ಶ್ರೀನಗರ:ಏ.27 .ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ತನಿಖೆಯ ಹೊಣೆಯನ್ನು ಕೇಂದ್ರ ಗೃಹಸಚಿವಾಲಯ ಎನ್ಐಎ ಹೆಗಲಿಗೆ ವಹಿಸಿದೆ.ಈ ದಾಳಿಯ ತನಿಖೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸಿದ್ದು, ಪ್ರಕರಣ ದಾಖಲಿಸಿಕೊಂಡು ಅಧಿಕೃತವಾಗಿ ತನಿಖೆ ಶುರುಮಾಡಲಿದೆ ಎಂದು ವರದಿಗಳು ತಿಳಿಸಿವೆ. ಮೂಲಗಳ ಪ್ರಕಾರ, ತನಿಖೆಗೆ ನಿಯೋಜಿಲ್ಪಟ್ಟ ಎನ್ಐಎ ತಂಡ
ಇಸ್ಲಾಮಾಬಾದ್:ಏಪ್ರಿಲ್ 27: ಝೇಲಂ ನದಿಯ ನೀರಿನ ಮಟ್ಟ ಹಠಾತ್ತನೆ ಏರಿಕೆಯಾದ ನಂತರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಪ್ರವಾಹ ಎಚ್ಚರಿಕೆ ನೀಡಲಾಗಿದೆ. ಹಟ್ಟಿಯನ್ ಬಾಲಾ ಪ್ರದೇಶದಲ್ಲಿ ಆಡಳಿತವು ನೀರಿನ ತುರ್ತು ಪರಿಸ್ಥಿತಿ ಘೋಷಿಸಿದ್ದು, ಸ್ಥಳೀಯ ನಾಗರಿಕರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ. ಸ್ಥಳೀಯ ನಿವಾಸಿಗಳ ಪ್ರಕಾರ, ಝೇಲಂ
ನವದೆಹಲಿ, ಏಪ್ರಿಲ್ 24: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನಕ್ಕೆ ತಿರುಗೇಟು ನೀಡಿತ್ತು. ಸಿಂಧೂ ಜಲ ಒಪ್ಪಂದ ರದ್ದು, ಭಾರತ-ಪಾಕ್ ಗಡಿ ಬಂದ್, ಪಾಕಿಸ್ತಾನೀಯರಿಗೆ ವೀಸಾ ರದ್ದು ಸೇರಿದಂತೆ ಹಲವು ಕ್ರಮಗಳನ್ನು ಭಾರತ ತೆಗೆದುಕೊಂಡಿತ್ತು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ಇಂದು ಕೆಲವು ನಿರ್ಣಯಗಳನ್ನು
ಬಿಹಾರ: 'ಇಂದು ಬಿಹಾರದ ಈ ಮಣ್ಣಿನಲ್ಲಿ ನಿಂತು ಇಡೀ ಜಗತ್ತಿಗೆ ಹೇಳುತ್ತಿದ್ದೇನೆ, ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಪತ್ತೆಹಚ್ಚಿ, ಗುರುತಿಸಿ ಶಿಕ್ಷಿಸಲಿದೆ. ಈ ಭೂಮಿಯ ತುದಿಯವರೆಗೆ ಹಿಂಬಾಲಿಸುತ್ತೇವೆ. ಭಾರತದ ಚೈತನ್ಯವು ಭಯೋತ್ಪಾದನೆಯಿಂದ ಎಂದಿಗೂ ಮುರಿಯುವುದಿಲ್ಲ. ಭಯೋತ್ಪಾದನೆಗೆ ಶಿಕ್ಷೆಯಾಗದೆ ಉಳಿಯುವುದಿಲ್ಲ. ಈ ದೇಶದ ಜನರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಲು
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉದ್ಧಂಪುರ ಜಿಲ್ಲೆಯ ದುಡು-ಬಸಂತ್ಗರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಉಗ್ರರೊಂದಿಗೆ ನಡೆಸುತ್ತಿರುವ ಎನ್ಕೌಂಟರ್ನಲ್ಲಿ ಸೇನಾ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಹುತಾತ್ಮ ಯೋಧನನ್ನು ಗಣ್ಯ 6 PARA (ವಿಶೇಷ ಪಡೆ) ಘಟಕದ ಹವಾಲ್ದಾರ್ ಜಂತು ಅಲಿ ಶೇಖ್ ಎಂದು ಗುರುತಿಸಲಾಗಿದೆ. ಅವರ ಅದಮ್ಯ ಧೈರ್ಯ ಮತ್ತು ಶೌರ್ಯವನ್ನು ಎಂದಿಗೂ ಮರೆಯಲಾಗುವುದಿಲ್ಲ"
ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಭಯಬೀತಗೊಂಡಿರುವ, ಕರ್ನಾಟಕದ ಅನೇಕ ಪ್ರವಾಸಿಗರು ಜಮ್ಮು ಮತ್ತು ಕಾಶ್ಮೀರಕ್ಕೆ ತಮ್ಮ ಪ್ರಯಾಣ ಬುಕಿಂಗ್ಗಳನ್ನು ರದ್ದುಗೊಳಿಸಿದ್ದಾರೆ. ಕರ್ನಾಟಕ ಪ್ರವಾಸೋದ್ಯಮ ಸಂಘ (ಕೆಟಿಎಸ್) ಸಂಗ್ರಹಿಸಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರವಾಸ ನಿರ್ವಾಹಕರ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗಲು ಯೋಜಿಸಿದ್ದ 5,000 ಕ್ಕೂ ಹೆಚ್ಚು ಪ್ರವಾಸಿಗರು ತಮ್ಮ ಬುಕಿಂಗ್ಗಳನ್ನು
ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಬೆಂಗಳೂರಿನ ಮತ್ತಿಕೆರೆ ನಿವಾಸಿ ಭರತ್ ಭೂಷಣ್ ಅವರ ಮೃತದೇಹವನ್ನು ಇರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಭರತ್ ನಿವಾಸಕ್ಕೆ ತೆರಳಿ ಅಂತಿಮ ದರ್ಶನ್ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋಗಿದ್ದ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉದ್ಧಂಪುರ ಜಿಲ್ಲೆಯ ದುಡು-ಬಸಂತ್ಗರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಉಗ್ರರೊಂದಿಗೆ ನಡೆಸುತ್ತಿರುವ ಎನ್ಕೌಂಟರ್ನಲ್ಲಿ ಸೇನಾ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಪಹಲ್ಗಾಮ್ನ ಬೈಸರನ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಸ್ಥಳೀಯ ನಿವಾಸಿಗಳು ಸಾವನ್ನಪ್ಪಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದರೆಡು ದಿನಗಳಲ್ಲಿ ನಡೆಯುತ್ತಿರುವ ಮೂರನೇ
ಕಾರವಾರ, ಏಪ್ರಿಲ್ 20: ದುಷ್ಕರ್ಮಿಗಳು ಚಾಕುವಿನಿಂದ ಇರಿದು ನಗರಸಭೆ ಮಾಜಿ ಸದಸ್ಯನನ್ನು ಕೊಲೆ ಮಾಡಿ ಪರಾರಿ ಆಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಎಸ್ಎನ್ಎಲ್ ಕಚೇರಿ ಬಳಿ ನಡೆದಿದೆ. ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಚಾಕು ಇರಿಯಲಾಗಿದ್ದು, ತಕ್ಷಣ ಸತೀಶ್ರನ್ನ
ಬೆಂಗಳೂರು: ಬೀದರ್ ಮತ್ತು ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷಾ ಕೊಠಡಿಗಳಿಗೆ ಪ್ರವೇಶಿಸುವ ಮೊದಲು ವಿದ್ಯಾರ್ಥಿಗಳು ತಮ್ಮ ಜನಿವಾರ (ಪವಿತ್ರ ದಾರ) ತೆಗೆಯುವಂತೆ ಒತ್ತಾಯಿಸಲಾಗಿದೆ ಎಂಬ ವರದಿಗಳ ನಂತರ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಧಾರ್ಮಿಕ ಸಂಘಟನೆಗಳು, ರಾಜಕೀಯ ಮುಖಂಡರು ಮತ್ತು ನಾಗರಿಕ ಸಮಾಜದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಜನಿವಾರ