂಡಿ ಬೀಚ್‌ನಲ್ಲಿ ಯಹೂದಿಗಳ ಮೇಲೆ ಗುಂಡಿನ ದಾಳಿ ನಡೆಸಿ 16 ಜನರನ್ನು ಹತ್ಯೆ ಮಾಡಿದ ಇಬ್ಬರು ಬಂದೂಕುಧಾರಿ ತಂದೆ ಮತ್ತು ಮಗ ಭಾರತೀಯ ಮೂಲದವರು ಎಂಬುದು ಬೆಳಕಿಗೆ ಬಂದಿದೆ. ಈಗಾಗಲೇ ಆರೋಪಿ ಸಾಜಿದ್ ಅಕ್ರಮ್(50) ಎಂಬಾತನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಆತನ ಮಗ ನವೀದ್ ಅಕ್ರಮ್(24) ಗಾಯಗೊಂಡು ಆಸ್ಪತ್ರೆಯಲ್ಲಿ