37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಖ್ಯಾತ ಉದ್ಯಮಿ ಅನಿಲ್ ಅಂಬಾನಿ ಅವರ ಒಡೆತನದ ಕಂಪನಿಗಳ ಸಮೂಹ ಮತ್ತು ಯೆಸ್ ಬ್ಯಾಂಕ್ ಒಳಗೊಂಡ 3,000 ಕೋಟಿ ರೂಪಾಯಿಗೂ ಹೆಚ್ಚಿನ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಗುರುವಾರ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ರಿಲಯನ್ಸ್ ಕಮ್ಯುನಿಕೇಷನ್ಸ್ (ಆರ್‌ಕಾಮ್) ನ ಸಾಲ ಖಾತೆಯನ್ನು

ನವದೆಹಲಿ/ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಹೈಕೋರ್ಟ್ ಜಾಮೀನು ಮೇಲೆ ಬಿಡುಗಡೆ ಹೊಂದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ದರ್ಶನ್ ಸೇರಿ 7 ಆರೋಪಿಗಳ ಜಾಮೀನನ್ನು ರದ್ದು ಮಾಡುವಂತೆ ಕರ್ನಾಟಕ

ನವದೆಹಲಿ: ಉಪಾಧ್ಯಕ್ಷ ಜಗದೀಪ್ ಧಂಖರ್ ಅನಾರೋಗ್ಯದ ಕಾರಣ ನೀಡಿ ಹಠಾತ್ತನೆ ರಾಜೀನಾಮೆ ನೀಡಿದ ಒಂದು ದಿನದ ನಂತರ, ಎನ್‌ಡಿಎ ಹಿಂದುಳಿದ ಅಥವಾ ಅತ್ಯಂತ ಹಿಂದುಳಿದ ವರ್ಗಗಳ ಅಭ್ಯರ್ಥಿಯನ್ನು ಅವರ ಉತ್ತರಾಧಿಕಾರಿಯಾಗಿ ಕಣಕ್ಕಿಳಿಸುವ ಸಾಧ್ಯತೆಯಿದೆ. ಆಡಳಿತ ಮೈತ್ರಿಕೂಟವು ಹಿಂದುಳಿದ ಸಮುದಾಯಗಳ ಅಭ್ಯರ್ಥಿಯತ್ತ ಒಲವು ತೋರುತ್ತಿದೆ . ಚಲಾವಣೆಯಲ್ಲಿರುವ ಹೆಸರುಗಳ ಪೈಕಿ, ಕೃಷಿ ರಾಜ್ಯ

ನವದೆಹಲಿ: ದಿಢೀರ್ ರಾಜೀನಾಮೆ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿಯ ಅಲೆ ಸೃಷ್ಟಿಸಿರುವ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು, ರಾಜೀನಾಮೆ ಘೋಷಣೆಗೂ ಮುನ್ನ ರಾಷ್ಟ್ರಪತಿ ಭವನಕ್ಕೆ ಅನಿರೀಕ್ಷಿತ ಭೇಟಿ ನೀಡುವ ಮೂಲಕ ಅಲ್ಲಿನ ಸಿಬ್ಬಂದಿಗೂ ತಬ್ಬಿಬ್ಬಾಗುವಂತೆ ಮಾಡಿದ್ದರು ಎಂಬ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಜಗದೀಪ್ ಧನಕರ್ ಅವರು ಸಮಯ ನಿಗದಿ

ಬೆಂಗಳೂರು: ಜುಲೈ 23: ಪ್ಯಾಕೆಟ್​ಗಳಲ್ಲಿ ಚಿನ್ನದ ಬಿಸ್ಕತ್, 15ಕ್ಕೂ ಹೆಚ್ಚು ಚಿನ್ನದ ಕಿವಿಯೋಲೆಗಳು, ಸಾಲು ಸಾಲು ಚಿನ್ನದ ಸರಗಳು, ಬೆಳ್ಳಿಯ ಆಭರಣಗಳು, ಬೆಳ್ಳಿಯ ಬಟ್ಟಲು, ಬೆಳ್ಳಿ ತಟ್ಟೆ, ಬೆಳ್ಳಿಯ ದೀಪ, ಕಂತೆ ಕಂತೆ ನಗದು ಹಣ! ಇವೆಲ್ಲ ರಾಜ್ಯದ ವಿವಿಧೆಡೆ ದಾಳಿ ನಡೆಸಿದ ಲೋಕಾಯುಕ್ತ (Lokayukta Raid) ಅಧಿಕಾರಿಗಳಿಗೆ

