ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಯುವಕರಿಬ್ಬರ ಬಂಧನ....ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ, DKS ಆಪ್ತನಿಗೆ ಟಿಕೆಟ್ ಘೋಷಣೆ!...

ಬೆಂಗಳೂರು: ಸೆ,5:ಮೊಬೈಲ್ ಗೀಳು ಈಗ ಮಕ್ಕಳಲ್ಲಿ ಹೆಚ್ಚಾಗಿದೆ. ಈ ಗೀಳಿನಿಂದ ಮಕ್ಕಳನ್ನು ಹೊರಗೆ ತರುವ ಕೆಲಸವನ್ನು ಶಿಕ್ಷಕರು ಪರಿಣಾಮಕಾರಿಯಾಗಿ ಆಗಬೇಕಿದೆ. ಆದ್ದರಿಂದ, "ಮೊಬೈಲ್ ಬಿಡಿ-ಪುಸ್ತಕ ಹಿಡಿ" ಎನ್ನುವ ಮೌಲ್ಯವನ್ನು ಪ್ರತೀ ಶಾಲೆ ಮತ್ತು ಮನೆಗಳಲ್ಲೂ ಜಾರಿ ಆಗಲಿ ಎಂದು ಶಿಕ್ಷಕರಿಗೆ-ಮಕ್ಕಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬ್ಯಾಂಕ್ವೆಟ್ ಹಾಲ್ ನಲ್ಲಿ

ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕಮಿಷನ್ ವಸೂಲಿ ಆರೋಪಕ್ಕೆ ಗುರಿಯಾಗಿರುವ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು

ಥಾಣೆ: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ 41 ವರ್ಷದ ನಟಿಯನ್ನು ಮಹಾರಾಷ್ಟ್ರದ ಥಾಣೆಯಲ್ಲಿ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಟಿಯನ್ನು ಅನುಷ್ಕಾ ಮೋನಿ ಮೋಹನ್ ದಾಸ್ ಎಂದು ಗುರುತಿಸಲಾಗಿದೆ. ಈಕೆ ನಟಿಯಾಗಬೇಕೆಂಬ ಆಸೆಯಿಂದ ಬರುತ್ತಿದ್ದ ನಟಿಯರನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಖಚಿತ ಮಾಹಿತಿ ಆಧಾರದ

ಮುಂಬಯಿ: 34 ವಾಹನಗಳಲ್ಲಿ 400 ಕೆಜಿ ಆರ್​ಡಿಎಕ್ಸ್​ ಹೊತ್ತ ಮಾನವ ಬಾಂಬ್​ಗಳನ್ನು ಇರಿಸಲಾಗಿದೆ ಎಂದು ಅನಾಮಿಕ ವ್ಯಕ್ತಿಯೊಬ್ಬ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. ಸಂಚಾರ ಪೊಲೀಸ್​ ಠಾಣೆಗೆ ಬೆದರಿಕೆ ವಾಟ್ಸಾಪ್ ಸಂದೇಶ ಬಂದಿದ್ದು ನಗರದ್ಯಾಂತ ಭಾರೀ ಕಟ್ಟೆಚ್ಚರವಹಿಸಿದ್ದಾರೆ. ಲಷ್ಕರ್-ಎ-ಜಿಹಾದಿ ಎಂಬ ಸಂಘಟನೆಯಿಂದ ಈ ಬೆದರಿಕೆ ಬಂದಿದ್ದು, ರಾಜ್ಯಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮಾನವ ಬಾಂಬ್‌ಗಳನ್ನು

ಶಿಮ್ಲಾ: ಹಿಮಾಚಲ ಪ್ರದೇಶದಾದ್ಯಂತ ಮಂಗಳವಾರ ಸುರಿದ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಮತ್ತು ದಿಢೀರ್ ಪ್ರವಾಹ ಉಂಟಾಗಿ ಮನೆ ಕುಸಿದು ಐದು ಜನರು ಸಾವನ್ನಪ್ಪಿದ್ದಾರೆ. ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 1,337 ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ. ಕಾಂಗ್ರಾ, ಮಂಡಿ, ಸಿರಮೌರ್ ಮತ್ತು ಕಿನ್ನೌರ್ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸ್ಥಳೀಯ ಹವಾಮಾನ

ಶ್ರೀನಗರ: ನಿರಂತರ ಮಳೆಯಿಂದಾಗಿ ಜಮ್ಮು-ಕಾಶ್ಮೀರದಲ್ಲಿ ನದಿಗಳು ಮತ್ತು ತೊರೆಗಳಲ್ಲಿ ನೀರಿನ ಮಟ್ಟ ಹೆಚ್ಚಿರುವುದರಿಂದ ಪ್ರವಾಹ ಭೀತಿ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ, ಕಾಶ್ಮೀರವನ್ನು ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕಿಸುವ ಏಕೈಕ ರಸ್ತೆ ಸಂಪರ್ಕವಾದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ವಾಹನ ಸಂಚಾರಕ್ಕೆ ಮುಚ್ಚಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ

ಬೆಂಗಳೂರು: ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟಿ ರನ್ಯಾರಾವ್ (Ranya Rao) ಗೆ ಇದೀಗ ಬಿಗ್ ಶಾಕ್ ಎದುರಾಗಿದ್ದು 102.55 ಕೋಟಿ ರೂ ದಂಡ ಪಾವತಿಸುವಂತೆ ಆದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ್ದ

ಉಡುಪಿ:ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಗೆ ಸಕಲ ಸಿದ್ದತೆಯನ್ನು ನಡೆಸಲಾಗುತ್ತಿದೆ.ಈ ಬಾರಿ ಸೆ.14-15ರ೦ದು ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಕಾರ್ಯಕ್ರಮವು ಜರಗಲಿದೆ.ಈಗಾಲೇ ರಥಬೀದಿಯಲ್ಲಿರುವ ಕನಕಗೋಪುರದೆದುರು ಗುರ್ಜಿಯನ್ನು ಊರುವ ಕೆಲಸಕ್ಕೆ ಚಾಲನೆ ದೊರಕಿದೆ. ಈ ಬಾರಿ ಶ್ರೀಕೃಷ್ಣಜನ್ಮಾಷ್ಟಮಿಯನ್ನು ಮ೦ಡಲೋತ್ಸವವನ್ನಾಗಿ ಆಚರಿಸಲಾಗುತ್ತಿದೆ.ಈಗಾಗಲೇ ಒ೦ದು ತಿ೦ಗಳಕಾಲ ವಿವಿಧ ಸ್ಪರ್ಧೆಯನ್ನು ಸೇರಿದ೦ತೆ ಧಾರ್ಮಿಕ ಸಭಾಕಾರ್ಯಕ್ರಮವು ನಿರ೦ತರವಾಗಿ ಮಠದ ರಾಜಾ೦ಗಣದಲ್ಲಿ ನಡೆಸಲಾಗುತ್ತಿದೆ. ಮಠದ

ಹೊಸದಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್ ಮೇಲೆ ಲ್ಯಾಂಡಿಂಗ್ ಟೆಸ್ಟ್ ನಡೆಸುತ್ತಿದ್ದಾಗ ಪಾಕಿಸ್ತಾನದ ಸರ್ಕಾರಿ ಹೆಲಿಕಾಪ್ಟರ್ ಪತನಗೊಂಡು ಐವರು ಮೃತಪಟ್ಟಿರುವ ಘಟನೆ ಸೋಮವಾರ ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ ಸಂಭವಿಸಿದೆ. ಸೋಮವಾರ ಗಿಲ್ಗಿಟ್-ಬಾಲ್ಟಿಸ್ತಾನ್‌ನ ಡೈಮರ್ ಜಿಲ್ಲೆಯ ಚಿಲಾಸ್‌ನ ಥೋರ್ ಪ್ರದೇಶದ ಬಳಿ ಈ ದುರಂತ ನಡೆದಿದೆ. ಘಟನೆಯಲ್ಲಿ ಇಬ್ಬರು ಪೈಲಟ್ ಸೇರಿ ಮೂವರು ತಂತ್ರಜ್ಞರು ಮೃತಪಟ್ಟಿದ್ದಾರೆ. ಈ ಕುರಿತು

ಆಲಪ್ಪುಳ: ಕೇರಳದ ಕರಾವಳಿ ಜಿಲ್ಲೆಯ ಹರಿಪಾದ್‌ನಲ್ಲಿರುವ ದೇವಸ್ಥಾನದಲ್ಲಿರುವ ಆನೆಯು ಇಬ್ಬರ ಮಾವುತರ ಮೇಲೆ ದಾಳಿ ನಡೆಸಿದ್ದು, ಓರ್ವ ಸಾವಿಗೀಡಾಗಿದ್ದು, ಮತ್ತೋರ್ವ ಮಾವುತ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ನೂರಾನಾಡ್‌‌ನ ಎಡಪ್ಪೊನ್ಮುರಿಯ ನಿವಾಸಿ ಮುರಳೀಧರನ್ ನಾಯರ್ (53) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಈತ ಹರಿಪಾದ್‌ನ ಸುಬ್ರಹ್ಮಣ್ಯ ದೇವಸ್ಥಾನದ ಒಡೆತನದ