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವ ವಿಶ್ವಾವಸು ನಾಮ ಸ೦ವತ್ಸರದ ಶ್ರಾವಣ ಶುದ್ಧ 6ಯು ದಿನಾ೦ಕ 30/07/2025ನೇ ಬುಧವಾರದಿ೦ದ ಮೊದಲ್ಗೊ೦ಡು ಶ್ರಾವಣ ಶುದ್ಧ 12ಯು 06/08/2025ನೇ ಬುಧವಾರದ ಪರ್ಯ೦ತ 125ನೇ ಭಜನಾ ಸಪ್ತಾಹ ಮಹೋತ್ಸವವು ವಾಡಿಕೆಯ೦ತೆ  ಈ ಬಾರಿ ಅತೀ

ಬೆ೦ಗಳೂರು:ರಸ್ತೆಗಳಲ್ಲಿ ತಮ್ಮ ವಾಹನಗಳಿಗೆ ವಿಐಪಿ ಹೆಸರಲ್ಲಿ ಸೈರನ್‌ ಹಾಕಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡೋದು ಸಾಮಾನ್ಯ. ಇದರಿಂದ ಬೇಸತ್ತಿರುವ ಮಂದಿಗೆ ಕೊನೆಗೂ ನೆಮ್ಮದಿಯ ಸುದ್ದಿ ಹೊರಬಿದ್ದಿದೆ. ಇನ್ನು ಮುಂದೆ ಅತಿ ಗಣ್ಯ ವ್ಯಕ್ತಿಗಳ (ವಿಐಪಿ) ಸಂಚಾರದ ವೇಳೆ ವಾಹನಗಳು ಸೈರನ್‌ ಬಳಸದಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಖಡಕ್‌

ಬೆಂಗಳೂರು: ತೆರಿಗೆ ನೋಟಿಸ್‌ಗೆ ಗಾಬರಿಯಾಗಬೇಡಿ, ನಿಮ್ಮ (ವ್ಯಾಪಾರಿಗಳು) ಉತ್ತರ ಅವಲಂಬಿಸಿ ದಂಡ, ಜಿಎಸ್‌ಟಿ ನಿಗದಿಯಾಗಲಿದೆ. ನೋಟಿಸ್‌ನಲ್ಲಿ ಉಲ್ಲೇಖಿಸಿರುವಷ್ಟು ಜಿಎಸ್‌ಟಿ, ದಂಡ ಪಾವತಿ ಕಡ್ಡಾಯವಲ್ಲ ಎಂದು ಹೇಳುವ ಮೂಲಕ ಸಣ್ಣ ವ್ಯಾಪಾರಿಗಳ ಆತಂಕವನ್ನು ವಾಣಿಜ್ಯ ತೆರಿಗೆ ಇಲಾಖೆ ದೂರ ಮಾಡಿದೆ. ಕೋರಮಂಗಲದಲ್ಲಿರುವ ವಾಣಿಜ್ಯ ತೆರಿಗೆ ಇಲಾಖೆ ಕಚೇರಿಯಲ್ಲಿ ಮಂಗಳವಾರ 'ಜಿಎಸ್ಟಿ ತಿಳಿಯಿರಿ'

ಪಾಟ್ನಾ: ತಮ್ಮ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಅಕ್ರಮ ವಲಸಿಗರಿಗೆ ಮತ್ತು ನಕಲಿ ಮತದಾರರ ಸೃಷ್ಟಿಸುತ್ತಿದ್ದ ರಾಜಕೀಯ ಪಕ್ಷಗಳ Fake ಆಟಕ್ಕೆ ಕೇಂದ್ರ ಚುನಾವಣಾ ಆಯೋಕ ಚೆಕ್ ಇಟ್ಟಿದ್ದು, ಮಿಸ್ ಆಗಿರುವ 74 ಲಕ್ಷ ಮತದಾರರ ಹುಡುಕಿ ಕೊಡಿ ಎಂದು ರಾಜಕೀಯ ಪಕ್ಷಗಳ ಕೇಳಿದೆ. ಬಿಹಾರದಲ್ಲಿ ಮತಪಟ್ಟಿ ಪರಿಷ್ಕರಣೆ ನಡೆಸುತ್ತಿರುವ ಚುನಾವಣಾ ಆಯೋಗ,

ಬೆಂಗಳೂರು: ಕರ್ನಾಟಕದಲ್ಲಿ ಮಾನ್ಸೂನ್ ಮಾರುತಗಳು ತೀವ್ರಗೊಂಡ ಪರಿಣಾಮ ರಾಜ್ಯಾದ್ಯಂತ ಭಾರಿ ಮಳೆ ಮುಂದುವರೆದಿದ್ದು, ರಾಜ್ಯದ 7 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆ ಇಂದೂ ಕೂಡ ಮುಂದವರೆಯಲಿದ್ದು, ಇಂದು ಕರ್ನಾಟಕದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿಗೆ